ಇಡ್ಯಾ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ : ಬ್ರಹ್ಮಕಲಶೋತ್ಸವದಲ್ಲಿ ಪಾಲ್ಗೊಂಡು ಹಿಂದಿರುಗಿದರೆ ನಮ್ಮ ಜೀವನದಲ್ಲಿ ನಿತ್ಯೋತ್ಸವ; ಪೇಜಾವರ ಶ್ರೀ

Saturday, February 8th, 2020
Edya

ಸುರತ್ಕಲ್ ‌: ಇಡ್ಯಾ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಹಾಗೂ ನಾಗಮಂಡಲೋತ್ಸವವು 07.02.2020 ರಂದು ಶುಕ್ರವಾರದಂದು ನಡೆದಿದೆ. ದೇವರನ್ನು ಹೃದಯದಲ್ಲಿ ಪ್ರತಿಷ್ಠಾಪಿಸಿಕೊಂಡು ನಾವು ಬ್ರಹ್ಮಕಲಶೋತ್ಸವದಲ್ಲಿ ಪಾಲ್ಗೊಂಡು ಹಿಂದಿರುಗಿದರೆ ನಮ್ಮ ಜೀವನದಲ್ಲಿ ನಿತ್ಯೋತ್ಸವವೇ ತುಂಬಿರುತ್ತದೆ ಎಂದು ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಹೇಳಿದರು. ಮತ್ತು ಧಾರ್ಮಿಕ ಸಭೆಯಲ್ಲಿ ಅವರು ಆಶೀರ್ವಚನ ನೀಡಿದರು. ಬ್ರಹ್ಮಕಲಶೋತ್ಸವದಿಂದ ಒಂದು ದೇವಸ್ಥಾನ ಮಾತ್ರವಲ್ಲದೆ ಗ್ರಾಮವಿಡೀ ಕಳೆಗಟ್ಟುತ್ತದೆ; ಅಭಿವೃದ್ಧಿಯಾಗುತ್ತದೆ ಎಂದರು. ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ, ಶಾಸಕ […]