ಸೇಡಿನ ರಾಜಕೀಯ ಮಾಡುವ ಮೂಲಕ ಕೀಳು ಮಟ್ಟಕ್ಕೆ ರಾಜಕಾರಣ : ಮುನಿಯಾಲು ಉದಯ ಶೆಟ್ಟಿ

Thursday, February 8th, 2018
congress

ಕಾರ್ಕಳ: ಕಾರ್ಕಳ ಕ್ಷೇತ್ರದಲ್ಲಿ ದಾಖಲೆಯ ಅಭಿವೃದ್ದಿ ನಡೆಸಿ, ಸಿಇಟಿ ಮೂಲಕ ಮನೆಮನೆಯ ಬೆಳಕನ್ನು ಬೆಳಗಿಸಿದ ಡಾ.ಎಂ.ವೀರಪ್ಪ ಮೊಯ್ಲಿ ಅವರನ್ನು ಬಿಜೆಪಿಗರು ಕೀಳುಮಟ್ಟದಲ್ಲಿ ನಿಂದಿಸಿಸುವ ಮೂಲಕ ಸೇಡಿನ ರಾಜಕಾರಣವನ್ನು ಬಿಜೆಪಿ ಮಾಡುತ್ತಿದೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಮುನಿಯಾಲು ಉದಯ ಶೆಟ್ಟಿ ಹೇಳಿದ್ದಾರೆ. ಅವರು ಕಾಂಗ್ರೆಸ್ ನಾಯಕರ ವಿರುದ್ಧ ಬಿಜೆಪಿಯ ಅವಳಹೇಳನವನ್ನು ಖಂಡಿಸಿ ಯುವ ಕಾಂಗ್ರೆಸ್ ವತಿಯಿಂದ ಬುಧವಾರ ಬಂಡೀ ಮಠ ಬಸ್ ನಿಲ್ದಾಣ ಬಳಿ ನಡೆದ ಪ್ರತಿಭಟನಾ ಸಭೆಯನ್ನುದ್ದೇಶಿಸಿ ಮಾತನಾಡಿದರು. ರಾಷ್ಟ್ರ ನಾಯಕ ಮೊಯ್ಲಿ, ಸಜ್ಜನರಾಗಿ, […]