ತುರ್ತು ಪರಿಸ್ಥಿತಿ ವಿರುದ್ಧ ಹೋರಾಡಿದವರಿಗೆ ಬಿಜೆಪಿ ವತಿಯಿಂದ ಗೌರವಾರ್ಪಣೆ

Monday, June 28th, 2021
Emergency

ಮಂಗಳೂರು  : ಅಭಿವ್ಯಕ್ತಿ ಸ್ವಾತಂತ್ರ್ಯದ ಧಮನದ ಮೂಲಕ ಪ್ರಜಾಪ್ರಭುತ್ವದ ಮೂಲ ಆಶಯಗಳಿಗೆ ಇಂದಿರಾ ಗಾಂಧಿಯವರು ತುರ್ತು ಪರಿಸ್ಥಿತಿ ಹೇರುವ ಮೂಲಕ ಕೊಡಲು ಏಟು ಹಾಕುವುದಕ್ಕೆ ಪ್ರಯತ್ನಿಸಿದ್ದರು ಎಂದು ಶಾಸಕ ವೇದವ್ಯಾಸ್ ಕಾಮತ್ ಹೇಳಿದರು. ಡೊಂಗರಕೇರಿ ಭುವನೇಂದ್ರ ಸಭಾ ಭವನದಲ್ಲಿ ಬಿಜೆಪಿ ಮಂಗಳೂರು ನಗರ ದಕ್ಷಿಣ ವತಿಯಿಂದ ತುರ್ತು ಪರಿಸ್ಥಿತಿಯ ವಿರುದ್ಧ ಹೋರಾಡಿ ಜೈಲುವಾಸ ಅನುಭವಿಸಿದ್ದ ಹಿರಿಯರಿಗೆ ಗೌರವ ಸಲ್ಲಿಸುವ ಕಾರ್ಯಕ್ರಮವನ್ನು ಉದ್ಧೇಶಿಸಿ ಮಾತನಾಡಿದ ಅವರು, ರಾಜಕೀಯ ನೆಲೆ ಭದ್ರಪಡಿಸಿಕೊಳ್ಳುವ ನಿಟ್ಟಿನಲ್ಲಿ ವಾಕ್ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಕೆಲಸವನ್ನು ಅಂದಿನ […]

ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಇಂದಿರಾ ಗಾಂಧಿ ಜನ್ಮ ದಿನಾಚರಣೆ..!

Tuesday, November 20th, 2018
indira-gandhi-4

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ವತಿಯಿಂದ ನಿನ್ನೆ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಇಂದಿರಾ ಗಾಂಧಿ ಜನ್ಮ ದಿನಾಚರಣೆಯಲ್ಲಿ ಭಾಗವಹಿಸಿ ಮಾಜಿ ಸಚಿವ ರಮಾನಾಥ ರೈ ಮಾತನಾಡಿ, ಸುಮಾರು ಹದಿನಾರು ವರ್ಷಗಳ ಕಾಲ ಓರ್ವ ಹೆಣ್ಣು ಮಗಳಾಗಿ ದೇಶದ ಚುಕ್ಕಾಣಿ ಹಿಡಿದು, ಉಕ್ಕಿನ ಮಹಿಳೆ ಎಂದು ಹೆಸರಾದವರು ಇಂದಿರಾ ಗಾಂಧಿ ಎಂದು ಬಣ್ಣಿಸಿದರು. ಸ್ವಾತಂತ್ರ್ಯ ಸಿಕ್ಕರೂ ದೇಶಕ್ಕೆ ಸಾಮಾಜಿಕ ಸ್ವಾತಂತ್ರ್ಯ ಬಂದಿರಲಿಲ್ಲ. ಇಂದಿರಾ ಗಾಂಧಿಯವರು ಅಧಿಕಾರಕ್ಕೆ ಬಂದು ಕಠಿಣವಾದ ನಿಲುವುಗಳ ಮೂಲಕ ಸಾಮಾಜಿಕ ನ್ಯಾಯದಿಂದ ವಂಚಿತರಾದ […]

ಇಂದಿರಾ ಕ್ಯಾಂಟೀನ್‌ಗೆ ಹಾನಿ

Wednesday, March 7th, 2018
canteen

ಮಂಗಳೂರು: ನಗರದ ಪುರಭವನದ ಸಮೀಪ ಮಂಗಳವಾರ ಉದ್ಘಾಟನೆಗೊಂಡ ಇಂದಿರಾ ಕ್ಯಾಂಟೀನ್‌ಗೆ ರಾತ್ರಿ ದುಷ್ಕರ್ಮಿಗಳು ಹಾನಿಗೈದಿದ್ದಾರೆ. ಕ್ಯಾಂಟೀನ್‌ನ ಕೈತೊಳೆಯುವ ನೀರಿನ ನಳ್ಳಿ ಹಾಗೂ ಶೌಚಾಲಯದ ಬಾಗಿಲಿಗೆ ಹಾನಿ ಉಂಟು ಮಾಡಿರುವುದು ಬುಧವಾರ ಮುಂಜಾನೆ ಬೆಳಕಿಗೆ ಬಂತು. ತಕ್ಷಣ ಸಂಬಂಧಪಟ್ಟವರು ಪೊಲೀಸರಿಗೆ ದೂರು ನೀಡಿದ್ದಾರೆ. ರಾಜ್ಯ ಸರಕಾರದ ಈ ಮಹತ್ವಾಕಾಂಕ್ಷಿ ಯೋಜನೆಯನ್ನು ಆಹಾರ ಸಚಿವ ಯು.ಟಿ.ಖಾದರ್ ಮಂಗಳವಾರ ಉದ್ಘಾಟಿಸಿದ್ದರು. ಇದರ ಬೆನ್ನಿಗೆ ಕ್ಯಾಂಟೀನ್‌ನಲ್ಲಿ ತಿಂಡಿತಿನಿಸಿಗೆ ನೂಕುನುಗ್ಗಲು ಉಂಟಾಗಿತ್ತು. ಉರ್ವಸ್ಟೋರ್‌ನಲ್ಲಿ ಕೆಲ ದಿನಗಳ ಹಿಂದೆ ಇಂದಿರಾ ಕ್ಯಾಂಟೀನ್ ಕಟ್ಟಡದ ಮುಂಭಾಗದಲ್ಲಿ ಅಳವಡಿಸಿರುವ […]

‘ಇಂದಿರಾ ಗಾಂಧಿಗೆ ಬಂಗಾರಪ್ಪ ಹೊಡೆಯಲು ಹೋಗಿದ್ದರು ಅನ್ನೋದು‌ ಸುಳ್ಳು’

Friday, February 9th, 2018
indira-gandhi

ಮಂಗಳೂರು: ಸಾಲಮೇಳದ ಸಂಗ್ರಾಮ’ದಲ್ಲಿ ಪ್ರಸ್ತಾಪವಾಗಿರುವ ಮಾಜಿ ಮುಖ್ಯಮಂತ್ರಿ, ದಿವಂಗತ ಸಾರೆಕೊಪ್ಪ ಬಂಗಾರಪ್ಪ ವಿಚಾರಕ್ಕೆ ಸಂಬಂಧಿಸಿದಂತೆ ಅವರ ಪುತ್ರ ಮಧು ಬಂಗಾರಪ್ಪ ವ್ಯಗ್ರರಾಗಿದ್ದಾರೆ. ಈ ಕುರಿತು ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು “ಇಂದಿರಾಗಾಂಧಿಯವರಿಗೆ ಬಂಗಾರಪ್ಪ ಹೊಡೆಯಲು ಹೋಗಿದ್ದಾರೆ ಅನ್ನುವುದು ಸುಳ್ಳು. ಹೊಡೆಯುವ ಚಾಳಿ ಬಂಗಾರಪ್ಪನರದ್ದಲ್ಲ. ಹೊಡೆಯುವ ಚಾಳಿ ಕರಾವಳಿಯ ಜನರದ್ದು. ಜನಾರ್ದನ ಪೂಜಾರಿಯಂತವರಿಂದ ಕರಾವಳಿಯಲ್ಲಿ ಹೊಡೆಯುವ ಚಾಳಿ ಬಂದಿದೆ,” ಎಂದು ಕಿಡಿಕಾರಿದರು. ಜನಾರ್ದನ ಪೂಜಾರಿ ಆತ್ಮಕಥೆಯಲ್ಲಿನ ಕೆಲವು ಸ್ಫೋಟಕ ಸತ್ಯಗಳು! “ಜನಾರ್ದನ ಪೂಜಾರಿ ಗೆದ್ದಿರೋದಕ್ಕಿಂತ ಸೋತಿರೋದು ಜಾಸ್ತಿ. ಜನಾರ್ದನ […]

ಇಂದಿರಾ ಗಾಂಧಿಯವರ 100ನೆ ಹುಟ್ಟುಹಬ್ಬದ ಪ್ರಯುಕ್ತ ಗ್ರಾಮ ವಾಸ್ತವ್ಯ

Saturday, November 18th, 2017
Mahilla-Congress

ಮಂಗಳೂರು :  ಮಹಿಳಾ ಕಾಂಗ್ರೆಸ್ ಘಟಕದ ವತಿಯಿಂದ ದೇಶದ ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ 100ನೆ ಹುಟ್ಟುಹಬ್ಬದ ಪ್ರಯುಕ್ತ  ನ.18ರ ರಾತ್ರಿಯಿಂದ ನ.19ರ ಸಂಜೆಯವರೆಗೆ ರಾಜ್ಯಾದ್ಯಂತ ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ದ.ಕ. ಜಿಲ್ಲೆಯ 12 ಬ್ಲಾಕ್‌ಗಳಲ್ಲಿ ಈ ಕಾರ್ಯಕ್ರಮವನ್ನು ನಡೆಸಲಾಗುವುದು ಎಂದು ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಾಲೆಟ್ ಪಿಂಟೋ ತಿಳಿಸಿದರು. ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 12 ಬ್ಲಾಕ್‌ಗಳಲ್ಲಿಯೂ ಬಡ, ಹಿಂದುಳಿದ ಮಹಿಳೆಯನ್ನು ಹೊಂದಿದ ಮನೆಗಳಲ್ಲಿ ಈ ಗ್ರಾಮ […]

ಕಾಂಗ್ರೆಸ್‌, ಮಹಿಳೆಯರಿಗೆ ಹೆಚ್ಚು ಗೌರವ ಹಾಗೂ ಮೀಸಲಾತಿ ಒದಗಿಸಿದೆ: ರಮಾನಾಥ ರೈ

Monday, November 7th, 2016
empower-women

ಮಂಗಳೂರು: ಮಹಿಳೆಯರ ಸಶಕ್ತೀಕರಣಕ್ಕೆ ಕಾಂಗ್ರೆಸ್‌ ಪಕ್ಷ ಮಾಡಿದಷ್ಟು ಕೆಲಸ ಇತರ ಯಾವುದೇ ಪಕ್ಷಗಳು ಮಾಡಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಅಭಿಪ್ರಾಯಪಟ್ಟರು. ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ಮಂಗಳೂರು ನಗರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ ವತಿಯಿಂದ ನಗರದ ಶಾಂತಿ ನಿಲಯದಲ್ಲಿ ಆಯೋಜಿಸಲಾದ ಮಹಿಳಾ ಕಾಂಗ್ರೆಸ್‌ ಕಾರ್ಯಕರ್ತೆಯರ ಸಭೆಯಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು. ಕಾಂಗ್ರೆಸ್‌ ಇತಿಹಾಸವುಳ್ಳ ಪಕ್ಷ. ಎಲ್ಲ ಜಾತಿ, ಧರ್ಮಗಳ ಜನರು ಈ ಪಕ್ಷದಲ್ಲಿದ್ದು, ಮಹಿಳೆಯರಿಗೆ ಹೆಚ್ಚು ಗೌರವ […]