ತಂದೆಯ 3 ಕೋಟಿ ಆಸ್ತಿ ಹಂಚಿ ಕೊಂಡು, ಅವರನ್ನು ಬೀದಿಗೆ ತಳ್ಳಿದ ಮೂವರು ಪೋತುಗಳ ಕತೆ ಏನಾಯಿತು ನೋಡಿ !

Sunday, August 9th, 2020
Mallayya

ಹೈದರಾಬಾದ್: ಜೀವಿತಾವಧಿಯಲ್ಲಿ ಅಂದಾಜು 3 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಸಂಪಾದಿಸಿದ ತಂದೆಯನ್ನು ಬೀದಿಗೆ ತಳ್ಳಿ  ಅವರ  ಹೆಸರಿನಲ್ಲಿದ್ದ 3 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಹಂಚಿಕೊಂಡ ಘಟನೆ ತೆಲಂಗಾಣದ ಸಿದ್ದಿಪೇಟ್ ಜಿಲ್ಲೆಯ ಮಧಿರಾ ಎಂಬಲ್ಲಿ ನಡೆದಿದೆ. ಕೊನೆಗೆ ಅಣ್ಣತಮ್ಮಂದಿರು  ವಯಸ್ಸಾದ ಅಪ್ಪನ ಜವಾಬ್ದಾರಿ ಹೊರಲು ನಿರಾಕರಿಸಿ ಬೀದಿಗೆ ತಳ್ಳಿದ್ದಾರೆ. ಬೀದಿಗೆ ಬಿದ್ದ ವೃದ್ಧರಿಗೆ ಗ್ರಾಮದ ಜನರು ಊಟ ಕೊಡಲು ಮುಂದಾದರೆ, ಕೊಡದಂತೆ ಅವರನ್ನೂ ಬೆದರಿಸಿದ್ದ  ಅವರ ಗತಿ ಏನಾಯಿತು ನೋಡಿ. ತೆಲಂಗಾಣದ ಸಿದ್ದಿಪೇಟ್ ಜಿಲ್ಲೆಯ ಮಧಿರಾ ಗ್ರಾಮದ ಪೋತು ಸುಧಾಕರ್ (45), ಪೋತು ಜನಾರ್ದನ […]

ವಿದೇಶದಲ್ಲಿ ಭಾರೀ ಪ್ರಮಾಣ ಹೂಡಿಕೆ : ಮಾಜಿ ಸಚಿವ ಕೆಜೆ ಜಾರ್ಜ್ ವಿರುದ್ಧ ತನಿಖೆ ಆರಂಭಿಸಿದ ಇಡಿ

Tuesday, November 12th, 2019
KJ

ಬೆಂಗಳೂರು : ವಿದೇಶದಲ್ಲಿ ಭಾರೀ ಪ್ರಮಾಣದಲ್ಲಿ ಹೂಡಿಕೆ ಮಾಡಿದ್ದಾರೆ ಎನ್ನುವ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಮಾಜಿ ಸಚಿವ ಕೆಜೆ ಜಾರ್ಜ್ ವಿರುದ್ಧ ಜಾರಿ ನಿರ್ದೇಶನಾಲಯ(ಇಡಿ) ತನಿಖೆ ಆರಂಭಿಸಿದೆ. ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ(ಫೇಮಾ) ಅಡಿ ಇಡಿ ಪ್ರಕರಣ ದಾಖಲಿಸಿದ್ದು, ಈಗ ಜಾರ್ಜ್ ಹೊಂದಿರುವ ಆಸ್ತಿಯ ಅಧಿಕೃತ ಮಾಹಿತಿಯನ್ನು ಅಧಿಕಾರಿಗಳು ಸಂಗ್ರಹಿಸುತ್ತಿದ್ದಾರೆ. ಜಾರ್ಜ್ ಅವರು 1985 ರಿಂದ 2019ರವರೆಗೆ ವಿಧಾನಸಭೆಗೆ ಆಯ್ಕೆ ಆಗಿದ್ದಾರೆ. ಹೀಗಾಗಿ ವಿಧಾನಸಭೆಗೆ ಆಯ್ಕೆಯಾದ ವರ್ಷದಿಂದ ಇಲ್ಲಿಯವರೆಗೆ ಲೋಕಾಯುಕ್ತದಲ್ಲಿ ಜಾರ್ಜ್ ಘೋಷಿಸಿಕೊಂಡಿರುವ ಆಸ್ತಿಯ ವಿವರವನ್ನು […]

ಜೆ.ಆರ್.ಲೋಬೋ ರವರ ಆಸ್ತಿ ಹೆಚ್ಚಾಗಿರುವುದೇ ಅವರ ಐದು ವರ್ಷದ ಅಭಿವೃದ್ಧಿಯ ಸಾಧನೆ – ಸುನಿಲ್ ಕುಮಾರ್ ಬಜಾಲ್

Friday, April 27th, 2018
sunilbajal

ಮಂಗಳೂರು  : ಕಳೆದ ವಿಧಾನ ಸಭಾ ಚುನಾವಣೆಯಲ್ಲಿ ಸ್ಪರ್ಧಿಸುವಾಗ ಜೆ.ಆರ್.ಲೋಬೋರವರಲ್ಲಿದ್ದ ಆಸ್ತಿ ಈ ಚುನಾವಣೆಯ ಸಂದರ್ಭದಲ್ಲಿ ಎರಡುಪಟ್ಟು  ಜಾಸ್ತಿಯಾಗಿರುವುದು ನೋಡಿದರೆ ಈ ಕ್ಷೇತ್ರದಲ್ಲಿ ಆಯ್ಕೆಯಾದ ಶಾಸಕರು ಮಂಗಳೂರನ್ನು ಅಭಿವೃದ್ಧಿ ಮಾಡುವ ಬದಲು ತಾವೇ ಅಭಿವೃದ್ಧಿಯಾಗಿರುವುದು ಇವರ ಮಹಾನ್ ಸಾಧನೆ ಎಂದು ನಿನ್ನೆ ಬಿಕರ್ಣಕಟ್ಟೆ ಯಲ್ಲಿ ನಡೆದ ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಸಿಪಿಐಎಂ ಅಭ್ಯರ್ಥಿ ಸುನೀಲ್ ಕುಮಾರ್ ಬಜಾಲ್ ಬಹಿರಂಗ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಮಂಗಳೂರಿನ ಅಭಿವೃದ್ದಿಗೆ ಹಾಗೂ ಮೂಲಭೂತ ಸೌಕರ್ಯಗಳಿಗಾಗಿ ಎಡಿಬಿ ಯೋಜನೆಯ ಮೂಲಕ […]