ಇಂದಿರಾಗಾಂಧಿ ಪುಣ್ಯತಿಥಿ ಹಾಗೂ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮದಿನ ಆಚರಣೆ

Saturday, October 31st, 2020
Indiragandhi Death

ಮಂಗಳೂರು: ಇಂದಿರಾಗಾಂಧಿ ಪುಣ್ಯತಿಥಿ ಹಾಗೂ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮದಿನವನ್ನು  ನಗರದ ಕಾಂಗ್ರೆಸ್ ಕಚೇರಿಯಲ್ಲಿ ಶನಿವಾರ  ಆಚರಿಸಲಾಯಿತು. ನಗರದ ಕಾಂಗ್ರೆಸ್ ಕಚೇರಿಯಲ್ಲಿ ಮಾಜಿ ಸಚಿವ ರಮಾನಾಥ ರೈ   ಭಾವಚಿತ್ರಗಳಿಗೆ ಪುಷ್ಪನಮನ ಸಲ್ಲಿಸಿದರು . ಬಳಿಕ ಮಾತನಾಡಿದ ಅವರು  ಇಂದಿರಾಗಾಂಧಿಯವರು ದೇಶದ ಪ್ರಧಾನಿಯಾದ ಬಳಿಕ‌ ದುರ್ಬಲ ವರ್ಗದವರನ್ನು ಮೇಲೆತ್ತುವ ಕೆಲಸ ಮಾಡಿದ್ದಾರೆ ಎಂದು‌ ಮಾಜಿ ಸಚಿವ ರಮಾನಾಥ ರೈ ತಿಳಿಸಿದರು. ದುರ್ಬಲ ವರ್ಗದವರು, ನಿಕೃಷ್ಟ ಸ್ಥಿತಿಯಲ್ಲಿದ್ದವರು, ಮುಖಂಡರಾದಲ್ಲಿ‌ ಅವರು ತಮ್ಮ ಸಮಾಜದ ಏಳಿಗೆಗಾಗಿ ಹೋರಾಟ ಮಾಡೋದು ಸರ್ವೇ ಸಾಮಾನ್ಯ. […]

ಮಂಗಳೂರು : ಹಣ್ಣು ಹಂಪಲು ವಿತರಿಸಿ ಇಂದಿರಾಗಾಂಧಿಯವರ 102ನೇ ಜನ್ಮ ದಿನಾಚರಣೆ

Wednesday, November 20th, 2019
woman congress

ಮಂಗಳೂರು : ದ.ಕ. ಮಹಿಳಾ ಕಾಂಗ್ರೆಸ್‌ನಿಂದ  ಉಕ್ಕಿನ ಮಹಿಳೆ, ಮಾಜಿ ಪ್ರಧಾನಿ ಇಂದಿರಾಗಾಂಧಿಯವರ 102ನೇ ಜನ್ಮ ದಿನಾಚರಣೆಯ ಪ್ರಯುಕ್ತ ಮಂಗಳೂರು ನಗರದ ಸರಕಾರಿ ಲೇಡಿಗೋಶನ್ ಆಸ್ಪತ್ರೆಯ ಒಳರೋಗಿಗಳಿಗೆ ಹಣ್ಣು ಹಂಪಲು ವಿತರಿಸಲಾಯಿತು. ಈ ಸಂದರ್ಭದಲ್ಲಿ ಪುತ್ತೂರಿನ ಮಾಜಿ ಶಾಸಕಿ ಶಕುಂತಲಾ ಶೆಟ್ಟಿ, ದ.ಕ. ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಾಲೆಟ್ ಪಿಂಟೋ, ಮನಪಾ ನೂತನ ಸದಸ್ಯೆ ಝೀನತ್ ಸಂಶುದ್ದೀನ್, ದ.ಕ. ಮಹಿಳಾ ಕಾಂಗ್ರೆಸ್ ಪದಾಧಿಕಾರಿಗಳಾದ ದೇವಕಿ, ಉಷಾ ಶರತ್, ಸುರೇಖಾ ಉಳ್ಳಾಲ, ನಮಿತಾ ಡಿ.ರಾವ್, ಶಾಂತಲಾ ಗಟ್ಟಿ, ಶೋಭಾ […]

ಇಂದಿರಾಗಾಂಧಿ ಆಪ್ತನಿಗೆ ಮಧ್ಯಪ್ರದೇಶದ ಗದ್ದುಗೆ: ಸಿಎಂ ಗಾದಿಗೇರಲಿರುವ ಕಮಲನಾಥ್

Friday, December 14th, 2018
rahul-gandhi

ಭೋಪಾಲ್: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ದಿಗ್ವಿಜಯ ಸಾಧಿಸಲು ಕಾರಣರಾದ ಕಮಲನಾಥ್ ಸಿಎಂ ಆಗಿ ಡಿಸೆಂಬರ್ 17ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ತಿಳಿದುಬಂದಿದೆ. ವ್ಯಾಪಕ ಚರ್ಚೆಯ ನಂತರ ಕಮಲನಾಥ್ರನ್ನೇ ಸಿಎಂ ಎಂದು ಕಾಂಗ್ರೆಸ್ ಹೈಕಮಾಂಡ್ ನಿನ್ನೆ ಅಧೀಕೃತವಾಗಿ ಘೋಷಿಸಿತ್ತು. ಡಿ. 17ರಂದು ಲಾಲ್ ಪರೇಡ್ ಗ್ರೌಂಡ್ನಲ್ಲಿ ನಡೆಯುವ ಸಮಾರಂಭದಲ್ಲಿ ಅವರು ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರಿ ವಹಿಸಿಕೊಳ್ಳಲಿದ್ದಾರೆ . ಒಂಭತ್ತು ಬಾರಿ ಸಂಸದರಾಗಿ ಆಯ್ಕೆಯಾಗಿರುವ 72 ವರ್ಷದ ಕಮಲನಾಥ್, ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಅಸ್ಥಿತ್ವ ತೋರಿಸಲು ಸಾಕಷ್ಟು ಶ್ರಮಿಸಿದ್ದಾರೆ. ಕಮಲನಾಥ್ ಗಾಂಧಿ […]