ಉತ್ತರ ಕರ್ನಾಟಕದಲ್ಲಿ ರೂ 9,461 ಕೋಟಿ ಮೊತ್ತದ ಬಂಡವಾಳ ಹೂಡಿಕೆ

Tuesday, December 12th, 2023
Belgavi

ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಮಂಗಳವಾರ ನಡೆದ ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡುವ ಸಮಿತಿಯ ಸಭೆಯಲ್ಲಿ, ಒಟ್ಟು ರೂ 34,115 ಕೋಟಿ ಮೊತ್ತದ ಬಂಡವಾಳ ಹೂಡಿಕೆಯ 14 ಉದ್ಯಮಗಳ ಸ್ಥಾಪನೆಗೆ ಅನುಮೋದನೆ ನೀಡಲಾಯಿತು. ಇದರಿಂದ 13,308 ಜನರಿಗೆ ಉದ್ಯೋಗ ದೊರೆಯುವ ನಿರೀಕ್ಷೆ ಇದೆ. ಹೆಚ್ಚುವರಿ ರೂ 13,911 ಕೋಟಿ ಮೊತ್ತದ ಬಂಡವಾಳ ಹೂಡಿಕೆ ಮಾಡುವ ಫಾಕ್ಸ್‌ಕಾನ್‌ನ ಪ್ರಸ್ತಾವನೆಯನ್ನು ಸಮಿತಿಯು ಅನುಮೋದಿಸಿದೆ. ಫಾಕ್ಸ್‌ಕಾನ್‌, ಈಗಾಗಲೇ ರಾಜ್ಯದಲ್ಲಿ ರೂ 8,000 ಕೋಟಿ ಬಂಡವಾಳ […]

ಸವದತ್ತಿ ಯಲ್ಲಮ್ಮನ ದರ್ಶನಕ್ಕೆ ಇನ್ನೂ 15 ದಿನ ಕಾಯಬೇಕು

Sunday, May 31st, 2020
savadati yellamma

ಹುಬ್ಬಳ್ಳಿ : ಉತ್ತರ ಕರ್ನಾಟಕ ಮತ್ತು ಮಹಾರಾಷ್ಟ್ರದ ಭಕ್ತರ ಆರಾಧ್ಯ ದೇವಿ ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮ ದೇವಸ್ಥಾನವನ್ನು ಸದ್ಯ ಕೊರೋನಾ ಹಿನ್ನೆಲೆಯಲ್ಲಿ ಲಾಕ್‌ ಡೌನ್‌ ಅವಧಿಯಿಂದ ಬಂದ್‌ ಮಾಡಲಾಗಿದೆ. ರಾಜ್ಯ ಮುಜರಾಯಿ ಇಲಾಖೆಯ ಸುಪರ್ದಿಯಲ್ಲಿರುವ ದೇವಸ್ಥಾನದಲ್ಲಿ ದೇವಿಗೆ ಅರ್ಚಕರಿಂದ ನಿತ್ಯ ಪೂಜೆ ನಡೆಯುತ್ತಲಿದೆ. ಆದರೆ, ಸಾರ್ವಜನಿಕರಿಗೆ ಮಾತ್ರ ಇನ್ನೂ ಪ್ರವೇಶ ನೀಡುತ್ತಿಲ್ಲ. ಈ ಕುರಿತು ಮಾಹಿತಿ ನೀಡಿರುವ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ರವಿ ಕೋಟಾರಗಸ್ತಿ ಜೂ. 15 ರವರೆಗೆ ದೇವಸ್ಥಾನವನ್ನು ಬಂದ್‌ ಇಡಲಾಗುತ್ತಿದೆ ಎಂದು ತಿಳಿಸಿದ್ದಾರೆ. ಮೇ.30 […]

ಅರಣ್ಯ ಕಬಳಿಸಿ ಅಡಕೆ ತೋಟ ಮಾಡಿದ ಪರಿಸರವಾದಿಗಳು ?

Wednesday, May 27th, 2020
Hubli Ankola Train

ಹುಬ್ಬಳ್ಳಿ : ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗದ ಕನಸು ಸುಮಾರು ದಶಕಗಳದು. ಈ ರೈಲು ಮಾರ್ಗ ನಿರ್ಮಾಣವಾದರೆ ಉತ್ತರ ಕರ್ನಾಟಕ ಮತ್ತು ದಕ್ಷಿಣ ಕರ್ನಾಟಕಕ್ಕೆ ಸುಲಭವಾಗಿ ಸಂಪರ್ಕ ಸಾಧ್ಯವಾಗುತ್ತದೆ. ರೈಲು ಮಾರ್ಗ ಅನುಷ್ಠಾನಕ್ಕೆ ಒಂದೆಡೆ ಹೋರಾಟ ನಡೆಸಿದರೆ ಮತ್ತೊಂದೆಡೆ ಈ ಮಾರ್ಗ ದಿಂದ ಅರಣ್ಯನಾಶವಾಗಿ ವನ್ಯಜೀವಿಗಳಿಗೆ ತೊಂದರೆಯಾಗುತ್ತದೆ ಎಂಬುದು ಪರಿಸರವಾದಿಗಳು ವಾದಿಸುತ್ತಿದ್ದಾರೆ. ಆದರೆ, ಇತ್ತೀಚೆಗೆ ವನ್ಯ ಜೀವಿ ಮಂಡಳಿ ಈ ರೈಲು ಮಾರ್ಗಕ್ಕೆ ಹಸಿರು ನಿಶಾನೆ ತೋರಿಸಿ ಕಾಮಗಾರಿ ಆರಂಭಕ್ಕೆ ಮುನ್ನುಡಿ ಬರೆದಿದೆ. ಇತ್ತ ರೈಲು ಮಾರ್ಗ ಆರಂಭಕ್ಕೆ […]

ಊರಿಗೆ ಮರಳಲು ಉತ್ತರ ಕರ್ನಾಟಕದ ಕಾರ್ಮಿಕರಿಗೆ ನೇರವಾದ ನಟ ಸೋನುಸೂದ್

Tuesday, May 12th, 2020
Sonu-Sood

ಬೆಂಗಳೂರು  : ಉತ್ತರ ಕರ್ನಾಟಕದಿಂದ ಮುಂಬೈಗೆ ಕೆಲಸ ಹರಸಿಕೊಂಡು ಹೋಗಿ  ಲಾಕ್‌ಡೌನ್‌ನಿಂದ ಕೆಲಸವಿಲ್ಲದೇ ಸಿಕ್ಕಿ ಖಾಕಿ ಕೊಂಡ ಸುಮಾರು ಐನೂರ ರಷ್ಟು ಕಾರ್ಮಿಕರಿಗೆ  ಬಾಲಿವುಡ್ ನಟ ಸೋನುಸೂದ್ ಊರಿಗೆ ಮರಳಲು ನೆರವಾಗಿದ್ದಾರೆ.   ಮಹಾರಾಷ್ಟ್ರದ ಥಾಣೆಯಲ್ಲಿ ಸಿಲುಕಿದ್ದ ಕರ್ನಾಟಕದ ಕಲಬುರಗಿಯ ವಲಸೆ ಕಾರ್ಮಿಕರನ್ನು ಸೋನು ಸೂದ್‌ ಸುರಕ್ಷಿತವಾಗಿ ವಾಪಸ್‌ ಕಳಿಸಿಕೊಟ್ಟಿದ್ದಾರೆ. ಕಾರ್ಮಿಕರ ಪ್ರಯಾಣಕ್ಕೆಂದೇ 10 ಬಸ್‌ಗಳನ್ನು ವ್ಯವಸ್ಥೆ ಮಾಡಿದ್ದರು ಅವರು. ಅಲ್ಲದೆ, ದಾರಿ ಮಧ್ಯೆ ಕಾರ್ಮಿಕರಿಗೆ ಹಸಿವು ನೀಗಿಸಲು ಫುಟ್‌ಕಿಟ್‌ಗಳನ್ನೂ ಅವರು ನೀಡಿದ್ದರು. ಈ ಸಂಬಂಧ ಮಹಾರಾಷ್ಟ್ರ ಮತ್ತು ಕರ್ನಾಟಕ ಸರ್ಕಾರಗಳಿಂದ […]

ಉತ್ತರ ಕರ್ನಾಟಕಕ್ಕೆ ಹಲವು ಇಲಾಖೆಗಳ ವರ್ಗಾವಣೆ

Friday, September 7th, 2018
HD-Kumaraswamy

ಬೆಂಗಳೂರು : ಉತ್ತರ ಕರ್ನಾಟಕ ವಿರೋಧಿ ಎಂಬ ಆರೋಪದಿಂದ ಮುಕ್ತವಾಗಲು ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರ ಇದೀಗ ಸರ್ಕಾರದ ಕೆಲವು ಪ್ರಮುಖ ಇಲಾಖೆಗಳನ್ನು ಉತ್ತರ ಕರ್ನಾಟಕಕ್ಕೆ ಸ್ಥಳಾಂತರಿಸುವ ಪ್ರಕ್ರಿಯೆಗೆ ಚಾಲನೆ ನೀಡಿದೆ. ಕೃಷ್ಣ ಭಾಗ್ಯ ಜಲನಿಗಮ ಲಿಮಿಟೆಡ್ ಬೆಂಗಳೂರಿನಿಂದ ಆಲಮಟ್ಟಿಗೆ, ಕರ್ನಾಟಕ ನೀರಾವರಿ ನಿಗಮ ಲಿಮಿಟೆಡ್ ನ್ನು ಉತ್ತರ ಕರ್ನಾಟಕದ ಸರಿಯಾದ ಸ್ಥಳವೊಂದಕ್ಕೆ ಸ್ಥಳಾಂತರಗೊಳಿಸಲು ನಿರ್ಧರಿಸಲಾಗಿದ್ದು ಆ ಕಾರ್ಯ ಸದ್ಯದಲ್ಲಿಯೇ ನಡೆಯಲಿದೆ. ರಾಜ್ಯ ಸಚಿವ ಸಂಪುಟ ಈ ಕುರಿತು ನಿನ್ನೆ ಮಹತ್ವದ ನಿರ್ಧಾರ […]

ನಾವು ಬದುಕಿರುವವರೆಗೂ ರಾಜ್ಯವನ್ನು ಇಬ್ಭಾಗ ಮಾಡಲು ಬಿಡಲ್ಲ: ಬಿ.ಎಸ್.ಯಡಿಯೂರಪ್ಪ

Tuesday, July 31st, 2018
yedyurappa

ಹುಬ್ಬಳ್ಳಿ: ಕರ್ನಾಟಕ ಏಕೀಕರಣ ಆದ ಮೇಲೆ ಈ ರೀತಿ ಉತ್ತರ ಕರ್ನಾಟಕ, ದಕ್ಷಿಣ ಕರ್ನಾಟಕ ಅಂತ ಯಾವ ಮುಖ್ಯಮಂತ್ರಿಯೂ ಮತನಾಡಿರಲಿಲ್ಲ. ಆದರೆ,ಸಿಎಂ ಕುಮಾರಸ್ವಾಮಿ ಒಡೆದಾಳುವ ನೀತಿಯನ್ನ ಅನುಸರಿಸಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಾಗ್ದಾಳಿ ನಡೆಸಿದರು. ನಗರದ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಸಿಎಂ ಮಾಧ್ಯಮದ ಮಿತ್ರರ ಮೇಲೆ ಹಗುರವಾಗಿ ಮಾತನಾಡುತ್ತಿದ್ದಾರೆ. ದೇವೇಗೌಡರು ಕುಮಾರಸ್ವಾಮಿ ಹೇಳಿಕೆ ಬಗ್ಗೆ ಒಂದು ಶಬ್ದ ಮಾತನಾಡುವುದಿಲ್ಲ. ಅವರ ತಂದೆಯ ಒಪ್ಪಿಗೆ ಇಲ್ಲದೆ ಇವರು ಈ ಮಾತು ಆಡುವುದಿಲ್ಲ ಎಂದರು. ಬೆಳಗಾವಿಯಲ್ಲಿ ನೂರಾರು […]

ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯಕ್ಕೆ ಆಗ್ರಹಿಸಿ ಆ. 2 ರಂದು 13 ಜಿಲ್ಲೆಗಳಲ್ಲಿ ಬಂದ್

Thursday, July 26th, 2018
Somashekar

ಹುಬ್ಬಳ್ಳಿ : ಪ್ರತ್ಯೇಕ ಉತ್ತರ ಕರ್ನಾಟಕಕಕ್ಕೆ ಆಗ್ರಹಿಸಿ ಆ. 2 ರಂದು 13 ಜಿಲ್ಲೆಗಳಲ್ಲಿ ಬಂದ್ ಆಚರಿಸಲಾಗುವುದು ಎಂದು ಉ.ಕ.ಪ್ರತ್ಯೇಕ ರಾಜ್ಯ ಹೋರಾಟ ಸಮಿತಿ ರಾಜ್ಯಾಧ್ಯಕ್ಷ ಸೋಮಶೇಖರ ಕೋತಂಬರಿ ಹೇಳಿದ್ದಾರೆ. ಅವರು ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿ, ನಮ್ಮ ಬಂದ್ ಕರೆಗೆ ಈಗಾಗಲೇ 25 ಕ್ಕೂ ಅಧಿಕ ಸಂಘಟನೆಗಳು ಬೆಂಬಲ ಸೂಚಿಸಿವೆ ಎಂದರು. ಈ ಬಾರಿಯ ಬಜೆಟ್ ನಲ್ಲಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಶೇ.82ರಷ್ಟು ಅನುದಾನವನ್ನು ದಕ್ಷಿಣ ಕರ್ನಾಟಕಕಕ್ಕೆ ನೀಡಿದ್ದಾರೆ. ಮತ್ತು ಸಚಿವ ಸಂಪುಟದಲ್ಲಿ ಉತ್ತರ ಕರ್ನಾಟಕ ಭಾಗದ ಜನಪ್ರತಿನಿಧಿಗಳನ್ನು ನಿರ್ಲಕ್ಷಿಸಿದ್ದಾರೆ. ಕಳೆದ […]

ನಾನು ಕೊಡಗು, ದಕ್ಷಿಣ ಕನ್ನಡ, ಉತ್ತರ ಕರ್ನಾಟಕ ಎಲ್ಲಾ ಜಿಲ್ಲೆಗಳ ಮುಖ್ಯಮಂತ್ರಿ: ಕುಮಾರಸ್ವಾಮಿ

Saturday, July 14th, 2018
kumarswamy

ಬೆಂಗಳೂರು : ನಾನು ಜನರ ಮಧ್ಯೆ ಬದುಕುವ ಸಿಎಂ, ವಿಧಾನಸೌದದ ಮೂರನೇ ಮಹಡಿಯಲ್ಲಿ ಕೂರುವವನಲ್ಲ ಎಂದು ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ. ಕರ್ನಾಟಕ ರಾಜ್ಯ ವಿಕಲಚೇತನರ ಸೇವಾಸಂಸ್ಥೆಗಳ ಒಕ್ಕೂಟದಿಂದ ಆಯೋಜನೆಗೊಂಡಿರು ಮೈಸೂರು ಬ್ಯಾಂಕ್ ಸರ್ಕಲ್ನ ಕಾವೇರಿ ಭವನದಲ್ಲಿ ನಡೆಯುತ್ತಿರುವ ಸ್ಪಂದನ 2018 ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ನನ್ನ ಹಾಗೂ ಜನರ ಮಧ್ಯೆ ಎತ್ತಿಕಟ್ಟಲು ನೋಡಬೇಡಿ ಯಾರು ಬೇಕಾದರೂ ಬಂದು ನನ್ನ ಬಳಿ ಸಮಸ್ಯೆ ಹೇಳಿಕೊಳ್ಳಬಹುದು. ನನ್ನ ಶರ್ಟ್ ಹಿಡಿದು ಕೇಳಲಿ ಏನಾದರೂ ಅಗತ್ಯ ಇದ್ದರೆ. 86% ಅಂಕದೊಂದಿಗೆ […]

ಉತ್ತರ ಕರ್ನಾಟಕ ಬಂದ್ ಗೆ ರಾಮನಗರದಲ್ಲಿ ಬೆಂಬಲ

Wednesday, December 27th, 2017
Ramanagara

ರಾಮನಗರ: ಮಹದಾಯಿ ವಿವಾದ ವಿಚಾರವಾಗಿ ಉತ್ತರ ಕರ್ನಾಟಕ ಬಂದ್ ಆಚರಣೆ ಹಿನ್ನೆಲೆಯಲ್ಲಿ ಉತ್ತರದ ಕನ್ನಡಿಗರಿಗಾಗಿ ದಕ್ಷಿಣದಲ್ಲಿ ಸ್ಪಂದನೆ ಸಿಕ್ಕಿದೆ. ಚನ್ನಪಟ್ಟಣದಲ್ಲಿ ಕಸ್ತೂರಿ ಕರ್ನಾಟಕ ಜನಪರ ವೇದಿಕೆಯಿಂದ ಪ್ರತಿಭಟನೆ ನಡೆಸಿದರು. ರಾಮನಗರ ಜಿಲ್ಲೆ ಚನ್ನಪಟ್ಟಣದ ಅಂಚೆ ಕಚೇರಿ ವೃತ್ತದಲ್ಲಿ ಬೆಂಗಳೂರು ಮೈಸೂರು ಹೆದ್ದಾರಿ ತಡೆದು ವೇದಿಕೆ ರಾಜ್ಯಾಧ್ಯಕ್ಷ ರಮೇಶ್ ಗೌಡ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು. ಮಹಾದಾಯಿ ವಿಚಾರದಲ್ಲಿ ರಾಜ್ಯದ ಹಿತ ಕಾಯದ ಬಿಜೆಪಿ, ಕೇಂದ್ರ ಸರ್ಕಾರ ಹಾಗೂ ಗೋವಾ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದ ಪ್ರತಿಭಟನಾಕಾರರು, ಗೋವಾ ಮುಖ್ಯಮಂತ್ರಿ […]