ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ “ಪವರ್” ತುಂಬಿದ ಸಚಿವ ಸುನಿಲ್ ಕುಮಾರ್

Friday, September 17th, 2021
Kannada Pradhikara

ಬೆಂಗಳೂರು : ಪವರ್ ಇಲಾಖೆಯಲ್ಲಿ ಸಂಸ್ಕೃತಿ ತರುವ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಪವರ್ ತುಂಬುವ ಕೆಲಸ ಮಾಡುತ್ತೇನೆ ಎಂದು ಇಲಾಖೆಯ ಜವಾಬ್ದಾರಿ ವಹಿಸಿಕೊಂಡ ದಿನ ಆಶ್ವಾಸನೆ ನೀಡಿದ್ದ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನಿಲ್ ಕುಮಾರ್ ಆ ನಿಟ್ಟಿನಲ್ಲಿ ಚಾರಿತ್ರಿಕ ಆದೇಶ ಹೊರಡಿಸು ಮೂಲಕ ದೃಢ ಅಡಿ ಇಟ್ಟಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯನ್ನು ಬಲಪಡಿಸಿ, ಅದರ ಕಾರ್ಯಕ್ರಮಗಳ ಅನುಷ್ಠಾನ ಮತ್ತು ಚಟುವಟಿಕೆಗಳನ್ನು ಹೆಚ್ಚು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಲು ಅಧಿಕಾರ ವಿಕೇಂದ್ರೀಕರಣ […]

ವಿದ್ಯುತ್ ಬಿಲ್ ನಲ್ಲಿ ಅಕ್ರಮ ,ಮೂವರ ಅಮಾನತು ಸಚಿವ- ಸುನಿಲ್ ಕುಮಾರ್

Saturday, September 4th, 2021
Sunil Kumar V

ಬೆಂಗಳೂರು :  ವಿದ್ಯುತ್ ಬಿಲ್ ನಲ್ಲಿ ತಿದ್ದುಪಡಿ ಮಾಡಿ ಬೆಸ್ಕಾಂಗೆ ನಷ್ಟ ಉಂಟು ಮಾಡಿದ ಮೂವರು ಸಿಬ್ಬಂದಿಯನ್ನು ಅಮಾನತು ಮಾಡಿರುವುದಾಗಿ ಇಂಧನ ಮತ್ತು ಕನ್ನಡ ಹಾಗೂ ಸಂಸ್ಕೃತಿ ಸಚಿವ ಸುನಿಲ್ ಕುಮಾರ್ ಹೇಳಿದ್ದಾರೆ. ಮುಳಬಾಗಿಲು ಉಪವಿಭಾಗದ ಮೆಹಬೂಬ್ ಪಾಷ, ಕಿರಿಯ ಸಹಾಯಕ, ಗಾಯತ್ರಮ್ಮ ,ಕಿರಿಯ ಸಹಾಯಕಿ ಹಾಗೂ ಸುಜಾತಮ್ಮ, ಕಿರಿಯ ಸಹಾಯಕಿ , ಈ ಮೂವರು ಅಮಾನತಿ ಗೊಳಗಾದ ಸಿಬ್ಬಂದಿ ಯಾಗಿದ್ದಾರೆ. ಇವರು ಪ್ರತಿ ಮಾಹೆ ಗ್ರಾಹಕರಿಗೆ ವಿದ್ಯುತ್ ಬಿಲ್ಲು ವಿತರಿಸುವ ವೇಳೆಯಲ್ಲಿ ಕೆಲವು ಬಿಲ್ಲುಗಳನ್ನು ಮಾರ್ಪಾಟು […]

ವಾಯುಮಾಲೀನ್ಯ ತಗ್ಗಿಸುವ ಇಂಧನ ಸಂಸ್ಕರಣೆಗೆ ಒತ್ತು : ಡಾ.ಎಂ.ಎಂ.ಕುಟ್ಟಿ

Monday, January 20th, 2020
bengaluru

ಬೆಂಗಳೂರು : ಪರಿಸರ ಸಂರಕ್ಷಣೆ ಉದ್ದೇಶದಿಂದ ನಗರ ಪ್ರದೇಶ, ಕೈಗಾರಿಕೆಗಳಿಂದ ಉತ್ಪತಿಯಾಗುವ ತ್ಯಾಜ್ಯ, ಮಾಲೀನ್ಯ ಉಂಟು ಮಾಡುತ್ತಿರುವ ಪ್ಲಾಸ್ಟಿಕ್ ಬಳಸಿ ಇಂಧನ ಉತ್ಪಾದನೆ ಮಾಡುವ ತಂತ್ರಜ್ಞಾನಕ್ಕೆ ಸರ್ಕಾರ ಆದ್ಯತೆ ನೀಡಿದ್ದು, ಈ ತಂತ್ರಜ್ಞಾನ ವಿಸ್ತರಣೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯದ ಕಾರ್ಯದರ್ಶಿ ಡಾ. ಎಂ.ಎಂ. ಕುಟ್ಟಿ ಹೇಳಿದ್ದಾರೆ. ನಗರದ ತುಮಕೂರು ರಸ್ತೆಯ ಅಂತಾರಾಷ್ಟ್ರೀಯ ವಸ್ತುಪ್ರದರ್ಶನ ಮೈದಾನದಲ್ಲಿ ಎಂ.ಆರ್.ಪಿ.ಎಲ್. ಸಹಯೋಗದಲ್ಲಿ ಆಯೋಜಿಸಲಾಗಿರುವ 24ನೇ ರಿಪೈನಿಂಗ್ ಅಂಡ್ ಪೆಟ್ರೋ ಕೆಮಿಕಲ್ ಟೆಕ್ನಾಲಜಿ ಕುರಿತ […]

ಸಿಟಿ,ಸರ್ವಿಸ್,ಎಕ್ಸ್ ಪ್ರೆಸ್ ಬಸ್ಸುಗಳ ಪ್ರಯಾಣ ದರ ಏರಿಕೆ

Sunday, August 18th, 2013
Bus Owners Association

ಮಂಗಳೂರು : ಇಂಧನ ಮತ್ತು ಬಿಡಿಭಾಗಗಳ ಬೆಲೆ ಎರಿಕೆಯಿಂದ ನಗರದ ಸಿಟಿ,ಸರ್ವಿಸ್,ಎಕ್ಸ್ ಪ್ರೆಸ್ ಬಸ್ಸುಗಳ ಪ್ರಯಾಣ ದರವನ್ನು ಆಗಸ್ಟ್ 20ರಿಂದ 10 ರಿಂದ 15% ಏರಿಸಲಾಗುದೆಂದು  ಬಸ್ಸು ಮಾಲಕರ ಸಂಘದ  ಜನರಲ್ ಸೆಕ್ರೆಟರಿಯಾದ ಎಸ್. ಸದಾನಂದ ಛಾತ್ರರವರು ಓಸಿಯನ್ ಪರ್ಲ್ ನಲ್ಲಿ  ನಡೆದ ಪತ್ರಿಕಾಘೊಷ್ಟಿಯಲ್ಲಿ ತಿಳಿಸಿದರು. ನಂತರ ಮಾತಾಡಿ ಇಂದನದ ದರ ಏರಿಕೆಯಾದಲ್ಲಿ ಬಸ್ಸಿನ ದರ ಏರಿಸುವುದು ಅನಿವಾರ್ಯವಾಗುತ್ತಿದೆ. ನಾವು ಬಸ್ಸುಗಳ ಪ್ರಯಾಣ ದರವನ್ನು  ಕನಾರ್ಟಕ ಸರಕಾರದ ಆದೇಶದ ಪ್ರಕಾರ ಕನಿಷ್ಠ ಪ್ರಮಾಣದಲ್ಲಿ ಏರಿಸುತ್ತೇವೆ ಎಂದು ಆಶ್ವಾಸನೆ […]