ಹಬ್ಬ, ಉತ್ಸವಗಳ ಹಿಂದಿನ ಶಾಸ್ತ್ರ ಮತ್ತು ಮಣ್ಣಿನ ಗಣೇಶ ಮೂರ್ತಿಯನ್ನು ಪೂಜಿಸುವುದರ ಮಹತ್ವ !

Monday, September 6th, 2021
Ganesha

ಮಂಗಳೂರು  : ಹಬ್ಬ, ಉತ್ಸವ ಇತ್ಯಾದಿಗಳೆಡೆ ಕೇವಲ ರೂಢಿಯೆಂದು ನೋಡಬೇಡಿ, ಅದರ ಹಿಂದಿನ ಗೂಢಾರ್ಥ ಮತ್ತು ಶಾಸ್ತ್ರವನ್ನು ಅರಿತುಕೊಳ್ಳಿ ! ಭಾರತದಲ್ಲಿ ಅನೇಕ ಹಬ್ಬ, ಉತ್ಸವ ಮತ್ತು ಪರಂಪರೆಗಳಿವೆ. ಬಹುತೇಕ ಜನರು ಅದರೆಡೆಗೆ ಕೇವಲ ರೂಢಿಯೆಂದು ನೋಡುತ್ತಾರೆ ಮತ್ತು ಆ ದೃಷ್ಟಿಯಿಂದಲೇ ಆಚರಿಸುತ್ತಾರೆ; ಅದರ ಹಿಂದಿನ ಗೂಢಾರ್ಥ ಮತ್ತು ಶಾಸ್ತ್ರವನ್ನು ಗಮನಕ್ಕೆ ತೆಗೆದುಕೊಳ್ಳುವುದಿಲ್ಲ. ಪ್ರಾದೇಶಿಕ-ಭಿನ್ನತೆ, ಜನಜೀವನ, ಉಪಾಸನೆಯ ಪದ್ಧತಿ ಇತ್ಯಾದಿಗಳಿಂದ ಹಬ್ಬ, ಉತ್ಸವಗಳನ್ನು ಆಚರಿಸುವಾಗ ವಿವಿಧೆಡೆಗಳಲ್ಲಿ ಲೋಕರೂಢಿಯಂತೆ ಕೆಲವೊಮ್ಮೆ ವ್ಯತ್ಯಾಸಗಳು ಕಂಡುಬರುತ್ತವೆ. ಶಾಸ್ತ್ರದ ಆಧಾರವಿಲ್ಲದಿರುವಾಗಲೂ ಕೇವಲ ಹಿಂದಿನ […]

ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ನಡೆಸಲು ಮಧ್ಯವರ್ತಿಯಾಗಿದ್ದ ಮಹಿಳೆಯ ಬಂಧನ

Wednesday, August 26th, 2020
Sunitha

ಕಾಸರಗೋಡು : ಮಹಿಳೆ ಯೊಬ್ಬಳು  ಮಧ್ಯವರ್ತಿ ಯಾಗಿ ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ನಡೆಸಲು ಯುವಕರಿಬ್ಬರಿಗೆ ಸಹಕರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಕೆಯನ್ನು ಕುಂಬ್ಳೆ ಪೊಲೀಸರು ಬಂಧಿಸಿದ್ದಾರೆ. ಕಟ್ಟದಂಗಡಿ ಪೆರಿಯಡ್ಕದ ಕಾಲನಿಯ ಸುನಿತಾ (30) ಬಂಧಿತಳು. ಘಟನೆ ಕುಂಬಳೆಯಿಂದ ಒಂದು ವರ್ಷದ ಬಳಿಕ ಬೆಳಕಿಗೆ ಬಂದಿದ್ದು, ಲೈಂಗಿಕ ದೌರ್ಜನ್ಯ ನಡೆಸಿದ ಆರೋಪಿಗಳಿಗಾಗಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಕುಂಬಳೆಯಲ್ಲಿ ಉತ್ಸವ ನೋಡಲೆಂದು 2018 ರ ಡಿಸಂಬರ್ 18 ರಂದು ರಾತ್ರಿ ಬಾಲಕಿಯನ್ನು ಕರೆದೊಯ್ದು ನಿರ್ಜನ ಸ್ಥಳದಲ್ಲಿ ಕೃತ್ಯ ನಡೆಸಿದ್ದು, ಇಬ್ಬರು ಆರೋಪಿಗಳ ಪತ್ತೆಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ. ರಾತ್ರಿ ಓರ್ವ […]

‘ಶ್ರಾವಣ ಸೋಮವಾರದ ವ್ರತವನ್ನು ಹೇಗೆ ಆಚರಿಸಬಹುದು ?

Monday, July 20th, 2020
sravana

ಮಂಗಳೂರು  :  ಸದ್ಯ ಜಗತ್ತಿನಾದ್ಯಂತ ಕೊರೋನಾ ಮಹಾಮಾರಿಯಿಂದ ಎಲ್ಲೆಡೆ ಜನರ ಸಂಚಾರಕ್ಕೆ ಅನೇಕ ನಿರ್ಬಂಧಗಳನ್ನು ವಿಧಿಸಲಾಗಿದೆ. ಭಾರತದಲ್ಲಿಯೂ ವಿವಿಧ ರಾಜ್ಯಗಳಲ್ಲಿ ಸಂಚಾರ ನಿರ್ಬಂಧವನ್ನು (ಲಾಕ್‌ಡೌನ್) ವಿಧಿಸಲಾಗಿದೆ. ಕೆಲವು ಸ್ಥಳಗಳಲ್ಲಿ ಕೊರೋನಾ ಸೋಂಕು ಕಡಿಮೆಯಿದ್ದರೂ, ಜನರು ಮನೆಯಿಂದ ಹೊರಗೆ ಬರಲು ಅನೇಕ ನಿರ್ಬಂಧಗಳು ಇದ್ದೇ ಇವೆ. ಇದರಿಂದ ಹಿಂದೂಗಳ ವಿವಿಧ ಹಬ್ಬ, ಉತ್ಸವ, ವ್ರತಗಳನ್ನು ಎಂದಿನಂತೆ ಸಾಮೂಹಿಕ ರೀತಿಯಲ್ಲಿ ಆಚರಿಸಲು ನಿರ್ಬಂಧಗಳಿವೆ. ಕೊರೋನಾದಂತಹ ಆಪತ್ಕಾಲದ ಹಿನ್ನೆಲೆಯಲ್ಲಿ ಹಿಂದೂ ಧರ್ಮವು ಧರ್ಮಾಚರಣೆಯಲ್ಲಿ ಕೆಲವೊಂದು ಪರ್ಯಾಯಗಳನ್ನು ತಿಳಿಸಿದೆ. ಇದನ್ನು ‘ಆಪದ್ಧರ್ಮ ಎಂದು […]