ರಾಜಾಸೀಟು ಉದ್ಯಾನವನದ ಅವ್ಯವಸ್ಥೆಗಳನ್ನು ಸರಿ ಪಡಿಸಲು ಒತ್ತಾಯ

Monday, February 17th, 2020
raj-seat

ಮಡಿಕೇರಿ : ಪ್ರವಾಸಿಗರ ನೆಚ್ಚಿನ ತಾಣ ರಾಜಾಸೀಟು ಉದ್ಯಾನವನದ ಅವ್ಯವಸ್ಥೆಗಳನ್ನು ಸರಿ ಪಡಿಸುವಂತೆ ದಲಿತ ಸಂಘರ್ಷ ಸಮಿತಿಯ ಮಡಿಕೇರಿ ತಾಲ್ಲೂಕು ಸಂಚಾಲಕ ಎ.ಪಿ.ದೀಪಕ್ ಒತ್ತಾಯಿಸಿದ್ದಾರೆ. ಪ್ರಕೃತಿ ರಮಣೀಯ ಪ್ರವಾಸಿತಾಣ ರಾಜಾಸೀಟಿಗೆ ಪ್ರತಿದಿನ ಸಾವಿರಾರು ಪ್ರಕೃತಿ ಪ್ರಿಯರು ಹಾಗೂ ಪ್ರವಾಸಿಗರು ಆಗಮಿಸುತ್ತಾರೆ. ಉದ್ಯಾನವನಕ್ಕೆ ಬರುವವರಿಂದ ಪ್ರವೇಶ ಶುಲ್ಕವನ್ನು ಕೂಡ ಪಡೆಯಲಾಗುತ್ತದೆ. ಮುಂಜಾನೆಯಿಂದ ರಾತ್ರಿ ಎಂಟು ಗಂಟೆಯವರೆಗೆ ಉದ್ಯಾನವದೊಳಗೆ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ. ಆದರೆ ರಾತ್ರಿ 7.30ಸಮೀಪಿಸುತ್ತಿರುವಂತೆಯೇ ರಾಜಾಸೀಟಿನ ಎಲ್ಲಾ ವಿದ್ಯುತ್ ದೀಪಗಳ ಬೆಳಕನ್ನು ಕಡಿತಗೊಳಿಸಲಾಗುತ್ತಿದೆ. ಇದರಿಂದ ಉದ್ಯಾನವನದೊಳಗೆ ವಿಹರಿಸುತ್ತಿರುವ […]

5 ಮರಿಗಳಿಗೆ ಜನ್ಮ ನೀಡಿದ ಪಿಲಿಕುಳದ ರಾಣಿ ಹುಲಿ, ಉದ್ಯಾನವನದಲ್ಲಿ18ಕ್ಕೆ ಏರಿದ ಹುಲಿಗಳ ಸಂಖ್ಯೆ‌

Friday, November 22nd, 2019
pilikula

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಿಲಿಕುಳ ಜೈವಿಕ‌ ಉದ್ಯಾನವನದಲ್ಲಿ  ವಿಶ್ವದಲ್ಲೇ ಅಪರೂಪ ಎಂಬಂತೆ ಪಿಲಿಕುಳದ ಹುಲಿ ರಾಣಿ 5 ಮರಿಗಳಿಗೆ ಜನ್ಮ ನೀಡಿದೆ. ಹುಲಿ ಸಂತತಿಯಲ್ಲೇ  5 ಮರಿಗಳಿಗೆ ಜನ್ಮ ನೀಡಿರುವುದು ಅಪರೂಪವೂ ಆಗಿದೆ. ಪಿಲಿಕುಳದಲ್ಲಿ ಒಟ್ಟು 13 ಹುಲಿಗಳಿದ್ದು, ರಾಣಿಯ 5 ಮುದ್ದಾದ ಮರಿಗಳ ಆಗಮನದಿಂದ ಹುಲಿಗಳ ಸಂಖ್ಯೆ‌ 18ಕ್ಕೆ ಏರಿದೆ. ರಾಣಿ ಹುಲಿ 4 ಗಂಡು ಹಾಗೂ 1 ಹೆಣ್ಣು ಮರಿಗೆ ಜನ್ಮ ನೀಡಿದ್ದು, ಪಿಲುಕುಳದಲ್ಲಿ ಸಂಭ್ರಮವೋ ಸಂಭ್ರಮ… ಇನ್ನು ಪಿಲಿಕುಳ […]