ಕಾಲೇಜು ವಿದ್ಯಾರ್ಥಿಗಳಿಂದ ಪೊಲೀಸರಿಗೆ ಇಂಟರ್ ಲಾಕ್ ಹಾಗೂ ಕಲ್ಲಿನಿಂದ ಹಲ್ಲೆ, 9 ಮಂದಿ ಆರೋಪಿಗಳ ಬಂಧನ

Friday, December 3rd, 2021
Gujjarakere Attack

ಮಂಗಳೂರು: ಯೆನೆಪೋಯ ಕಾಲೇಜಿನ ವಿದ್ಯಾರ್ಥಿಗಳ ಎರಡು ಗುಂಪುಗಳ ನಡುವೆ ಹೊಡೆದಾಟ ನಡೆದಿದ್ದು  ರಕ್ಷಣೆಗೆ ಧಾವಿಸಿದ ಪೊಲೀಸ್ ಸಿಬ್ಬಂದಿ ಮೇಲೆಯೂ ಹಲ್ಲೆ  ಮಡಿದ ಘಟನೆ ನಡೆದಿದೆ. ಈ ಪ್ರಕರಣಗಳಲ್ಲಿ 9 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆದಿತ್ಯ, ಕೆನ್ ಜಾನ್ಸನ್, ಮುಹಮ್ಮದ್, ಅಬ್ದುಲ್ ಶಾಹಿದ್, ವಿಮಲ್, ಫಹಾದ್, ಅಬು ತಹರ್, ಮುಹಮ್ಮದ್ ನಾಸಿಫ್, ಆದರ್ಶ ಎಂದು ಗುರುತಿಸಲಾಗಿದ್ದು, ಒಟ್ಟು 16 ಮಂದಿ ವಿರುದ್ದ ಪ್ರಕರಣ ದಾಖಲಾಗಿದೆ. ಪ್ರಕರಣದಲ್ಲಿ ಏಳು ಮಂದಿ ವಿದ್ಯಾರ್ಥಿಗಳು ಹಾಗೂ ಐದು ಮಂದಿ ಪೊಲೀಸರು ಗಾಯಗೊಂಡಿದ್ದಾರೆ. […]

ಕಾರಿಂಜೇಶ್ವರ ದೇವಸ್ಥಾನದ ಎಡ ಪಾರ್ಶ್ವದ ಕಲ್ಲಿನ ತಡೆಗೋಡೆ ಕುಸಿದು ಹಾನಿ

Wednesday, October 14th, 2020
Karinje

ಮಂಗಳೂರು : ಧಾರಾಕಾರ ಸುರಿದ ಮಳೆಗೆ ಭೂ ಕೈಲಾಸ ಪ್ರತೀತಿಯ ಬಂಟ್ವಾಳ ತಾಲೂಕಿನ ಮಹತೋಭಾರ ಶ್ರೀ ಕಾರಿಂಜೇಶ್ವರ ದೇವಸ್ಥಾನದ ತಡೆಗೋಡೆ ಕುಸಿದು ಬಿದ್ದಿದೆ. ಈಶ್ವರ (ಶ್ರೀ ಕಾರಿಂಜೇಶ್ವರ) ದೇವಸ್ಥಾನದ ಎಡ ಪಾರ್ಶ್ವದ ಬದಿಗೆ ಕಟ್ಟಿದ್ದ ಕಲ್ಲಿನ ತಡೆಗೋಡೆ ಕುಸಿದು ಬಿದ್ದಿದ್ದು, ಬುಧವಾರ ಬೆಳಗ್ಗೆ ಸಿಬ್ಬಂದಿಗಳ ಗಮನಕ್ಕೆ ಬಂದಿದೆ.ಈ ಅಂಗಣವನ್ನು ವಾನರಗಳಿಗೆ ನೈವೇದ್ಯ ಹಾಕಲು ಬಳಸಲಾಗುತ್ತಿದ್ದು, ಅಂಗಣದ ಇಂಟರ್ ಲಾಕ್ ಕಿತ್ತುಹೋಗಿದೆ. ದೇವಸ್ಥಾನ ಬೃಹತ್ ಬಂಡೆಯ ಮೇಲೆ ಸ್ಥಾಪಿತಗೊಂಡಿದ್ದು, ನಾಲ್ಕು ಯುಗಗಳ ಪುರಾಣ ಇತಿಹಾಸ ಹೊಂದಿದೆ. ಕುಸಿದ ಭಾಗದ ಕೆಳಭಾಗದಲ್ಲಿ […]