ಬಟ್ಟೆ ಅಂಗಡಿ ನೌಕರ ಸಾಬಿತ್ ಕೊಲೆ ಪ್ರಕರಣ ಐವರು ಆರೋಪಿಗಳ ಸೆರೆ

Sunday, July 14th, 2013
Sabith Murder

ಕಾಸರಗೋಡು:  ಬೆನಜ್ಹೀರ್ ಬಟ್ಟೆ ಮಳಿಗೆಯ ನೌಕರ ಮೀಪುಗುರಿಯ ಟಿ.ಎ. ಸಾಬಿತ್ ನನ್ನು ಜುಲೈ 7 ರಂದು ಇರಿದು ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿ ಪ್ರಮುಖ ಆರೋಪಿ ಸಹಿತ ಐವರನ್ನು ಸರ್ಕಲ್ ಇನ್ಸ್ ಪೆಕ್ಟರ್ ಸಿ.ಕೆ. ಸುನಿಲ್ ಕುಮಾರ್ ನೇತೃತ್ವದ ಪೊಲೀಸರ ತಂಡ ಬಂಧಿಸಿದೆ. ಪ್ರಮುಖ ಆರೋಪಿಗಳಾದ ಅಣಂಗೂರು ಜೆ.ಪಿ. ಕಾಲನಿಯ ಕೆ. ಅಕ್ಷಯ್(21), ಕಾಳ್ಯಂಗಾಡಿನ ಕೆ.ಎನ್. ವೈಶಾಖ್(19) ಹಾಗೂ ಜೆ.ಪಿ. ಕಾಲನಿಯ ಆರ್. ಬಿಜೇಶ್(20), ಕೆ. ಸಚಿನ್ ಕುಮಾರ್(19) ಮತ್ತು 17ರ ಹರೆಯದ ಜುವೆನೈಲ್ ಬಂಧನಕ್ಕೊಳಗಾಗಿದ್ದಾರೆ. ಅಕ್ಷಯ್ ಮತ್ತು ವೈಶಾಖ್ […]

ಗಾಂಜಾ ಮಾರಾಟ ಆರೋಪಿಗಳ ಸೆರೆ

Wednesday, February 13th, 2013
Ganja seized at Sullia

ಮಂಗಳೂರು : ಸುಳ್ಯದ ಕ್ಯಾಂಪಸ್ ರಸ್ತೆಯ ವಿವೇಕಾನಂದ ಸರ್ಕಲ್ ಬಳಿ ಬೆಳಗ್ಗಿನ ಜಾವ ಗಾಂಜಾ ಮಾರಾಟ ಮಾಡುತ್ತಿದ್ದ ಮೂರು ಮಂದಿಯನ್ನು ಪೊಲೀಸರು ದಾಳಿ ನಡೆಸಿ ಬಂಧಿಸಿದ್ದು, ಅವರಿಂದ ಕಾರು ಸಹಿತ ೫ ಲಕ್ಷ ರೂ. ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ನಗರದ ಕುರುಂಜಿಭಾಗ್ ದೇವರಕಳಿಯ ನಿವಾಸಿ ತೀರ್ಥಪ್ರಸಾದ್(೨೧), ಗಾಂಧಿನಗರ ಕಲ್ಲುಮುಟ್ಲು ನಿವಾಸಿ ಇರ್ಫಾನ್ (೨೦) ಮತ್ತು ಜೂನಿಯರ್ ಕಾಲೇಜು ನಿವಾಸಿ ವಿನೋದ್(೨೩) ಬಂಧಿತರು. ಈ ಪ್ರಕರಣದ ಪ್ರಮುಖ ಆರೋಪಿ ಕಾಸರಗೋಡಿನ ಚೆರ್ಕ ಎಂಬವನು ತಲೆಮರೆಸಿಕೊಂಡಿದ್ದಾನೆ. ಸುಳ್ಯದ ಕ್ಯಾಂಪಸ್ ರಸ್ತೆಯ […]

ಪ್ರವಾಸಿ ಕಾರಿಗೆ ಡಿಕ್ಕಿ ಹೊಡೆಸಿ ಚಿನ್ನಾಭರಣ ದರೋಡೆ ಆರೋಪಿಗಳ ಸೆರೆ

Tuesday, February 5th, 2013
Sulya robbery

ಮಂಗಳೂರು : ಸುಳ್ಯ ತಾಲೂಕಿನ ಕಲ್ಲುಗುಂಡಿ ಎಂಬಲ್ಲಿ ಪ್ರವಾಸಿ ಕಾರಿಗೆ ಡಿಕ್ಕಿ ಹೊಡೆಸಿ ಅದರಲಿದ್ದ ಪ್ರಯಾಣಿಕರ ಚಿನ್ನಾಭರಣವನ್ನು ದರೋಡೆ ಮಾಡಿದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಾದ ಬೆಂಗಳೂರು  ವಿದ್ಯಾರಣ್ಯಪುರದ ತಿಂಡ್ಲು ನಿವಾಸಿಗಳಾದ ಮಂಜುನಾಥ (೨೪), ಚಂದ್ರಶೇಖರ (೨೫), ಮತ್ತು ಶ್ರೀನಿವಾಸ (೨೧), ಬಂಧಿಸಲ್ಪಟ್ಟಿದ್ದು ಇನ್ನೊಬ್ಬ ಆರೋಪಿ ರಮೇಶ್ (೨೭), ತಲೆಮರೆಸಿಕೊಂಡಿದ್ದಾನೆ. ಬೆಂಗಳೂರಿನವರಾದ ಸೋಮವಾರಪೇಟೆಯ ಹೊಸೂರು ಮಾದಾಪುರದ ನಾಗರಾಜ ಎಂಬವರು ತಮ್ಮ ಪತ್ನಿ ಹಾಗೂ ಮಗನೊಂದಿಗೆ ಬೆಂಗಳೂರಿನಿಂದ ಕಾರನ್ನು ಬಾಡಿಗೆಗೆ ಮಾಡಿಕೊಂಡು ಧರ್ಮಸ್ಥಳ, ಸುಬ್ರಹ್ಮಣ್ಯ ಕ್ಷೇತ್ರಗಳಿಗೆ ತೆರಳಿದ್ದರು. […]

ಬಿಜೈ ರಾಜಾ ಕೊಲೆ ನಾಲ್ವರು ಆರೋಪಿಗಳ ಸೆರೆ

Friday, December 14th, 2012
Bejai Raja

ಮಂಗಳೂರು :ಬಿಜೈ ರಾಜಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕದ್ರಿ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಪಂಜಿಮೊಗರಿನ ಅವಿನಾಶ್ (22), ಕೆಪಿಟಿಯ ದೀಕ್ಷಿತ್ ದೇವಾಡಿಗ (22), ಜೈಸನ್ ಡಿಸೋಜಾ (22), ಕೋಡಿಕಲ್ ನ ರಿತೇಶ್ (23) ಬಂಧಿತ ಆರೋಪಿಗಳಾಗಿದ್ದಾರೆ. ಪೂರ್ವದ್ವೇಷದ ಹಿನ್ನಲೆಯಲ್ಲಿಯೇ ಬಿಜೈ ರಾಜಾ ಕೊಲೆ ನಡೆದಿರುವ ಬಗ್ಗೆ ಪೊಲೀಸರು ಧೃಢಪಡಿಸಿದ್ದು, ಈ ಕೊಲೆಯ ಹಿಂದೆ ಬಹುದೊಡ್ಡ ಗ್ಯಾಂಗ್ ಕೆಲಸ ಮಾಡಿದ್ದು ಅದರ ಮಾಸ್ಟರ್ ಮೈಂಡ್ ಗಳಾದ ಈ ನಾಲ್ವರನ್ನು ಸೆರೆ ಹಿಡಿದಿದ್ದು, ಇವರ ವಿಚಾರಣೆಯ ನಂತರವೇ ಇನ್ನಷ್ಟು […]

ಅಂತರ್ ರಾಜ್ಯ ವಾಹನ ಕಳ್ಳತನದ ನಾಲ್ವರು ಆರೋಪಿಗಳ ಸೆರೆ

Wednesday, November 7th, 2012
SP Abhishek Goel

ಮಂಗಳೂರು :ದ.ಕ ಜಿಲ್ಲೆಯ ಪುತ್ತೂರು, ಸುಳ್ಯ, ಉಪ್ಪಿನಂಗಡಿ, ಕಡಬ, ಉಳ್ಳಾಲ ಹಾಗೂ ಕೇರಳ ರಾಜ್ಯದ ಮಂಜೇಶ್ವರ ಪೊಲೀಸ್ ಠಾಣಾ ಸರಹದ್ದಿನಲ್ಲಿ ವಾಹನ ಕಳ್ಳತನ ಹಾಗೂ ಗ್ಯಾಸ್ ಸಿಲಿಂಡರ್ ಕಳ್ಳತನ ಮಾಡಿದ 4 ಜನ ಆರೋಪಿಗಳನ್ನು ಬಂಟ್ವಾಳ ತಾಲೂಕಿನ ಮಾಣಿ ಎಂಬಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕರ ಮಾರ್ಗದರ್ಶನದಲ್ಲಿ ಜಿಲ್ಲಾ ಅಪರಾಧ ಪತ್ತೆದಳ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು ಆರೋಪಿಗಳನ್ನು ಮುಂದಿನ ಕಾನೂನು ಕ್ರಮಕ್ಕಾಗಿ ಪುತ್ತೂರು ಗ್ರಾಮಾಂತರ ವೃತ್ತ ನಿರೀಕ್ಷಕರಿಗೆ ಹಸ್ತಾಂತರಿಸಿರುವುದಾಗಿ ಬುಧವಾರ ಪೊಲೀಸ್ ಅಧೀಕ್ಷಕರ ಕಚೇರಿಯಲ್ಲಿ ನಡೆದ […]

ರಕ್ತ ಚಂದನ ಕಳ್ಳಸಾಗಾಟ ಯತ್ನ ನಾಲ್ವರು ಆರೋಪಿಗಳ ಸೆರೆ

Thursday, October 25th, 2012
ರಕ್ತ ಚಂದನ ಕಳ್ಳಸಾಗಾಟ ಯತ್ನ ನಾಲ್ವರು ಆರೋಪಿಗಳ ಸೆರೆ

ಮಂಗಳೂರು: ಪಣಂಬೂರಿನ ನವಮಂಗಳೂರು ಬಂದರಿನ ಮೂಲಕ ದುಬೈಗೆ ಅಕ್ರಮವಾಗಿ ರಫ್ತು ಮಾಡಲೆತ್ನಿಸಿದ ಸುಮಾರು 3ಕೋಟಿ ರೂಪಾಯಿ ಮೌಲ್ಯದ ಕೆಂಪು ಶ್ರೀಗಂಧದ ದಿಮ್ಮಿಗಳನ್ನು ಡೈರೆಕ್ಟರೇಟ್ ಆಫ್ ರೆವೆನ್ಯೂ ಇಂಟೆಲಿಜೆನ್ಸ್ ಅಧಿಕಾರಿಗಳು ಮಂಗಳವಾರ ವಶಪಡಿಸಿಕೊಂಡಿದ್ದಾರೆ. ಬಂಧಿತರು ಕೇರಳದವರಾಗಿದ್ದು, ಆರೋಪಿಗಳನ್ನು ಮುಸ್ತಫಾ ಅಬ್ದುಲ್ ರೆಹಮಾನ್, ಎಂ.ಕೆ.ಸಲೀಹ್, ಅಬ್ದಲ್ ಕಲಾಂ, ಎಡ್ವರ್ಡ್ ಜಾರ್ಜ್ಎಂದು ಗುರುತಿಸಲಾಗಿದೆ. ಕೊಚ್ಚಿನ್ನ ಎಕ್ಸ್ಪೋರ್ಟ್ ಸಂಸ್ಥೆಯ ಮೂಲಕ ದುಬೈಯ ಜೆಬೆಲ್ ಆಲಿ ಎಂಬ ಸಂಸ್ಥೆಗೆ ಫ್ಲೈವುಡ್ ಕಳುಹಿಸಲಾಗುತ್ತಿದೆ ಎಂಬುದಾಗಿ ದಾಖಲೆ ನಿರ್ಮಿಸಿ ಕಂಟೈನರ್ ನಲ್ಲಿ ಫ್ಲೈವುಡ್ ನೆಪದಲ್ಲಿ ಕೆಂಪು ಶ್ರೀ […]