ಲಾಕ್ ಡೌನ್ : ಶ್ರೀ ಕ್ಷೇತ್ರ ಕಾರಿಂಜದಲ್ಲಿ ಅನ್ನ ಆಹಾರವಿಲ್ಲದೆ ನರಳಾಡುತ್ತಿದೆ ವಾನರ ಸಂತತಿ

Tuesday, June 1st, 2021
vanara

ಬಂಟ್ವಾಳ :  ಬಂಟ್ವಾಳ ತಾಲೂಕಿನ ಇತಿಹಾಸ ಪ್ರಸಿದ್ಧ ದೇವಾಲಯ ಶ್ರೀ ಕ್ಷೇತ್ರ ಕಾರಿಂಜದಲ್ಲಿರುವ ಮಂಗಗಳು ಅನ್ನವಿಲ್ಲದೆ ಉಪವಾಸದಿಂದ ನರಳಾಡುತ್ತಿದೆ. ಲಾಕ್ ಡೌನ್  ಸಮಯದಲ್ಲಿ ನಿರ್ಗತಿಕರಿಗೆ ಮತ್ತು ಬಡವರಿಗೆ ಕಿಟ್ ಗಳನ್ನು ಕೊಡುವ ದಾನಿಗಳು, ಈ ಮಂಗಗಳಿಗೆ ಆಹಾರ ನೀಡಿದರೆ ಕೊಂಚ ಪ್ರಾಣಿ ದಯೆಯಾದರೂ ಬರಬಹುದು. ಅಲ್ಲದೆ ಕಾರಿಂಜದಲ್ಲಿ ಮಂಗಗಳ ಆಕರ್ಷಣೆ ಯಿಂದ ಅವುಗಳನ್ನು ದೇವ ಸ್ವರೂಪಿ ಎಂದು ನಂಬಿಕೆಯಿಂದ  ಸಾವಿರಾರು  ಭಕ್ತರು ಬಂದು ದೇವರ ದರ್ಶನ ಪಡೆದು ಕಾಣಿಕೆ ಹಾಕಿದ ದುಡ್ಡಿನಿಂದಾದರೂ ಅವುಗಳಿಗೆ ಅನ್ನದಾನ ಮಾಡಬಹುದು. ಈಗ ಕೊರೊನಾ ಲಾಕ್ ಡೌನ್ […]

ಬಿಡಾಡಿ ದನಗಳಿಗೆ ಮೇವು, ಬೀದಿ ನಾಯಿಗಳಿಗೆ ಆಹಾರ ಹಾಕ್ತೀರಾ? ಹಾಗಾದ್ರೆ ಈ ಕೇಂದ್ರಕ್ಕೆ ನೀಡಿ

Wednesday, May 26th, 2021
dog Food

ಧಾರವಾಡ: ರಾಜ್ಯದಲ್ಲಿ ಕೋವಿಡ್-19 ಸಾಂಕ್ರಾಮಿಕ ರೋಗವು ಹರಡುತ್ತಿರುವ ಹಿನ್ನಲೆಯಲ್ಲಿ ಜೂನ್ 7 ರ ವರೆಗೆ ಲಾಕ್‍ಡೌನ್ ಮಾಡಲಾಗಿದ್ದು, ಈ ಅವಧಿಯಲ್ಲಿ ವಾರಸುದಾರರಿಲ್ಲದೇ ರಸ್ತೆಯಲ್ಲಿ ಸಂಚರಿಸುವ ದನಗಳಿಗೆ ಮೇವು ಮತ್ತು ನಾಯಿಗಳಿಗೆ ಆಹಾರ ನೀಡಬಯಸುವ ದಾನಿಗಳಿಂದ ಮೇವು, ಆಹಾರ ಸ್ವೀಕರಿಸಲು ಹುಬ್ಬಳ್ಳಿ ಹಾಗೂ ಧಾರವಾಡದಲ್ಲಿ ಪ್ರತ್ಯೇಕವಾದ ಎರಡು ಸ್ವೀಕೃತಿ ಕೇಂದ್ರಗಳನ್ನು ಜಿಲ್ಲಾಡಳಿತದಿಂದ ಸ್ಥಾಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ದಾನಿಗಳಿಂದ ಮೇವು, ಆಹಾರ ಸ್ವೀಕರಿಸಲು ಧಾರವಾಡ ಮತ್ತು ಹುಬ್ಬಳ್ಳಿ ತಾಲೂಕಿನ […]

ಗ್ರಾಮೀಣ ಪ್ರದೇಶದಲ್ಲಿ ಗ್ರಾಹಕ ಜಾಗೃತಿ ನಡೆಯಬೇಕು : ಜಿಲ್ಲಾಧಿಕಾರಿ

Friday, March 15th, 2013
Consumer Day

ಮಂಗಳೂರು : ದ.ಕ ಜಿಲ್ಲಾಡಳಿತ, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ, ಮಂಗಳೂರು, ಜಿಲ್ಲಾ ಗ್ರಾಹಕ ಸಂಘಟನೆಗಳ ಒಕ್ಕೂಟ (ರಿ) ದ.ಕ ಜಿಲ್ಲೆ ಹಾಗೂ ಗ್ರಾಹಕ ಸಂಘ ಮತ್ತು ಯೋಜನಾ ವೇದಿಕೆ ವಿಶ್ವವಿದ್ಯಾನಿಲಯ ಕಾಲೇಜು, ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ. ವಿಶ್ವ ಗ್ರಾಹಕ ದಿನಾಚರಣೆ ಮತ್ತು ಗ್ರಾಹಕ ಶಿಕ್ಷಣ ಸರ್ಟಿಪಿಕೇಟ್ ಪ್ರದಾನ ಸಮಾರಂಭವನ್ನು ಮಾರ್ಚ್ 15 ಶುಕ್ರವಾರ ಬೆಳಿಗ್ಗೆ ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ದ.ಕ ಜಿಲ್ಲಾಧಿಕಾರಿ ಎನ್. ಪ್ರಕಾಶ್ ಉದ್ಘಾಟಿಸಿದರು. ಉದ್ಘಾಟನೆ ಬಳಿಕ […]

ಪರ್ಯಾಯ ಇಂಧನ ಸಂಶೋಧನೆಗಳು ಪರಿಸರಕ್ಕೆ ಧಕ್ಕೆ ಆಗದಂತಿರಲಿ -ಪ್ರೊ. ಮೋಹನ್ ಕುಮಾರ್

Thursday, December 2nd, 2010
ಮೋಹನ್ ಕುಮಾರ್

ಮಂಗಳೂರು : ಹೆಚ್ಚುತ್ತಿರುವ ಜನಸಂಖ್ಯೆಗೆ ತಕ್ಕಂತೆ ಇಂಧನಗಳ ಬಳಕೆ ಸಹ ಹೆಚ್ಚುತ್ತಿದ್ದು,ಇದೊಂದು ಆತಂಕಕಾರಿ ಬೆಳವಣಿಗೆಯಾಗಿದ್ದು,ಸಾಂಪ್ರದಾಯಿಕ ಇಂಧನಗಳ ಬದಲಿಗೆ ಪರ್ಯಾಯ ಇಂಧನಗಳನ್ನು ವಿಶೇಷವಾಗಿ ಜೈವಿಕ ಇಂಧನಗಳ ಸಂಶೋಧನೆಗೆ ಕೇಂದ್ರ ಹಾಗೂ ರಾಜ್ಯ ಸರಕಾರಗಳುಆಸಕ್ತಿ ವಹಿಸಿದ್ದು,ಈ ದಿಸೆಯಲ್ಲಿ ಸಂಶೋಧನೆಗಳು ಪರಿಸರಕ್ಕೆ ಹಾನಿಯಾಗದಂತೆ ಎಚ್ಚರ ವಹಿಸಬೇಕೆಂದು ಬೆಂಗಳೂರಿನ ಭಾರತೀಯವಿಜ್ಞಾನ ಸಂಸ್ಥೆಯ ಮುಖ್ಯಸ್ಥರಾದ ಪ್ರೊ.ಮೋಹನ್ ಕುಮಾರ್ ತಿಳಿಸಿದ್ದಾರೆ. ಅವರು ಇಂದು ಮಂಗಳೂರಿನ ಕರ್ನಾಟಕ ಬ್ಯಾಂಕ್ ನ ಸಭಾಂಗಣದಲ್ಲಿ ಕರಾವಳಿಅಭಿವೃದ್ಧಿ ಪ್ರಾಧಿಕಾರ ಮಂಗಳೂರು ಜೈವಿಕ ಇಂಧನ ಕಾರ್ಯಪಡೆ,ಬೆಂಗಳೂರು ಇವರ ಆಶ್ರಯದಲ್ಲಿ ಜೈವಿಕ ಇಂಧನ ಸಂಶೋಧನೆ  […]