ರಾಜಾಸೀಟು ಉದ್ಯಾನವನದ ಅವ್ಯವಸ್ಥೆಗಳನ್ನು ಸರಿ ಪಡಿಸಲು ಒತ್ತಾಯ
Monday, February 17th, 2020ಮಡಿಕೇರಿ : ಪ್ರವಾಸಿಗರ ನೆಚ್ಚಿನ ತಾಣ ರಾಜಾಸೀಟು ಉದ್ಯಾನವನದ ಅವ್ಯವಸ್ಥೆಗಳನ್ನು ಸರಿ ಪಡಿಸುವಂತೆ ದಲಿತ ಸಂಘರ್ಷ ಸಮಿತಿಯ ಮಡಿಕೇರಿ ತಾಲ್ಲೂಕು ಸಂಚಾಲಕ ಎ.ಪಿ.ದೀಪಕ್ ಒತ್ತಾಯಿಸಿದ್ದಾರೆ. ಪ್ರಕೃತಿ ರಮಣೀಯ ಪ್ರವಾಸಿತಾಣ ರಾಜಾಸೀಟಿಗೆ ಪ್ರತಿದಿನ ಸಾವಿರಾರು ಪ್ರಕೃತಿ ಪ್ರಿಯರು ಹಾಗೂ ಪ್ರವಾಸಿಗರು ಆಗಮಿಸುತ್ತಾರೆ. ಉದ್ಯಾನವನಕ್ಕೆ ಬರುವವರಿಂದ ಪ್ರವೇಶ ಶುಲ್ಕವನ್ನು ಕೂಡ ಪಡೆಯಲಾಗುತ್ತದೆ. ಮುಂಜಾನೆಯಿಂದ ರಾತ್ರಿ ಎಂಟು ಗಂಟೆಯವರೆಗೆ ಉದ್ಯಾನವದೊಳಗೆ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ. ಆದರೆ ರಾತ್ರಿ 7.30ಸಮೀಪಿಸುತ್ತಿರುವಂತೆಯೇ ರಾಜಾಸೀಟಿನ ಎಲ್ಲಾ ವಿದ್ಯುತ್ ದೀಪಗಳ ಬೆಳಕನ್ನು ಕಡಿತಗೊಳಿಸಲಾಗುತ್ತಿದೆ. ಇದರಿಂದ ಉದ್ಯಾನವನದೊಳಗೆ ವಿಹರಿಸುತ್ತಿರುವ […]