ಮೊದಲು ಜೀವ ಉಳಿಯಬೇಕು ನಂತರ ಜೀವನ, ಲಾಖ್ಡೌನ್ ಮುಂದುವರಿಕೆಗೆ ಚಿಂತನೆ

Saturday, May 15th, 2021
DVS

ಬೆಂಗಳೂರು: ನಗರದಲ್ಲಿರುವ ಕೇಂದ್ರ ಆಯುಷ್ ಇಲಾಖೆಯ ಆಯುರ್ವೇದ ಸಂಶೋಧನಾ ಸಂಸ್ಥೆಯ ಆಸ್ಪತ್ರೆಯನ್ನು ಇನ್ನೆರಡು ವಾರಗಳಲ್ಲಿ 100 ಹಾಸಿಗೆಯ ಸುಸಜ್ಜಿತ ಕೋವಿಡ್ ಆರೈಕೆ ಕೇಂದ್ರವಾಗಿ ಪರಿವರ್ತಿಸಲಾಗುವುದು ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ ವಿ ಸದಾನಂದ ಗೌಡ ಅವರು ಹೇಳಿದ್ದಾರೆ. ಸ್ಥಳೀಯ ಶಾಸಕರೂ ಆಗಿರುವ ಸಹಕಾರ ಸಚಿವ ಎಸ್. ಟಿ. ಸೋಮಶೇಖರ ಅವರೊಂದಿಗೆ ಉತ್ತರಹಳ್ಳಿ ಹೋಬಳಿಯಲ್ಲಿರುವ ಆಯುಷ್ ಆಸ್ಪತ್ರೆಗೆ ಭೇಟಿ ನೀಡಿದ ಕೇಂದ್ರ ಸಚಿವರು ಸಂಸ್ಥೆಯ ನಿರ್ದೇಶಕಿ ಡಾ ಸುಲೋಚನಾ ಭಟ್, ಹಿರಿಯ ಅಧಿಕಾರಿಗಳು, ಲ್ಯಾಂಡ್ […]