‘ಏರಾಉಲ್ಲೆರ್ಗೆ’ ಕರಾವಳಿಯಾದ್ಯಂತ ತೆರೆಗೆ
Friday, September 21st, 2018ಮಂಗಳೂರು : ಬೊಳ್ಳಿ ಮೂವಿಸ್ ಲಾಂಛನದಲ್ಲಿ ದೇವದಾಸ್ ಕಾಪಿಕಾಡ್ ನಿರ್ದೇಶನದಲ್ಲಿ ತಯಾರಾದ ’ಏರಾಉಲ್ಲೆರ್ಗೆ’ ತುಳು ಚಲನ ಚಿತ್ರದ ಬಿಡುಗಡೆ ಸಮಾರಂಭವು ರಾಮಕಾಂತಿ ಚಿತ್ರಮಂದಿರದಲ್ಲಿ ಶುಕ್ರವಾರ ಬೆಳಗ್ಗೆ ಜರಗಿತು. ಕನ್ನಡ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿಗಳಾದ ಡಾ.ಬಿ.ಎ ವಿವೇಕ್ ರೈ ಅವರು ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು. ತುಳು ಭಾಷಾ ಬೆಳವಣಿಗೆಗೆ ಪೂರಕವಾಗಿರುವ ತುಳುಚಿತ್ರರಂಗದಲ್ಲಿ ಉತ್ತಮ ಚಿತ್ರಗಳು ಬರುತ್ತಿದ್ದು ಸಂತೋಷದ ವಿಚಾರ, ತುಳು ಸಿನಿಮಾಗಳನ್ನು ಎಲ್ಲಾ ತುಳುವರು ನೋಡಿ ಪ್ರೋತ್ಸಾಹಿಸುವಂತಾಗಲಿ ಎಂದರು. ಸಮಾರಂಭದಲ್ಲಿ ಶಾಸಕ ವೇದವ್ಯಾಸ ಕಾಮತ್, ಟಿ.ಎ ಶ್ರೀನಿವಾಸ್, ವಿಜಯಕುಮಾರ್ […]