ಛಾಯಾಗ್ರಾಹಕರಿಗೂ ಆರ್ಥಿಕ ಸಹಾಯ ನೀಡಿ

Wednesday, May 26th, 2021
Kitrana Bakale

ಹುಬ್ಬಳ್ಳಿ : ಹುಬ್ಬಳ್ಳಿ ಫೋಟೋ ಮತ್ತು ವಿಡಿಯೋಗ್ರಾಫರ ಸಂಘದ ವತಿಯಿಂದ ಸರಕಾರಕ್ಕೆ ಮನವಿ ಮಾಡಿಕೊಂಡಿರುವ ಸಂಘದ ಅಧ್ಯಕ್ಷ ಕಿರಣ ಬಾಕಳೆ ಕಳೆದ ಎರಡು ವರ್ಷದಿಂದ ಮಹಾಮಾರಿ ಕರೋನಾ ಗೆ ನಮ್ಮ ಛಾಯಾಗ್ರಾಹಕರು ಕೆಲಸ ಇಲ್ಲದೆ ಕೈಕಟ್ಟಿ ಕುಳಿತಿದ್ದಾರೆ ಎಂದಿದ್ದಾರೆ. ಎಲ್ಲರೂ ಆರ್ಥಿಕವಾಗಿ ಜರ್ಜಿತರಾಗಿದ್ದು ತಮ್ಮ ಹೊಟ್ಟೆಪಾಡಿಗಾಗಿ ಮುಂದೇನು ಎಂದು ಚಿಂತಾಕ್ರಾಂತದಲ್ಲಿದ್ದರೆ ತಮ್ಮ ಕುಟುಂಬದ ನಿರ್ವಹಣೆ ಬಗ್ಗೆ ಕೂಡ ಚಿಂತಿಸುತ್ತಿದ್ದು ನಮಗೂ ಕೂಡಾ ವಿಶೇಷ ಕಲಾವಿದರ ಕ್ಷೇತ್ರದ ಅಡಿಯಲ್ಲಿ ನಮಗೂ ಅವಕಾಶ ಮಾಡಿ ಕೊಟ್ಟು ನಮ್ಮ ಛಾಯಾಗ್ರಾಹಕರಿಗೂ ವಿಶೇಷ […]

ಕೋವಿಡ್ ವೈರಸ್ ನಮ್ಮ ಜತೆಯಲ್ಲಿ ಅನೇಕ ವರ್ಷಗಳ ಕಾಲ ಇರುವಂಥದ್ದು : ಪ್ರಧಾನಿ

Wednesday, May 13th, 2020
Narendra Modi

ಹೊಸದಿಲ್ಲಿ: ಕೋವಿಡ್ ವೈರಸ್ ನಮ್ಮ ಜತೆಯಲ್ಲಿ ಅನೇಕ ವರ್ಷಗಳ ಕಾಲ ಇರುವಂಥದ್ದು ಎಂದು ಹಲವಾರು ತಜ್ಞರು ಹೇಳಿದ್ದಾರೆ ಎಂದ ಪ್ರಧಾನಿ, ನಾವು ಯಾವಾಗಲೂ ಮಾಸ್ಕ್ ಗಳನ್ನು ಧರಿಸೋಣ, ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳೋಣ. ಅವೆಲ್ಲದರ ಜತೆಗೆ ದೇಶದ ಆರ್ಥಿಕತೆಗೂ ಶ್ರಮಿಸೋಣ ಎಂದು ಪ್ರಧಾನಿ ಹೇಳಿದ್ದಾರೆ. ಕೋವಿಡ್ ಸಂಕಷ್ಟದಿಂದ ಕುಸಿದಿರುವ ದೇಶದ ಆರ್ಥಿಕತೆಯನ್ನು ಮೇಲೆತ್ತಲು ಪ್ರಧಾನಿ ಮೋದಿ 20 ಲಕ್ಷ ಕೋಟಿ ರೂಪಾಯಿಗಳ ವಿಶೇಷ ಆರ್ಥಿಕ ಪ್ಯಾಕೇಜ್‌ ಘೋಷಿಸಿದ್ದಾರೆ. ಮಂಗಳವಾರ ರಾತ್ರಿ ದೂರದರ್ಶನದ ಮೂಲಕ ದೇಶವನ್ನು ಉದ್ದೇಶಿಸಿ ಮಾತನಾಡಿದ ಅವರು, […]