ಮುರುಡೇಶ್ವರ ಶಿವನ ವಿಗ್ರಹ ದ ಶಿರವನ್ನು ಕತ್ತರಿಸಿದ ಫೋಟೊ ವೈರಲ್, ದೇವಸ್ಥಾನದ ಭದ್ರತೆ ಇನ್ನಷ್ಟು ಬಿಗಿ

Tuesday, November 23rd, 2021
Murudeshwara-Shiva-Statue

ಭಟ್ಕಳ  : ಅತ್ಯಂತ ಆಘಾತಕಾರಿ ಬೆಳವಣಿಗೆಯೊಂದರಲ್ಲಿ ಕರ್ನಾಟಕದ ಪ್ರಸಿದ್ಧ ಯಾತ್ರಾತಾಣಗಳಲ್ಲಿ ಒಂದಾದ ಉತ್ತರ ಕನ್ನಡದ ಮುರುಡೇಶ್ವರ ದ ಬೃಹತ್ ಈಶ್ವರ ಪ್ರತಿಮೆ ಚಿತ್ರ  ಕುಖ್ಯಾತ ಉಗ್ರ ಸಂಘಟನೆಯ ಪತ್ರಿಕೆಯಲ್ಲಿ ಪ್ರಕಟವಾಗಿದ್ದು, ಇದು ಉಗ್ರ ಸಂಘಟನೆಯ ದಾಳಿ ಸಂಚು ಎಂದು ಹೇಳಲಾಗುತ್ತಿದೆ. ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲ್ಲೂಕಿನ ಮುರುಡೇಶ್ವರ ಶಿವನ ವಿಗ್ರಹ ದ ಶಿರವನ್ನು ಕತ್ತರಿಸಿದಂತೆ ಎಡಿಟ್ ಮಾಡಲಾದ ಫೋಟೊವನ್ನು ಉಗ್ರ ಸಂಘಟನೆ ‘ಐಸಿಸ್’(ISIS)ನ ಪತ್ರಿಕೆಯಲ್ಲಿ ಪ್ರಕಟಿಸಲಾಗಿದ್ದು, ಈ ಚಿತ್ರ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ […]