ಆರ್ಥಿಕ ಮುಗ್ಗಟ್ಟಿನಿಂದಾಗಿ ಕುಂದಾಪುರ – ತಲಪಾಡಿ ನಡುವಿನ ಚತುಷ್ಪಥ ಕಾಮಗಾರಿ ಕುಂಠಿತ

Thursday, December 6th, 2012
Kundapur Talapady project

ಮಂಗಳೂರು :ಕುಂದಾಪುರ- ಸುರತ್ಕಲ್ ಮತ್ತು ನಂತೂರು- ತಲಪಾಡಿ ನಡುವಿನ ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಕಾಮಗಾರಿಯ ಗುತ್ತಿಗೆಯನ್ನು 2010ರ ಸೆ.5ರಲ್ಲಿ ನವಯುಗ ಎಂಜಿನಿಯರಿಂಗ್ ಕಂಪನಿ ವಹಿಸಿಕೊಂಡಿದ್ದು 910 ದಿನ ಅಂದರೆ 2013ರ ಮಾ.5ಕ್ಕೆ ಮುಗಿಸುವ ಒಪ್ಪಂದವಾಗಿತ್ತು. ಅದರಂತೆ ಪ್ರಾರಂಭದಲ್ಲಿ ಕಾಮಗಾರಿ ಶರವೇಗದಲ್ಲಿ ನಡೆಯುವ ಮೂಲಕ ಪ್ರಶಂಸೆಗೆ ಪಾತ್ರವಾಗಿತ್ತು. ಆದರೆ ಇದೀಗ ಗುತ್ತಿಗೆ ಪಡೆದಿರುವ ಕಂಪನಿ ಎದುರಿಸುತ್ತಿರುವ ಆರ್ಥಿಕ ಮುಗ್ಗಟ್ಟಿನಿಂದಾಗಿ ಮಳೆಗಾಲದ ನಂತರ ಕಾಮಗಾರಿ ಪುನಾರಂಭಗೊಂಡಿಲ್ಲ. ತಿಂಗಳಿಗೆ ಕನಿಷ್ಠ 10 ಕಿ.ಮೀ. ಕಾಮಗಾರಿ ಮುಗಿಸಬೇಕು ಎಂಬ ಉದ್ದೇಶವಿದ್ದರೂ, ಈಗಿನ ಆರ್ಥಿಕ […]