2001ರಲ್ಲಿ ಉಡುಪಿ ಕೃಷ್ಣಮಠದ ರಾಜಾಂಗಣ ಉದ್ಘಾಟಿಸಿದ್ದ ವಾಜಪೇಯಿ

Thursday, August 16th, 2018
Atal Bihari Vajpayee Udupi

ಉಡುಪಿ : ಉಡುಪಿ ಪೇಜಾವರ ಶ್ರೀಗಳ ನಾಲ್ಕನೇ ಪರ್ಯಾಯದಲ್ಲಿ ಕೃಷ್ಣಮಠದ ರಾಜಾಂಗಣ ಉದ್ಘಾಟನೆಗೆ ಅಟಲ್ ಬಿಹಾರಿ ವಾಜಪೇಯಿ ಬಂದಿದ್ದರು. ಪೇಜಾವರ ಶ್ರೀಗಳ ಆಹ್ವಾನವನ್ನು ಆದೇಶ ಎಂದು ಪಾಲಿಸಿ ಆ ದಿನ ಉಡುಪಿಗೆ ಬಂದು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಅಂದು ಪ್ರಧಾನ ಮಂತ್ರಿಯಾಗಿದ್ದ ಅಟಲ್ ಬಿಹಾರಿ ವಾಜಪೇಯಿ ಅವರು ಉಡುಪಿ ಕೃಷ್ಣಮಠದ ರಾಜಾಂಗಣ ಉದ್ಘಾಟನೆ ದೆಹಲಿಯಿಂದ ಉಡುಪಿಗೆ ಬಂದಿದ್ದರು. ವಿಮಾನ ನಿಲ್ದಾಣದಲಿ ಉಡುಪಿಯ ಉದ್ಯಮಿಗಳಾದ ರಾಮದಾಸ ಪೈ, ಸತೀಶ್ ಪೈ, ಕರ್ನಾಟಕ ಬ್ಯಾಂಕಿನ ಅನಂತ ಕೃಷ್ಣ ಭಟ್ ಮೊದಲಾದವರು ಸ್ವಾಗತಿಸಿದ್ದರು. […]

ದೇವಾಲಯಗಳನ್ನು ವಶಕ್ಕೆ ತೆಗೆದುಕೊಳ್ಳುವ ಸರ್ಕಾರದ ನಿರ್ಧಾರಕ್ಕೆ ಬಿಜೆಪಿಯಿಂದ ತೀವ್ರ ವಿರೋಧ

Friday, May 24th, 2013
Nalin Kumar Kateel

ಮಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯನವರು ಉಡುಪಿ ಕೃಷ್ಣಮಠ ಹಾಗು ಗೋಕರ್ಣ ದೇವಾಲಯಗಳನ್ನು ಸರ್ಕಾರದ ವಶಕ್ಕೆ ತೆಗೆದುಕೊಳ್ಳುವ ಕ್ರಮವನ್ನು ಬಿಜೆಪಿ ತೀವ್ರವಾಗಿ ವಿರೋಧಿಸುತ್ತದೆ ಎಂದು  ಸಂಸದ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ. ಸಿದ್ದರಾಮಯ್ಯನವರ, ದೇವಾಲಯಗಳನ್ನು ಸರ್ಕಾರದ ವಶಕ್ಕೆ ಒಳಪಡಿಸುವ ನಿರ್ಧಾರ ಭಕ್ತರ ಧಾರ್ಮಿಕ ಭಾವನೆ ಮತ್ತು ಮಠದ ಪರಂಪರೆಗೆ ಧಕ್ಕೆಯುಂಟುಮಾಡುವಂತದ್ದಾಗಿದೆ. ಯಾರದೇ ಧಾರ್ಮಿಕ ಭಾವನೆಗಳಿಗೆ  ಮತ್ತು ಮಠದ ಪರಂಪರೆಗೆ ಧಕ್ಕೆ ತರುವ ಕೆಲಸಕ್ಕೆ ಸರ್ಕಾರ ಕೈ ಹಾಕಬಾರದು  ಒಂದು ವೇಳೆ ಸರ್ಕಾರ ಮುಂದಾದರೆ ಇದರ ವಿರುದ್ದ ಬಿಜೆಪಿ ಬೃಹತ್ […]