ಲಾಕ್ ಡೌನ್ : ತಿಂಗಳಿಗೆ ಕನಿಷ್ಟ ರೂ, 10,000 ಆರ್ಥಿಕ ಪರಿಹಾರ ಮೊತ್ತಕ್ಕಾಗಿ ಸಿಪಿಐ(ಎಂ) ಒತ್ತಾಯ

Tuesday, May 11th, 2021
lock down

ಮಂಗಳೂರು  : ಕರ್ನಾಟಕ ಬಿಜೆಪಿ ಸರ್ಕಾರ ದಿನಾಂಕ 10-05-2021 ರಿಂದ 24-05-2021ರ ತನಕ ಕೊರೋನಾ ತಡೆಗಟ್ಟಲು ಲಾಕ್ ಡೌನ್ ಘೋಷಿಸಿದೆ. ಇದರಿಂದ ದುಡಿದು ಬದುಕುವ ಅಪಾರ ಸಂಖ್ಯೆಯ ಕಾರ್ಮಿಕರು ತೊಂದರೆಗೊಳಗಾಗಲಿದ್ದಾರೆ. ಮುಖ್ಯವಾಗಿ ಬೀಡಿ ಕಾರ್ಮಿಕರು , ಕಟ್ಟಡ ಕಾರ್ಮಿಕರು , ಬಸ್ಸು ಡ್ರೈವರ್ಸ್‍, ನಿರ್ವಾಹಕರು, ಆಟೋ, ಟೆಂಪೋ, ಮ್ಯಾಕ್ಸಿ ಕ್ಯಾಬ್, ಲೊರಿ ಚಾಲಕರಿಗೆ ಹೊಟೇಲ್ ಕಾರ್ಮಿಕರು, ಬಿಸಿಯೂಟ, ಅಂಗನವಾಡಿ, ಆಶಾ ಕಾರ್ಮಿಕರು,‌ ಗುತ್ತಿಗೆ ಕಾರ್ಮಿಕರು, ದಿನಗೂಲಿ ಕಾರ್ಮಿಕರಿಗೆ ಹಾಗೂ ಇತರೆ ಕಾರ್ಮಿಕರಿಗೆ ತಿಂಗಳಿಗೆ ಕನಿಷ್ಟ ರೂ, 10,000 […]