ಅಶ್ಲೀಲ ಮೆಸೇಜ್​ಗಳನ್ನು ಕಳುಹಿಸುತ್ತಿದ್ದ ವಕೀಲ, ಒಂದು ದಿನ ರಾತ್ರಿ ಮಾಡಿದ್ದೇನು ಗೊತ್ತಾ ?

Sunday, October 24th, 2021
North Girl

ಮಂಗಳೂರು: ಮಂಗಳೂರಿನ ಲೋಕಾಯುಕ್ತ ಮತ್ತು ಎಸಿಬಿ ವಿಶೇಷ ವಕೀಲರಾಗಿದ್ದ ಕೆ.ಎಸ್.ಎನ್. ರಾಜೇಶ್ ಭಟ್ ವಿರುದ್ಧ ವಿದ್ಯಾರ್ಥಿನಿ ಗಂಭೀರ ಆರೋಪ ಮಾಡಿದ್ದಾಳೆ. ಇದೀಗ ಈ ಬಗ್ಗೆ ಮಾತನಾಡಿರುವ ಸಂತ್ರಸ್ತೆ, ರಾಜೇಶ್ ಭಟ್ ರಾತ್ರಿ ಎಂಟು ಗಂಟೆಯವರೆಗೂ ಕಚೇರಿಯಲ್ಲೇ ಕೆಲಸ ಮಾಡಲು ಹೇಳಿದ್ದರು. ರಾತ್ರಿ ಅಶ್ಲೀಲ ಮೆಸೇಜ್ಗಳನ್ನು ಕಳುಹಿಸುತ್ತಿದ್ದರು. ಆದರೆ, ತಾನು ಆ ಮೆಸೇಜ್ಗಳಿಗೆ ಪ್ರತಿಕ್ರಿಯಿಸುತ್ತಿರಲಿಲ್ಲ ಎಂದು ಹೇಳಿದ್ದಾರೆ. ಮಂಗಳೂರಿನ ಪ್ರತಿಷ್ಠಿತ ವಕೀಲನ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಮಾಡಿರುವ ಉತ್ತರ ಪ್ರದೇಶ ಮೂಲದ ಸಂತ್ರಸ್ತೆ ವಿದ್ಯಾರ್ಥಿನಿ, ಇದೀಗ ವಕೀಲ […]

ಕೊರೋನಾ ಎದುರಿಸಲು ಕಹಿಬೇವು ಮತ್ತು ತುಳಸಿಯಿಂದ ‘ಹರ್ಬಲ್ ಮಾಸ್ಕ್’ ಧರಿಸಿದ ಸಾಧು

Monday, May 24th, 2021
Tulasi Mask

ಲಕ್ನೋ: ಉತ್ತರ ಪ್ರದೇಶದಲ್ಲಿ ಸಾಧು ಒಬ್ಬರು ಕಹಿಬೇವು ಮತ್ತು ತುಳಸಿಯಿಂದ ತಯಾರು ಮಾಡಿದ ಹರ್ಬಲ್ ಮಾಸ್ಕ್ ಧರಿಸುವ ಮೂಲಕ  ಹೊಸ ಸಂಶೋಧನೆ ಮಾಡಿ  ಗಮನಸೆಳೆಯುತ್ತಿದ್ದಾರೆ. ರೂಪಿನ್ ಶರ್ಮಾ ಹೆಸರಿನ ಐಪಿಎಸ್ ಅಧಿಕಾರಿ ಸಾಧು ಈ ರೀತಿ ಮಾಸ್ಕ್ ಬಳಸುತ್ತಿರುವ ವೀಡಿಯೋವನ್ನು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಮಾಸ್ಕ್ ನ್ನು ಕಹಿಬೇವು ಮತ್ತು ತುಳಸಿಯ ಎಲೆಯನ್ನು ಉಪಯೋಗಿಸಿಕೊಂಡು ಧರಿಸುತ್ತಿದ್ದೇನೆ. ಇದು ಔಷಧಿಯ ಗುಣಹೊಂದಿದ್ದು, ಇತರ ಬಟ್ಟೆಯ ಮತ್ತು ಸರ್ಜಿಕಲ್ ಮಾಸ್ಕ್ ಗಿಂತ ಇದು ಉತ್ತಮವಾಗಿದೆ. ಕಹಿಬೇವು ಮತ್ತು ತುಳಸಿ […]

ಉತ್ತರ ಪ್ರದೇಶದಲ್ಲಿ100 ವರ್ಷಗಳ ಹಳೆಯ ಅಕ್ರಮ ಮಸೀದಿಯನ್ನು ನೆಲ ಸಮ ಮಾಡಿದ ಯೋಗಿ ಸರ್ಕಾರ

Saturday, May 22nd, 2021
Barabanki

ಉತ್ತರ ಪ್ರದೇಶ : ಇಲ್ಲಿನ ಬರಾಬಂಕಿ ಜಿಲ್ಲೆಯ ರಾಮಸ್ನೆಹಿಘಾಟ್ ತಹಸಿಲ್ ನಲ್ಲಿ ನಿರ್ಮಿಸಲಾದ 100 ವರ್ಷಗಳ ಹಳೆಯ ಮ ಸೀದಿಯನ್ನು ಯೋಗಿ ಸರ್ಕಾರ ನೆಲ ಸಮ ಮಾಡಿದೆ. ಈ ಸುದ್ದಿ ಸ್ವಲ್ಪ ಸಮಯದ ನಂತರ ರಾಜ್ಯದಲ್ಲಿ ಹರಡಿತು. ಒಂದೆಡೆ ಮು ಸ್ಲಿಂ ಸಮುದಾಯ ಅಸಮಾಧಾನ ವ್ಯಕ್ತಪಡಿಸಿದ್ದು, ಮುಖ್ಯಮಂತ್ರಿ ಯೋಗಿ ಆದಿತ್ಯನಾಥರ ಮುಖ್ಯ ಕಾರ್ಯದರ್ಶಿಗೆ ಮಾಹಿತಿ ನೀಡಲಾಗಿದೆ. ಮತ್ತೊಂದೆಡೆ, ಮಸೀದಿಯನ್ನು ನ್ಯಾಯಸಮ್ಮತವಾಗಿ ನಿರ್ಮಿಸಲಾಗಿದೆ ಎಂದು ಆಡಳಿತ ಹೇಳಿದೆ. 100 ವರ್ಷಗಳಷ್ಟು ಹಳೆಯದಾದ ಮ ಸೀದಿಯನ್ನು ನೆಲ ಸ ಮ ಮಾಡಲಾಗಿರುವ ಈ […]

ಉತ್ತರ ಪ್ರದೇಶದ ಬಲ ರಾಮ್ ಪುರ ಗ್ರಾಮದಲ್ಲಿ ಮತ್ತೊಂದು ದಲಿತ ಯುವತಿಯ ಅತ್ಯಾಚಾರ

Friday, October 2nd, 2020
Shahid-and-Sahil

ಲಖನೌ: ಉತ್ತರ ಪ್ರದೇಶದ ಹತ್ರಾಸ್ ಅತ್ಯಾಚಾರ ರೀತಿಯಲ್ಲಿ ಮತ್ತೊಂದು ಪ್ರಕರಣ ವರದಿಯಾಗಿದೆ. ಹತ್ರಾಸ್ ನಿಂದ 500 ಕಿಲೋ ಮೀಟರ್ ದೂರದಲ್ಲಿರುವ ಬಲ ರಾಮ್ ಪುರ ಗ್ರಾಮದಲ್ಲಿ ಮಂಗಳವಾರ ಸಂಜೆ 22 ವರ್ಷದ ದಲಿತ ಯುವತಿ ಮೇಲೆ ಕಾಮುಕರು ಹಲ್ಲೆ ನಡೆಸಿ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ. ಪರಿಣಾಮ ಆಕೆ ಲಖನೌನ ಆಸ್ಪತ್ರೆಗೆ ಕೊಂಡೊಯ್ಯುವಾಗ ಮಾರ್ಗ ಮಧ್ಯದಲ್ಲಿಯೇ ಕೊನೆಯುಸಿರೆಳೆದಿದ್ದಾರೆ. ಈ ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಆದರೆ, ಮರಣೋತ್ತರ ಪರೀಕ್ಷೆಯಲ್ಲಿ ಗಾಯಗಳಾದ ಬಗ್ಗೆ ವರದಿಯಾಗಿಲ್ಲ ಎಂದು ಪೊಲೀಸರು ಹೇಳಿದ್ದಾರೆ. […]

ಉತ್ತರ ಪ್ರದೇಶದಲ್ಲಿ ಯುವತಿಯ ಮೇಲೆ ದೌರ್ಜನ್ಯ ನಡೆಸಿ, ಅತ್ಯಾಚಾರ ಯುವ ಕಾಂಗ್ರೆಸ್ ಪ್ರತಿಭಟನೆ

Friday, October 2nd, 2020
congress Protest

ಮಂಗಳೂರು : ಉತ್ತರ ಪ್ರದೇಶದಲ್ಲಿ ಯುವತಿಯ ಮೇಲೆ ದೌರ್ಜನ್ಯ ನಡೆಸಿ , ಅತ್ಯಾಚಾರವೆಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರಪತಿ ಮತ್ತು ಕೇಂದ್ರ ಸರಕಾರವನ್ನು ಒತ್ತಾಯಿಸಿ ದಕ್ಷಿಣ ಕನ್ನಡ ಜಿಲ್ಲಾ ಯುವಕಾಂಗ್ರೆಸ್ ವತಿಯಿಂದ ಮಂಗಳೂರು ಮಹಾನಗರ ಪಾಲಿಕೆಯ ಎದುರು ಗುರುವಾರ ಮೊಂಬತ್ತಿ ಪ್ರತಿಭಟನೆ, ಪ್ರತಿಕ್ರತಿ ದಹನ ನಡೆಯಿತು. ಪೊಲೀಸರು ಆಕೆಯ ಶವವನ್ನು ಅಜ್ಞಾತ ಸ್ಥಳದಲ್ಲಿ ಸುಟ್ಟು ಹಾಕಿದ ಪ್ರಕರಣವನ್ನು ಖಂಡಿಸಿ, ಅತ್ಯಾಚಾರಿ ಠಾಕೂರು ಸಮುದಾಯಕ್ಕೆ ಸೇರಿದ ನಾಲ್ವರು ಕೊಲೆಗಡುಕರಿಗೆ ಶೀಘ್ರ ಮರಣ ದಂಡನೆಯನ್ನು ವಿಧಿಸಬೇಕೆಂದು ಆಗ್ರಹಿಸಿ ಪ್ರತಿಭಟನಾಕಾರರು ಘೋಷಣೆಗಳನ್ನು ಕೂಗಿದರು. ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಮಿಥುನ್ ರೈ […]

ಭಾರತಕ್ಕೆ ಆಗಮಿಸಿರುವ 21 ಇಟಲಿ ಪ್ರವಾಸಿಗರಲ್ಲಿ 15 ಮಂದಿಗೆ ಕೊರೊನಾ ವೈರಸ್​ ಪತ್ತೆ

Wednesday, March 4th, 2020
itali

ನವದೆಹಲಿ : ಭಾರತಕ್ಕೆ ಆಗಮಿಸಿರುವ 15 ಮಂದಿ ಇಟಲಿ ಪ್ರವಾಸಿಗರಲ್ಲಿ ಕೊರೊನಾ ವೈರಸ್ ಇರುವುದು ವೈದ್ಯಕೀಯ ಪರೀಕ್ಷೆಯಿಂದ ಧೃಡಪಟ್ಟಿರುವುದಾಗಿ ದೆಹಲಿಯ ಏಮ್ಸ್ ಆಸ್ಪತ್ರೆ ಬುಧವಾರ ಖಚಿತಪಡಿಸಿದೆ. ಎಲ್ಲ 15 ಇಟಲಿ ಪ್ರವಾಸಿಗರನ್ನು ದೆಹಲಿಯ ಚಾವ್ಲಾ ಏರಿಯದಲ್ಲಿರುವ ಇಂಡೋ-ಟಿಬೆಟನ್ ಬಾರ್ಡರ್ ಪೊಲೀಸ್ (ಐಟಿಬಿಪಿ) ಶಿಬಿರದಲ್ಲಿ ಬಂಧಿಸಲಾಗಿದ್ದು, ಏಮ್ಸ್ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಒಟ್ಟು 21 ಮಂದಿ ಇಟಲಿ ಪ್ರವಾಸಿಗರು ಭಾರತಕ್ಕೆ ಆಗಮಿಸಿದ್ದರು. ಅದರಲ್ಲಿ 15 ಮಂದಿಗೆ ಪಾಸಿಟಿವ್ ಕೊರೊನಾ ವೈರಸ್ ಪತ್ತೆಯಾಗಿದೆ. ನಿನ್ನೆ ಮಧ್ಯಾಹ್ನದಿಂದ ಪ್ರತ್ಯೇಕವಾಗಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ […]

ಉತ್ತರ ಪ್ರದೇಶದ ಸೋನ್​ಭದ್ರ ಜಿಲ್ಲೆಯಲ್ಲಿ 3,000 ಟನ್ ಚಿನ್ನದ ನಿಕ್ಷೇಪ ಪತ್ತೆ

Saturday, February 22nd, 2020
chinna

ಲಕ್ನೋ : ಉತ್ತರ ಪ್ರದೇಶದ ಸೋನ್ಭದ್ರ ಜಿಲ್ಲೆಯಲ್ಲಿ ಇತ್ತೀಚೆಗೆ 3,000 ಟನ್ ಚಿನ್ನದ ನಿಕ್ಷೇಪ ಪತ್ತೆಯಾಗಿತ್ತು. ಆ ಚಿನ್ನದ ನಿಕ್ಷೇಪವನ್ನು ಹರಾಜು ಹಾಕಲು ರಾಜ್ಯ ಸರ್ಕಾರ ಮುಂದಾಗಿದೆ. ತಜ್ಞರ ಪ್ರಕಾರ, ಈ ಚಿನ್ನದ ಗಣಿಯ ಮೊತ್ತ ಭಾರತದ ಈಗಿನ ಚಿನ್ನದ ನಿಕ್ಷೇಪಗಳ ಮೌಲ್ಯಕ್ಕಿಂತ 5 ಪಟ್ಟು ಹೆಚ್ಚು. ಉತ್ತರ ಪ್ರದೇಶದ ಸೋನ್ ಪಹಾಡಿ ಮತ್ತು ಹಾರ್ಡಿ ಗ್ರಾಮ ಪ್ರದೇಶದಲ್ಲಿ ಸುಮಾರು 3,000 ಟನ್ ಚಿನ್ನದ ನಿಕ್ಷೇಪವಿದೆ ಎಂದು ಭಾರತೀಯ ಭೂ ಸರ್ವೇಕ್ಷಣೆ ಇಲಾಖೆ ಮತ್ತು ಉತ್ತರ ಪ್ರದೇಶ […]

ದೇಸಿ ತುಪ್ಪ ಮಾರಾಟ ಮಾಡುವ ಸೋಗಿನಲ್ಲಿ ಕಳ್ಳತನ ಮಾಡಿದ ಖದೀಮರು!

Friday, October 19th, 2018
police

ಬೆಂಗಳೂರು: ದೇಶಿ ತುಪ್ಪ ಹಾಗೂ ಹಾಲನ್ನು ಮಾರುವ ಸೋಗಿನಲ್ಲಿ ದೆಹಲಿಯಿಂದ ವ್ಯವಸ್ಥಿತವಾಗಿ ಸಂಚು ರೂಪಿಸಿಕೊಂಡು ಸಂಜಯ್ ನಗರದ ಮನೆಯೊಂದರಲ್ಲಿ 45 ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳನ್ನು ಕಳ್ಳತನ ಮಾಡಿದ್ದ ಅಂತರ್ರಾಜ್ಯ ಕಳ್ಳನನ್ನು ಸಂಜಯ್ ನಗರ ಪೊಲೀಸರು ಬಂಧಿಸಿದ್ದಾರೆ. ಉತ್ತರ ಪ್ರದೇಶ ಗಾಜಿಯಾಬಾದ್ ಜಿಲ್ಲೆಯ ಮೀನು ಆಲಿಯಾಸ್ ಚಾಚಾಜಿ ಬಂಧಿತ ಆರೋಪಿ. ಕೃತ್ಯದಲ್ಲಿ ಕೈ ಜೋಡಿಸಿದ್ದ ಮತ್ತೊಬ್ಬ ಆರೋಪಿ ಇಮ್ರಾನ್ ತಲೆಮರೆಸಿಕೊಂಡಿದ್ದಾನೆ. ಈತನ ಬಂಧನದಿಂದ ಮನೆಗಳ್ಳತನ ಮಾಡಿದ್ದ 45 ಲಕ್ಷ ರೂ. ಬೆಲೆಯ 1 ಕೆಜಿ 365 ಗ್ರಾಂ […]

ಮಾಜಿ ಸಂಸದೆ ರಮ್ಯಾ ವಿರುದ್ಧ ಎಫ್‍ಐಆರ್ ದಾಖಲು..!

Wednesday, September 26th, 2018
ramya

ಉತ್ತರ ಪ್ರದೇಶ: ಮಾಜಿ ಸಂಸದೆ, ಕಾಂಗ್ರೆಸ್ ಐಟಿ ಸೆಲ್ ಮುಖ್ಯಸ್ಥೆ ರಮ್ಯಾ (ದಿವ್ಯಾ ಸ್ಪಂದನ) ಮತ್ತು ವಿವಾದಗಳಿಗೆ ಬಿಡದ ನಂಟು. ಸದಾ ಒಂದಲ್ಲ ಒಂದು ವಿವಾದದಲ್ಲಿ ಸಿಲುಕಿಕೊಂಡಿರುತ್ತಾರೆ. ಯುಪಿಯಲ್ಲಿ ಈಗ ಮತ್ತೊಂದು ಪ್ರಕರಣದಡಿ ರಮ್ಯಾ ವಿರುದ್ಧ ದೂರು ದಾಖಲಾಗಿದೆ. ರಫೇಲ್‌ ಒಪ್ಪಂದ ವಿವಾದಕ್ಕೆ ಸಂಬಂಧಿಸಿದಂತೆ ರಮ್ಯಾ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಟೀಕಿಸಿ ಮಾಡಿದ ಟ್ವೀಟ್‌ಗೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದಾರೆ. ರಫೇಲ್ ಒಪ್ಪಂದ ಕುರಿತು ರಮ್ಯಾ ಸೆಪ್ಟೆಂಬರ್ 24 ರಂದು ಮೋದಿ […]

ಬಿಜೆಪಿಗೆ ತಕ್ಕ ಉತ್ತರ ನೀಡಿದ ಮತದಾರರಿಗೆ ನಾನು ತುಂಬು ಧನ್ಯವಾದ ಅರ್ಪಿಸುತ್ತೇನೆ: ಅಖಿಲೇಶ್ ಯಾದವ್

Thursday, May 31st, 2018
akhilesh-yadav

ಲಕ್ನೋ: “ಉಪಚುನಾವಣೆಗಳಲ್ಲಿ ಬಿಜೆಪಿಗೆ ತಕ್ಕ ಉತ್ತರ ನೀಡಿದ ಮತದಾರರಿಗೆ ನಾನು ತುಂಬು ಧನ್ಯವಾದ ಅರ್ಪಿಸುತ್ತೇನೆ” ಎಂದು ಸಮಾಜವಾದಿ ಪಕ್ಷದ ಮುಖಂಡ ಅಖಿಲೇಶ್ ಯಾದವ್ ಹೇಳಿದ್ದಾರೆ. “ನಮಗೆ ಮತಚಲಾಯಿಸಿದ ಎಲ್ಲರಿಗೂ ನಾನು ಕೃತಜ್ಞತೆ ಅರ್ಪಿಸುತ್ತೇನೆ. ಇದು ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಲ್ಲದವರ ಸೋಲು. ಬಿಜೆಪಿಗೆ ಜನರು ಯೋಗ್ಯ ಉತ್ತರ ನೀಡಿದ್ದಾರೆ” ಎಂದು ಅವರು ಪ್ರತಿಕ್ರಿಯೆ ನೀಡಿದರು. ಉತ್ತರ ಪ್ರದೇಶದ ಕೈರಾನಾ, ಪಂಜಾಬಿನ ಶಹಕೋಟ್, ಪಶ್ಚಿಮ ಬಂಗಾಳದ ಮಹೆಶ್ತಲ, ಉತ್ತರಾಖಂಡದ ಥರಾಲಿ ಸೇರಿದಂತೆ ಒಟ್ಟು 4 ಲೋಕಸಭಾ ಕ್ಷೇತ್ರ 9 ವಿಧಾನಸಭಾ […]