ಹುಬ್ಬಳ್ಳಿ ಮೂರು ಸಾವಿರ ಮಠ ಸರ್ವನಾಶಕ್ಕೆ ಯತ್ನಿಸುತ್ತಿದ್ದಾರೆ, ದಾಖಲೆ ಇದೆ : ದಿಂಗಾಲೇಶ್ವರ ಶ್ರೀ ಆರೋಪ

Thursday, January 28th, 2021
Dingaleshwara Swamy

ಹುಬ್ಬಳ್ಳಿ: ಮೂರು ಸಾವಿರ ಮಠದ ಸರ್ವನಾಶಕ್ಕೆ ಉನ್ನತ ಮಟ್ಟದ ಸಮಿತಿ ಸಿದ್ದವಾಗಿದೆ. ದಿಂಗಾಲೇಶ್ವರ ಶ್ರೀಗಳಿಗೆ ಯಾವತ್ತು ತೊಂದರೆ ಆಗುವುದಿಲ್ಲ. ಮೂರು ಸಾವಿರ ಮಠಕ್ಕೆ ತೊಂದರೆ ಆಗಿದೆ. ಹೀಗಾಗಿ ನಾನು ಮಠದ ಉಳಿಗಾಗಿ ಹೋರಾಟ ಮಾಡುತ್ತಿದ್ದೇನೆ ಎಂದು ಬಾಲೇಹೊಸೂರಿನ ದಿಂಗಾಲೇಶ್ವರ ಸ್ವಾಮೀಜಿ ವಾಗ್ದಾಳಿ ನಡೆಸಿದರು. ನಗರದಲ್ಲಿಂದು ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ನಾನು ಈಗ ಮಠದ ಆಸ್ತಿ ಉಳಿಸಬೇಕು ಎಂದು ಹೋರಾಟ ಮಾಡ್ತಾ ಇದೇನಿ. ನಾನು ಉತ್ತರಾಧಿಕಾರಕ್ಕಾಗಿ ಹೋರಾಟ ನಡೆಸಿಲ್ಲ. ನಾನು ಮಠದ ಆಸ್ತಿ ಉಳಿಸಲು ಹೋರಾಟ ನಡೆಸಿದಾಗ, […]