ಉಡುಪಿ ಶ್ರೀಕೃಷ್ಣಮಠದಲ್ಲಿ ಗುರುವಾರ ಶ್ರೀಕೃಷ್ಣ ಜಯಂತಿ ಉತ್ಸವ, ಶುಕ್ರವಾರ ವಿಟ್ಲಪಿಂಡಿ

Thursday, September 10th, 2020
Krishna Matt

ಉಡುಪಿ : ಶ್ರೀಕೃಷ್ಣಮಠದಲ್ಲಿ ಗುರುವಾರ ಶ್ರೀಕೃಷ್ಣ ಜಯಂತಿ ಉತ್ಸವ ನಡೆಯಲಿದ್ದು ಶ್ರೀಕೃಷ್ಣಮಠವನ್ನು ಬಗೆಬಗೆಯ ಹೂವು ಗಳಿಂದ ಅಲಂಕರಿಸಲಾಗಿದೆ. ವಿಟ್ಲಪಿಂಡಿ ಉತ್ಸವಕ್ಕೆ ಈಗಾಗಲೇ 12 ಗುರ್ಜಿ, ಎರಡು ಮಂಟಪಗಳನ್ನು ನಿರ್ಮಿಸಿದ್ದು, ಬುಧವಾರ ಇದಕ್ಕೆ ಬಟ್ಟೆ ಕಟ್ಟುವ ಕೆಲಸ ನಡೆದಿದೆ. ಇಷ್ಟು ವರ್ಷ ಮುದ್ದುಕೃಷ್ಣ ವೇಷ ಸ್ಪರ್ಧೆ ಮತ್ತು ಇತರ ವೇಷಗಳ ಸ್ಪರ್ಧೆ ನಡೆಯುತ್ತಿದ್ದರೆ ಈ ಬಾರಿ ಇವೆರಡಕ್ಕೂ ಅವಕಾಶ ಇಲ್ಲ. ಶ್ರೀಕೃಷ್ಣಮಠದ ವಾದ್ಯ ಕಲಾವಿದ ದಾಮೋದರ ಶೇರಿಗಾರ್‌ ಅವರ ಸಂಯೋಜನೆಯಲ್ಲಿ ಶಿವಮೊಗ್ಗದ ಕೃಷ್ಣಮೂರ್ತಿ ಬಳಗ, ಬಂಟ್ವಾಳದ ಪ್ರಶಾಂತ ಸಜಿಪ, ಅಲೆವೂರಿನ […]