ನೋಟು ಅಮಾನ್ಯಗೊಳಿಸಿದ ಬಳಿಕ ದೇಶದ ಆರ್ಥಿಕ ಸ್ಥಿತಿ ಪ್ರಗತಿಯಾಗಿದೆ – ಮೆಘಾವಲ್

Thursday, May 18th, 2017
meghaval

ಮಂಗಳೂರು : ಕೇಂದ್ರ ಸರಕಾರದ ಕ್ರಾಂತಿಕಾರಿ ಆರ್ಥಿಕ ನೀತಿಯಿಂದ ನೋಟು ಅಮಾನ್ಯಗೊಳಿಸಿದ ಬಳಿಕ ದೇಶದ ಜಿಡಿಪಿಯಲ್ಲಿ ಕುಸಿತವಾಗಲಿದೆ, ಅಭಿವೃದ್ಧಿ ಕುಸಿತವಾಗಲಿದೆ ಎಂಬ ಟೀಕೆಗಳು ಕೆಲವರಿಂದ ಕೇಳಿ ಬಂತು. ಆದರೆ ಅದಕ್ಕೆ ಅಪವಾದ ಎನ್ನುವಂತೆ ದೇಶದ ಆರ್ಥಿಕ ಪ್ರಗತಿ ಸಾಧ್ಯವಾಗಿದೆ, ದೇಶದ ಅಭಿವೃದ್ಧಿ ಸೂಚ್ಯಂಕ ಶೇ.10ಕ್ಕೆ ಏರಿಕೆಯಾಗಲಿದೆ ಎಂದು ಕೇಂದ್ರ ವಿತ್ತ, ಕಾರ್ಪೋ ರೇಟ್ ವ್ಯವಹಾರ ಸಚಿವ ಅರ್ಜುನ್ ರಾಮ್ ಮೆಘಾವಲ್ ತಿಳಿಸಿದ್ದಾರೆ. ಅಡ್ಯಾರಿನ ಸಹ್ಯಾದ್ರಿ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ಕೇಂದ್ರ ಸರಕಾರದ ವಿವಿಧ ಯೋಜನೆಗಳ ಬಗ್ಗೆ ದ.ಕ ಜಿಲ್ಲಾ […]

ಉಭಯ ಸಂಸ್ಥೆಗಳು ದೇಶದಲ್ಲಿ ಸಾಮಾಜಿಕ ಪರಿವರ್ತನೆಯೊಂದಿಗೆ ಆರ್ಥಿಕ ಪ್ರಗತಿಯ ರೂವಾರಿಗಳಾಗಿವೆ: ಟಿ.ಸಿ. ನೌತಿಯಾಲ್‌

Friday, August 19th, 2016
Rudset

ಬೆಳ್ತಂಗಡಿ: ಧರ್ಮಸ್ಥಳದ ರುಡ್‌ಸೆಟ್‌ ಸಂಸ್ಥೆಯ ನಾಯಕತ್ವದಲ್ಲಿ ಅದೇ ಮಾದರಿಯಲ್ಲಿ ದೇಶದಲ್ಲಿ 583ಆರ್‌ಸೆಟಿಗಳು ಕೂಡ ಕೆಲಸ ಮಾಡುತ್ತಿವೆ. ಉಭಯ ಸಂಸ್ಥೆಗಳು ದೇಶದಲ್ಲಿ ಸಾಮಾಜಿಕ ಪರಿವರ್ತನೆಯೊಂದಿಗೆ ಆರ್ಥಿಕ ಪ್ರಗತಿಯ ರೂವಾರಿಗಳಾಗಿವೆ ಎಂದು ಕೇಂದ್ರ ಸರಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದ ಉಪಕಾರ್ಯದರ್ಶಿ ಟಿ.ಸಿ. ನೌತಿಯಾಲ್‌ ಹೇಳಿದರು. ಅವರು ಗುರುವಾರ ಧರ್ಮಸ್ಥಳದ ಸನ್ನಿಧಿ ಅತಿಥಿಗೃಹದಲ್ಲಿ ನಡೆದ ದೇಶದ 17 ರಾಜ್ಯಗಳ 27 ರುಡ್‌ಸೆಟ್‌ ಸಂಸ್ಥೆಗಳ ನಿರ್ದೇಶಕರ ವಾರ್ಷಿಕ ಸಮ್ಮೇಳನದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು. ಹೆಗ್ಗಡೆ ಸ್ಫೂರ್ತಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. […]