ಪುರಸಭೆ ಸದಸ್ಯ, ತಾಯಿ, ಸಹೋದರ ಸೇರಿ ಒಂದೇ ಕುಟುಂಬದ ಮೂವರು ಕರೊನಾಗೆ ಬಲಿ

Friday, June 25th, 2021
Vadi-Death

ಕಲಬುರಗಿ: ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣದಲ್ಲಿ ಕರೊನಾಗೆ ಪುರಸಭೆ ಸದಸ್ಯ ಮತ್ತು ಇವರ ತಾಯಿ, ಸಹೋದರ ಸೇರಿ ಒಂದೇ ಕುಟುಂಬದ ಮೂವರು ಬಲಿಯಾಗಿದ್ದು, ಮತ್ತೊಬ್ಬ ಸಹೋದರನ ಸ್ಥಿತಿ ಗಂಭೀರವಾಗಿರುವ ಘಟನೆ ಈ ಘಟನೆ ಸಂಭವಿಸಿದೆ. ಆರ್ಸಿ ತಾಂಡದ ನಿವಾಸಿ ಚಾಂದಿಬಾಯಿ ನಾಯಕ್ (74), ಇವರ ಪುತ್ರ ವಾಡಿ ಪುರಸಭೆ ಸದಸ್ಯ ಪ್ರಕಾಶ್ ನಾಯಕ್(46) ಮತ್ತು ಕಿರಿಯ ಪುತ್ರ ಭಜನ್ ನಾಯಕ್(32) ಮೃತರು. ಕಳೆದ ವಾರ ಪ್ರಕಾಶ್ ನಾಯಕ್ ಕರೊನಾಗೆ ಬಲಿಯಾಗಿದ್ದರು. ಇವರ ಕಿರಿಯ ಸಹೋದರ ಭಜನ್ ಮತ್ತು […]