ಬಿಜೆಪಿ ಯುವ ಜನತೆಯ ಭವಿಷ್ಯ ರೂಪಿಸಲು ಪಣ ತೊಟ್ಟಿದೆ : ನರೇಂದ್ರ ಮೋದಿ

Tuesday, May 1st, 2018
modi Udupi

ಉಡುಪಿ : ದಕ್ಷಿಣ ಕನ್ನಡ , ಉಡುಪಿ ದೇವಭೂಮಿ ಎಂದು ಖ್ಯಾತಿಯಾಗಿದ್ದು, ಜನಸಂಘಕ್ಕಾಗಿ ಉಡುಪಿಯ ಕೊಡುಗೆ ಅಪಾರವಾಗಿದೆ. ಟಿಎಂಪಿ ಪೈ ಹಾಜೇ ಸಾಹೇಬ್ ಎ. ಬಿ, ಶೆಟ್ಟಿ ಅವರು ಈ ನೆಲದ ಕೊಡುಗೆಗಳಾಗಿದ್ದಾರೆ. ಇಲ್ಲಿನ ಮಗ ಗುರುರಾಜ್ ವೇಟ್ ಲಿಪ್ಟಿಂಗ್ ಲ್ಲಿ ಪದಕ ತಂದಿರುವುದು ಹೆಮ್ಮೆಯ ಸಂಗತಿ ಎಂದು ನರೇಂದ್ರ ಮೋದಿ ಹೇಳಿದರು , ಉಡುಪಿಯ ಎಂಜಿಎಂ ಕ್ರೀಡಾಂಗಣದಲ್ಲಿ ಮಂಗಳವಾರ ಬಿಜೆಪಿ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ತುಳು ಭಾಷೆಯಲ್ಲಿ ಮಾತು ಪ್ರಾರಂಭಿಸಿ, ಮೊದಲಿಗೆ ನೆನೆದದ್ದು ಶ್ರೀಕೃಷ್ಣನನ್ನು, ಅದರ […]