ಕೋಡಿಕಲ್ ಮತ್ತು ಕೂಳೂರಿನಲ್ಲಿ ನಾಗಬನಗಳನ್ನು ಧ್ವಂಸಗೈದ ಎಂಟು ಮಂದಿ ಬಂಧನ

Saturday, November 27th, 2021
Nagabana Accuced

ಮಂಗಳೂರು : ನಗರದ ಕೋಡಿಕಲ್ ಮತ್ತು ಕೂಳೂರಿನಲ್ಲಿ ನಾಗಬನಗಳನ್ನು ಧ್ವಂಸಗೈದ ಪ್ರಕರಣಕ್ಕೆ ಸಂಬಂಧಿಸಿ ಒಟ್ಟು ಎಂಟು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕಾವೂರಿನ ಸಫ್ವಾನ್, ಸುಹೈಬ್, ಪ್ರವೀಣ್ ಅನಿಲ್ ಮೊಂತೇರೊ, ನಿಖಿಲೇಶ್, ಜಯಕುಮಾರ್, ಪ್ರತೀಕ್, ಮಂಜುನಾಥ್ ಮತ್ತು ನೌಶಾದ್ ಬಂಧಿತ ಆರೋಪಿಗಳು. ಆರೋಪಿಗಳನ್ನು ಕಸ್ಟಡಿಗೆ ಪಡೆದು ಹೆಚ್ಚಿನ ವಿಚಾರಣೆ ನಡೆಸಲಾಗುವುದು. ಈ ಪ್ರಕರಣದಲ್ಲಿ ಇನ್ನೂ ಹಲವರು ಭಾಗಿಯಾಗಿರುವುದು ಗಮನಕ್ಕೆ ಬಂದಿದೆ. ಅವರ ಪತ್ತೆಗೂ ಕಾರ್ಯಾಚರಣೆ ಮುಂದುವರಿದಿದೆ ಎಂದು  ಶನಿವಾರ ಸುದ್ದಿಗೋಷ್ಠಿಯಲ್ಲಿ ಈ ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಹೇಳಿದರು. ಈ ಪ್ರಕರಣದ […]

ಅಯೋಧ್ಯೆಯ ವಿವಾದಿತ ಕಟ್ಟಡ ಧ್ವಂಸ ಪ್ರಕರಣ, ಎಲ್ಲಾ 32 ಮಂದಿ ಆರೋಪಿಗಳಿಗಳು ನಿರ್ದೋಷಿ

Wednesday, September 30th, 2020
Ayodya

ಲಖನೌ: ಬಾಬ್ರಿ ಮಸೀದಿ ಧ್ವಂಸ ಪ್ರಕರಣ ಕೇಸಿನಲ್ಲಿ ಬಿಜೆಪಿಯ ಹಿರಿಯ ನಾಯಕರಾದ ಎಲ್ ಕೆ ಅಡ್ವಾಣಿ, ಮುರಳಿ ಮನೋಹರ ಜೋಷಿ, ಉಮಾ ಭಾರತಿ ಸೇರಿದಂತೆ ಎಲ್ಲಾ 32 ಮಂದಿ ಆರೋಪಿಗಳಿಗೆ ಲಖನೌ ವಿಶೇಷ ಸಿಬಿಐ ನ್ಯಾಯಾಲಯ ನಿರ್ದೋಷಿ ಎಂದು ಘೋಷಿಸಿದೆ. ಈ ಮೂಲಕ 28 ವರ್ಷಗಳ ದೀರ್ಘ ಕಾಲದ ಕಾನೂನು ಹೋರಾಟಕ್ಕೆ ಇಂದು ತಾತ್ವಿಕ ಅಂತ್ಯ ಸಿಕ್ಕಿದೆ. ಬಾಬ್ರಿ ಮಸೀದಿ ಧ್ವಂಸ ಪ್ರಕರಣ ಒಂದು ಆಕಸ್ಮಿಕ ಘಟನೆ, ಮಸೀದಿ ಧ್ವಂಸ ಒಂದು ಪೂರ್ವ ನಿಯೋಜಿತ ಕೃತ್ಯವಲ್ಲ, ಉದ್ದೇಶಪೂರ್ವಕವಾಗಿ […]

ಸುಲಿಗೆ ಹಾಗೂ ಕಳವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಮಹಿಳೆಯರಿಬ್ಬರ ಬಂಧನ

Monday, August 8th, 2016
Tamil-Womans arrest

ಮಂಗಳೂರು: ಸುಲಿಗೆ ಹಾಗೂ ಕಳವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಮಹಿಳೆಯರಿಬ್ಬರನ್ನು ಪಾಂಡೇಶ್ವರ ಪೊಲೀಸರು ಬಂಧಿಸಿ, 2.64 ಲಕ್ಷ ಮೌಲ್ಯದ 80 ಗ್ರಾಂ ತೂಕದ ಚಿನ್ನಾಭರಣ ಮತ್ತು 1,45,000 ನಗದು ವಶಪಡಿಸಿಕೊಂಡಿದ್ದಾರೆ. ಬಂಧಿತ ಮಹಿಳೆಯರನ್ನು ತಮಿಳನಾಡಿನ ಮೆಟ್ಟು ಪಾಳಯಮ್‌ನ ಸಿಲ್ವಿ (24), ಅರೈ (22) ಎಂದು ಗುರುತಿಸಲಾಗಿದೆ. ಆರೋಪಿಗಳು ಸುಲಿಗೆ ಮಾಡಿದ ಚಿನ್ನಾಭರಗಳನ್ನು ಮಾರಲು ಬಂದಿರುವ ಬಗ್ಗೆ ಖಚಿತಿ ಮಾಹಿತಿ ಪಡೆದ ಪಾಂಡೇಶ್ವರ ಪೊಲೀಸ್ ನಿರೀಕ್ಷಕ ಬೆಳ್ಳಿಯಪ್ಪ ಕೆ.ಯು. ಮತ್ತು ಸಿಬ್ಬಂದಿ ನಗರದ ರೂಪವಾಣಿ ಚಿತ್ರಮಂದಿರದ ಬಳಿ ಬಂಧಿಸಿದ್ದಾರೆ. ಬಸ್‌ನಲ್ಲಿ […]

ಅಡಿಗರ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಬಂಧಿಸಿದ್ದ ಎಲ್ಲಾ ೭ ಆರೋಪಿಗಳು ಪೋಲೀಸ್ ಕಸ್ಟಡಿಗೆ

Thursday, January 31st, 2013
Adiga murder accused police custody

ಮಂಗಳೂರು : ವಂಡಾರು ಕೊಕ್ಕನಬೈಲು ನಿವಾಸಿ, ಕೋಟ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತ ವಾಸುದೇವ ಅಡಿಗರ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಒಟ್ಟು ೭ ಮಂದಿಯಲ್ಲಿ ಪ್ರಕರಣದ ರುವಾರಿ ರಮೇಶ್ ಬಾಯರಿ ಹಾಗೂ ಸುಬ್ರಮಣ್ಯ ಉಡುಪ, ರವಿಚಂದ್ರ ಮತ್ತು ಮೋಹನನಿಗೆ ಹೆಚ್ಚಿನ ತನಿಖೆ ನಿಮಿತ್ತ 2 ದಿನ ಪೋಲೀಸ್ ಕಸ್ಟಡಿ ಹಾಗೂ ಉಳಿದ ನಾಲ್ವರು ಆರೋಪಿಗಳಾದ ಕೆ.ಎಸ್. ರಾಘವೇಂದ್ರ, ಉಮೇಶ, ನವೀನ ಇವರುಗಳಿಗೆ ಕುಂದಾಪುರ ಜೆ.ಎಂ.ಎಫ್.ಸಿ. ನ್ಯಾಯಾಲಯ ಒಂದು ದಿನದ  ವಿಧಿಸಿದೆ. ತನಿಖೆಗೆ ಸಂಬಂಧಿಸಿದಂತೆ ನಾಲ್ಕುದಿನಗಳ ಕಾಲ ತಮ್ಮ ವಶಕ್ಕೆ ನೀಡುವಂತೆ […]