ತಲಪಾಡಿಯ ಶಾರದಾ ಆಸ್ಪತ್ರೆಯಲ್ಲಿ ಪೋಸ್ಟ್-ಕೋವಿಡ್ ಆಯುಷ್ ಕೇರ್ ಕೇಂದ್ರ ಲೋಕಾರ್ಪಣೆ

Friday, November 20th, 2020
sharadha

ಮಂಗಳೂರು  : ಬಹು ನಿರೀಕ್ಷೆಯ ಪೋಸ್ಟ್-ಕೋವಿಡ್ ಆಯುಷ್ ಕೇರ್ ಕೇಂದ್ರವನ್ನು ನವೆಂಬರ್ 18 ರಂದು ಮಂಗಳೂರಿನ ತಲಪಾಡಿಯ ಶಾರದಾ ಆಯುರ್ಧಾಮ ಕ್ಯಾಂಪಸ್‌ನಲ್ಲಿ ಉದ್ಘಾಟಿಸಲಾಯಿತು. ಕೋವಿಡ್19ನಿಂದ ಗುಣಮುಖರಾದರೂ ಹಲವರಲ್ಲಿ ಬಳಲಿಕೆ, ಮೈಕೈ ನೋವು, ಉಸಿರಾಟದ ತೊಂದರೆ, ಶ್ವಾಸಕೋಶದ ಸಮಸ್ಯೆ, ತಲೆನೋವು, ನರದೌರ್ಬಲ್ಯ, ಮಲಬದ್ಧತೆ, ಮತ್ತು ಮಾನಸಿಕವಾಗಿ ಒತ್ತಡ, ಆತಂಕ, ಖಿನ್ನತೆಯಂತಹ ತೊಂದರೆಗಳನ್ನು ಎದುರಿಸುತ್ತಿದ್ದಾರೆ. ಕೋವಿಡ್ ನಂತರದ ಆರೈಕೆ ಸೇವೆಗಳ ಅಗತ್ಯವನ್ನು ಪರಿಗಣಿಸಿ, ಮಂಗಳೂರಿನ ತಲಪಾಡಿಯಲ್ಲಿರುವ ಶಾರದಾ ಆಯುರ್ವೇದ, ಪ್ರಕೃತಿಚಿಕಿತ್ಸೆ ಮತ್ತು ಯೋಗ ಆಸ್ಪತ್ರೆಗಳು, ಈ ಕೇಂದ್ರವನ್ನು ತೆರೆದಿದ್ದು, ಕಡಿಮೆ […]