ಪತ್ರಕರ್ತರ ಉಚಿತ ವೈದ್ಯಕೀಯ ಶಿಬಿರ ಉದ್ಘಾಟನೆ

Monday, April 7th, 2014
Indiana

ಮಂಗಳೂರು : ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ಇಂಡಿಯಾನ ಹಾಸ್ಟಿಟಲ್ ಸಹಯೋಗದಲ್ಲಿ ಪತ್ರಕರ್ತರಿಗೆ ಆಯೋಜಿಸಿರುವ ಉಚಿತ ವೈದ್ಯಕೀಯ ತಪಾಸಣಾ ಶಿಬಿರವನ್ನು ಇಂಡಿಯಾನ ಹಾಸ್ಪಿಟಲ್ನ ಅಧ್ಯಕ್ಷ ಡಾ.ಆಲಿ ಕುಂಬ್ಳೆ ಸೋಮವಾರ ಉದ್ಘಾಟಿಸಿದರು. ಒತ್ತಡದ ಮಧ್ಯೆ ಕರ್ತವ್ಯ ನಿರ್ವಹಿಸುವ ಪತ್ರಕರ್ತರು ತಮ್ಮ ಆರೋಗ್ಯ ಸುರಕ್ಷತೆ ಬಗ್ಗೆ ಗಮನ ಹರಿಸುವುದು ಅವಶ್ಯ. ಕಾಯಿಲೆ ಗುಣ ಪಡಿಸುವುದಕ್ಕಿಂತ ಕಾಯಿಲೆ ಬರದಂತೆ ಮುಂಜಾಗ್ರತೆ ವಹಿಸುವುದು ಒಳ್ಳೆಯದು. ವಿಶ್ವ ಆರೋಗ್ಯ ದಿನಾಚರಣೆ ಅಂಗವಾಗಿ ಇಂಡಿಯಾನ ಆಸ್ಪತ್ರೆ ಪತ್ರಕರ್ತರಿಗೆ ಈ […]

ಮುನಿಸಿಪಲ್ ಕಾರ್ಮಿಕರಿಗೆ ಉಚಿತ ವೈದ್ಯಕೀಯ ಶಿಬಿರ

Saturday, February 16th, 2013
SK Municipal Employees Union

ಮಂಗಳೂರು : ಎಸ್ .ಕೆ ಮುನಿಸಿಪಲ್ ಎಂಪ್ಲಾಯಿಸ್ ಯುನಿಯನ್ (ರಿ ) ಮಂಗಳೂರು ಹಾಗೂ ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜು ಆಸ್ಪತ್ರೆ ಕಂಕನಾಡಿ ಮಂಗಳೂರು ಇದರ ಸಹಯೋಗದೊಂದಿಗೆ ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರವನ್ನು ಇಂದು ಬೆಳಗ್ಗೆ ಮುನಿಸಿಪಾಲ್ ಎಂಪ್ಲಾಯೀಸ್ ಯೂನಿಯನ್ ನ ಕರ್ನಾಟಕ ರಾಜ್ಯ ನೌಕರರ ಸಂಘದ ಅಧ್ಯಕ್ಷ ಜಾರ್ಜ್ ಪಿಂಟೋ ಉದ್ಘಾಟಿಸಿದರು . ಕಾರ್ಯಕ್ರಮದ ಅದ್ಯಕ್ಷತೆಯನ್ನು ಸತೀಶ್ ಕುಮಾರ್ ಬಂಟ್ವಾಳ ವಹಿಸಿದ್ದರು. ಡಾ. ದಾಸ್  ಆಚಾರ್ಯ ಪ್ರೊಫೆಸರ್ ಮತ್ತು ವಿಭಾಗ ಮುಖ್ಯಸ್ಥ ಫಾದರ್ ಮುಲ್ಲರ್ ಮೆಡಿಕಲ್ […]