ಮಂಗಳೂರು: ಊಟದ ವ್ಯವಸ್ಥೆ, 1ತಿಂಗಳ ಆಹಾರ ಸಾಮಗ್ರಿ ವಿತರಣೆ, ಔಷಧ ಮತ್ತು ಆ್ಯಂಬುಲೆನ್ಸ್‌ ಬೇಕಾದಲ್ಲಿ “ವಾರ್‌ ರೂಂ’ ಗೆ ಕರೆಮಾಡಿ

Monday, March 30th, 2020
NalinKateel

ಮಂಗಳೂರು: ದ.ಕ. ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಸಂಸದರ ಕಚೇರಿಯಲ್ಲಿ ತೆರೆದಿರುವ “ವಾರ್‌ ರೂಂ’ ಯಶಸ್ವಿಯಾಗಿ ಕಾರ್ಯಾಚರಿಸುತ್ತಿದೆ. ಬೆಳಗ್ಗೆ 7ರಿಂದ ರಾತ್ರಿ 10 ಗಂಟೆಯ ತನಕ ದೂರು ಸ್ವೀಕರಿಸಿ, ಪರಿಹರಿಸುತ್ತಿದ್ದೇವೆ ಎಂದು ಸಂಸದ ನಳಿನ್‌ ಕುಮಾರ್‌ ಕಟೀಲು ಪತ್ರಿಕಾಗೋಷ್ಠಿಯಲ್ಲಿ ಹೇಳಿದರು. ಕರೆ ಮಾಡಿದವರಿಗೆ ಊಟದ ವ್ಯವಸ್ಥೆ, ಆರ್ಥಿಕವಾಗಿ ಹಿಂದುಳಿದವರಿಗೆ 1ತಿಂಗಳ ಆಹಾರ ಸಾಮಗ್ರಿ ವಿತರಣೆ, ಅನಾರೋಗ್ಯ ಇದ್ದವರಿಗೆ ಔಷಧ ಮತ್ತು ಆ್ಯಂಬುಲೆನ್ಸ್‌, ಮೃತರ ಶವ ಸಂಸ್ಕಾರಕ್ಕೆ ನೆರವು ನೀಡಲು ಈ ವಾರ್‌ ರೂಂ ತೆರೆಯಲಾಗಿದೆ. ಇದು ಮಾಹಿತಿ ಕೇಂದ್ರವಾಗಿಯೂ […]

ರಾಜ್ಯ ಸರ್ಕಾರ ಆರಂಭಿಸಿರುವ 161ಕ್ಕೆ ಕರೆ ಮಾಡುವ ಮೂಲಕ ಪಡಿತರ ಕೂಪನ್

Friday, September 30th, 2016
khadar

ಮಂಗಳೂರು: ರಾಜ್ಯ ಸರ್ಕಾರ ಆರಂಭಿಸಿರುವ 161ಕ್ಕೆ ಕರೆ ಮಾಡುವ ಮೂಲಕ ಪಡಿತರ ಕೂಪನ್ ಪಡೆಯುವ ಸರಳ ವಿಧಾನವು ದೇಶದಲ್ಲೇ ಪ್ರಥಮ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ. ಖಾದರ್ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇನ್ನು ಪಡಿತರ ಕೂಪನ್‌‌ಗಾಗಿ ಕ್ಯೂ ನಿಲ್ಲಬೇಕಾಗಿಲ್ಲ. ಮೊಬೈಲ್ ಫೋನ್‌‌ನಲ್ಲಿ ಕ್ಷಣಮಾತ್ರದಲ್ಲಿ ಪಡಿತರದಾರರು ತಮಗೆ ಬೇಕಾದ ಆಹಾರ ಸಾಮಗ್ರಿಗಳ ಕೂಪನ್ ಪಡೆಯಬಹುದು. ಪಂಚಾಯತ್‌ನಲ್ಲೂ ಕೂಪನ್‌ ಪಡೆಯುವ ವ್ಯವಸ್ಥೆಯಿದೆ ಎಂದರು. ಈ ಮೊದಲು ಮೂರು ತಿಂಗಳಿಗೊಮ್ಮೆ ಕೂಪನ್ ನೀಡಲು ನಿರ್ಧರಿಸಲಾಗಿತ್ತು. ಆದರೆ […]