ಖಾಸಗಿ ವಾಹನಗಳಲ್ಲಿ ಪ್ರಯಾಣಿಕರಿಂದ ದುಬಾರಿ ದರವನ್ನು ಪಡೆಯುವಂತಿಲ್ಲ : ಜಿಲ್ಲಾಧಿಕಾರಿ

Wednesday, April 7th, 2021
RTO-meeting

ಮಂಗಳೂರು : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನೌಕರರು ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆ ಕುರಿತು ಅನಿರ್ಧಿಷ್ಟ ಅವಧಿಯ ಮುಷ್ಕರದ ಹಿನ್ನೆಲೆ ಜಿಲ್ಲೆಯ ಸಾರ್ವಜನಿಕರಿಗೆ ಸಾರಿಗೆ ವ್ಯವಸ್ಥೆಯಲ್ಲಿ ಯಾವುದೇ ತೊಂದರೆಯಾಗದಂತೆ ಪರ್ಯಾಯ ವ್ಯವಸ್ಥೆಯನ್ನು ಕಲ್ಪಿಸಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ. ಕೆ. ವಿ ಸೂಚನೆ ನೀಡಿದರು. ಅವರು ಇಂದು ತಮ್ಮ ಕಚೇರಿ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಅನಿರ್ದಿಷ್ಠಾವಧಿ ಮುಷ್ಕರ ಹಿನ್ನೆಲೆ ಪರ್ಯಾಯ ವ್ಯವಸ್ಥೆ ಕೈಗೊಳ್ಳುವ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ […]

ಮಂಗಳೂರಿನಲ್ಲಿ ರೈತ ಮುಖಂಡ ನಿಗೂಢ ಸಾವು

Monday, March 26th, 2018
sucide

ಮಂಗಳೂರು: ಬಂಟ್ವಾಳ ನಂದಾವರ ದೇವಸ್ಥಾನದ ಪಕ್ಕ ನೇತ್ರಾವತಿ ನದಿಯಲ್ಲಿ ಸ್ನಾನಕ್ಕೆಂದು ತೆರಳಿದ್ದ ಸಜೀಪಮುನ್ನೂರು ಗ್ರಾಮದ ರೈತ ಮುಖಂಡ, ಬಳಕೆದಾರರ ಹೋರಾಟಗಾರ ಶರತ್ ಕುಮಾರ್(45) ನಿಗೂಢವಾಗಿ ಸಾವನ್ನಪ್ಪಿದ್ದಾರೆ. ಕಾಲು ಜಾರಿ ಬಿದ್ದು ಸಾವನ್ನಪ್ಪಿರಬೇಕು ಎಂದು ಶಂಕಿಸಲಾಗಿದ್ದು, ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಅಸ್ವಾಭಾವಿಕ ಸಾವು ಎಂದು ಪ್ರಕರಣ ದಾಖಲಾಗಿದೆ. ಮೃತರು ಪತ್ನಿ, ಪುತ್ರನನ್ನು ಅಗಲಿದ್ದಾರೆ. ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ತಾಲೂಕು ಅಧ್ಯಕ್ಷರಾಗಿದ್ದ ಶರತ್, ತುಂಬೆ ವೆಂಟೆಡ್ ಡ್ಯಾಂ ಸಂತ್ರಸ್ತರ ಹೋರಾಟ, ಎತ್ತಿನಹೊಳೆ ಹೋರಾಟ, ಸ್ಥಳೀಯವಾಗಿ […]

ಶಾಲೆಯನ್ನು ರೆಸ್ಟೋರೆಂಟ್ ಮಾಡಲು ಮುಂದಾಗಿರುವುದರ ವಿರುದ್ಧ ಮಾನವ ಹಕ್ಕು ಮತ್ತು ಆರ್. ಟಿ. ಐ ಕಾರ್ಯಕರ್ತರ ಪ್ರತಿಭಟನೆ

Thursday, January 19th, 2017
RTI

ಮಂಗಳೂರು: 1870ರಲ್ಲಿ ಸ್ಥಾಪನೆಯಾದ 147 ವರ್ಷ ಹಳೆಯದಾದ ಬ್ರಾಹ್ಮಣ ಹೆಣ್ಣು ಮಕ್ಕಳ ಶಾಲೆ ಮತ್ತು ಶಾಲೆಯ ಮೈದಾನವನ್ನು ಕಾನೂನು ಉಲ್ಲಂಘಿಸಿ ರೆಸ್ಟೋರೆಂಟ್ ಮಾಡಲು ಮುಂದಾಗಿರುವುದರ ವಿರುದ್ಧ ಮಾನವ ಹಕ್ಕು ಹೋರಾಟಗಾರರು ಮತ್ತು ಆರ್. ಟಿ. ಐ ಕಾರ್ಯಕರ್ತರು ಶಾಲೆ ಇದ್ದ ಜಿಹೆಚ್ಎಸ್ ರಸ್ತೆಯ ಆಶೀರ್ವಾದ್ ಕಟ್ಟಡದ ಹಿಂಭಾಗ ಪ್ರತಿಭಟನೆ ನಡೆಸಿದರು. ಬ್ರಾಹ್ಮಣ ಹೆಣ್ಣು ಮಕ್ಕಳ ಶಾಲೆಯಲ್ಲಿ ಬಹಳಷ್ಟು ವಿದ್ಯಾರ್ಥಿಗಳು ವಿದ್ಯಾಭ್ಯಾಸ ಪಡೆದಿದ್ದು, ನಂತರ ವಿದ್ಯಾರ್ಥಿಗಳ ಕೊರತೆಯಿಂದ ಶಾಲೆಯನ್ನು ಮುಚ್ಚಲಾಗಿತ್ತು. ಈ ಶಾಲೆಯನ್ನು ಪುನರಾರಂಭಿಸುವುದು ನಮ್ಮ ಉದ್ದೇಶ. ಶಾಲೆಗಿರುವ […]