ತೌಡುಗೋಳಿ ಶ್ರೀ ದುರ್ಗಾ ದೇವಿ, ಅಯ್ಯಪ್ಪಸ್ವಾಮಿ ಕ್ಷೇತ್ರದಲ್ಲಿ ಆಯುಧಪೂಜೆ

Thursday, October 14th, 2021
Thoudugoli-Ayudhapooje

ಮಂಗಳೂರು : ತೌಡುಗೋಳಿ ಶ್ರೀ ದುರ್ಗಾ ದೇವಿ, ಅಯ್ಯಪ್ಪಸ್ವಾಮಿ ಕ್ಷೇತ್ರದಲ್ಲಿ ನಡೆದ ಆಯುಧಪೂಜೆಯಲ್ಲಿ  ಕರ್ನಾಟಕ ಸರಕಾರದ ಅರೆ ಅಲೆಮಾರಿ ಹಗೂ ಅಲೆಮಾರಿ ನಿಗಮದ ಅಧ್ಯಕ್ಷರಾದ ಕೆ ರವೀಂದ್ರ ಶೆಟ್ಟಿ ಉಳಿದೊಟ್ಟು ಭಾಗವಹಿಸಿದರು. ಕ್ಷೇತ್ರದ ಪ್ರಧಾನ ಅರ್ಚಕರಾದ ಗೋವಿಂದ ಗುರುಸ್ವಾಮಿ ಯವರು ವಾಹನಗಳಿಗೆ ಪೂಜೆ ನೆರವೇರಿಸಿದರು. ಈ ಸಂದರ್ಭ ಶಿವಪ್ರಸಾದ್ ತೌಡುಗೋಳಿ ಸಾಹಿತ್ಯದಲ್ಲಿ ಮೆಗಾ ಮೀಡಿಯಾ ಎಂಟರ್‌ ಟೈನ್‌ಮೆಂಟ್ಸ್‌ ನಿಮಿಸಿದ ಸಂತೋಷ್‌ ಪುಚ್ಚೇರ್‌ ಹಾಡಿದ ʼಕಣ್ಣ್‌ ನಿಲಿಕೆ ತುವೋಡು ಅಪ್ಪೆ ದುರ್ಗಾ ದೇವಿನ್‌ʼ ಹಾಡನ್ನು ಕರ್ನಾಟಕ ಸರಕಾರದ ಅರೆ […]

ಐದು ಸಾವಿರ ವರ್ಷಗಳ ಭವ್ಯ ಪರಂಪರೆಯ ಆಯುಧಪೂಜೆ ಆಚರಣೆ .

Saturday, October 16th, 2010
ಆಯುಧಪೂಜೆ.

ಮಂಗಳೂರು: ನಾಗರೀಕ ಸಂಸ್ಕೃತಿ ಆರಂಭವಾದಂದಿನಿಂದ ಜನರು ತಾವು ಉಪಯೋಗಿಸುತ್ತಿದ್ದ ಆಯುಧಗಳಿಗೆ ಪೂಜೆ ಮಾಡುತ್ತಿದ್ದರು ಎಂದು ಅನೇಕ ಮೂಲಗಳಿಂದ ನಾವು ಈಗ ತಿಳಿಯಬಹುದಾಗಿದೆ. ಸುಮಾರು 5000 ವರ್ಷಗಳ ಹಿಂದೆ ಪಾಂಡವರು 12 ವರ್ಷಗಳ ವನವಾಸವನ್ನು ಮುಗಿಸಿ, ಅಜ್ಞಾತವಾಸದ ಕೊನೆಯ ದಿನದಲ್ಲಿ ಉತ್ತರ ಗೋಗ್ರಹಣದ ಕದನದಲ್ಲಿ ಆಯುಧಗಳನ್ನು ಪೂಜಿಸಿ ಕೌರವರೊಂದಿಗೆ ಯುದ್ಧ ನಡೆಸಿದರು ಎನ್ನುವ ದಾಖಲೆಗಳು ಮಹಾಭಾರತದ ಪುಟಗಳಲ್ಲಿ ಕಾಣಸಿಗುತ್ತದೆ. ಬ್ರಹನ್ನಳೆಯಾದ ಅರ್ಜುನ ವಿರಾಟ ನಗರದ ರಾಜಕುಮಾರ ಉತ್ತರ ಕುಮಾರನೊಂದಿಗೆ ಬನ್ನಿ ಮಂಟಪದಿಂದ ಆಯುಧಗಳನ್ನು ಪೂಜಿಸಿ ಯುದ್ಧಕ್ಕೆ ಹೊರಟು ಕೌರವರನ್ನು […]