ಉದ್ಯೋಗಕ್ಕೆ ಸೇರಿದ ಎರಡೇ ತಿಂಗಳಲ್ಲಿ ಪುತ್ತೂರಿನ ಯುವ ವಿಜ್ಞಾನಿ ಆತ್ಮಹತ್ಯೆ

Thursday, December 14th, 2023
bharth

ಪುತ್ತೂರು: ಯುವ ವಿಜ್ಞಾನಿ ಯೋರ್ವರು ಎರಡು ತಿಂಗಳ ಹಿಂದೆಯಷ್ಟೇ ಉದ್ಯೋಗಕ್ಕೆ ಸೇರಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ತಾಲೂಕಿನ ಆರ್ಯಾಪು ಗ್ರಾಮದ ಕಲ್ಲರ್ಪೆ ಎಂಬಲ್ಲಿ ಗುರುವಾರ ನಡೆದಿದೆ. ಮೃತ ಯುವಕನನ್ನು ಕಲ್ಲರ್ಪೆ ನಿವಾಸಿ ಭರತ್ (24) ಎಂದು ಗುರುತಿಸಲಾಗಿದೆ. ಎರಡು ತಿಂಗಳ ಹಿಂದೆಯಷ್ಟೇ ಅವರು ಹೈದರಾಬಾದ್ ನ ಡಿಆರ್ ಡಿಒ ಎಂಬ ಸಂಸ್ಥೆಯಲ್ಲಿ ವಿಜ್ಞಾನಿಯಾಗಿ ಕೆಲಸ ನಿರ್ವಹಿಸುತ್ತಿದ್ದರು. ಕಳೆದ ಒಂದು ವಾರದ ಹಿಂದೆ ಊರಿಗೆ ಆಗಮಿಸಿದ್ದರು. ಸಂಸ್ಥೆಗೆ ರಾಜೀನಾಮೆ ಪತ್ರ ನೀಡಿದ್ದರೂ ರಾಜೀನಾಮೆ ಸ್ವೀಕಾರ […]

ಅಮೃತ ಕೌಶಲ್ಯ ತರಬೇತಿ’ಯಡಿ 36 ಸಾವಿರಕ್ಕೂ ಹೆಚ್ಚು ಯುವಕರಿಗೆ ಉದ್ಯೋಗ: ಡಾ. ಅಶ್ವತ್ಥನಾರಾಯಣ

Thursday, March 3rd, 2022
Amruta Kushlya

ಮಂಗಳೂರು : ಯುವಜನರಿಗೆ ಉಜ್ವಲ ಉದ್ಯೋಗಾವಕಾಶಗಳನ್ನು ದೊರಕಿಸಿ ಕೊಡಲಿರುವ `ಅಂತಾರಾಷ್ಟ್ರೀಯ ವಲಸೆ ಕೇಂದ್ರ’ ದ ಮಂಗಳೂರು ಪ್ರಾದೇಶಿಕ ಕಚೇರಿಯನ್ನು  ಕೌಶಲ್ಯಾಭಿವೃದ್ಧಿ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರು ಮಾ.3ರ ಗುರುವಾರ ಎ.ಜೆ. ಇನಿಸ್ಟಿಟ್ಯೂಟ್ ಆಫ್ ಎಂಜಿನಿಯರಿಂಗ್ ಅಂಡ್ ಟೆಕ್ನಾಲಜಿ ಕಾಲೇಜಿನಲ್ಲಿ  ವರ್ಚುಯಲ್ ರೂಪದಲ್ಲಿ ಉದ್ಘಾಟಿಸಿದರು. ಇದೇ ಸಂದರ್ಭದಲ್ಲಿ ಕಾಲೇಜಿನ ಆವರಣದಲ್ಲಿ ರಾಜ್ಯ ಕೌಶಲ್ಯಾಭಿವೃದ್ಧಿ ನಿಗಮದ ವತಿಯಿಂದ ಏರ್ಪಡಿಸಿದ್ದ ಬೃಹತ್ ಉದ್ಯೋಗ ಮೇಳಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, `ಮೇಕ್ ಇಂಡಿಯಾ ಕೇಪಬಲ್’ ಕಾರ್ಯಕ್ರಮದಡಿ ಇಂಗ್ಲೀಷ್ ಲ್ಯಾಬ್ ಕೇಂದ್ರವನ್ನೂ ಲೋಕಾರ್ಪಣೆ […]

ದೇಶದಲ್ಲಿಯೇ ಪ್ರಥಮ ಬಾರಿಗೆ ಉದ್ಯೋಗ ನೀತಿ ಜಾರಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Monday, October 11th, 2021
Employment

ಬೆಂಗಳೂರು : ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಉದ್ಯೋಗ ನೀತಿಯನ್ನು ರೂಪಿಸಲಾಗುವುದು. ಈ ನೀತಿಯ ಅಡಿ ಉದ್ಯೋಗ ಸೃಜನೆ ಆಧಾರದ ಮೇಲೆ ಹೆಚ್ಚು ಪ್ರೋತ್ಸಾಹ ಸವಲತ್ತು ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಬೆಂಗಳೂರು ಅರಮನೆಯಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ವತಿಯಿಂದ ಆಯೋಜಿಸಿರುವ ” ಉದ್ಯಮಿಯಾಗು – ಉದ್ಯೋಗ ನೀಡು” ಕಾರ್ಯಾಗಾರದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು. ಉದ್ಯೋಗ ನೀತಿಯ ರಚನೆ ಕುರಿತು ಚಿಂತನೆ ನಡೆಸಲಾಗುತ್ತಿದೆ. ಸದ್ಯದಲ್ಲಿಯೇ ಈ ಕುರಿತು ತೀರ್ಮಾನ ಕೈಗೊಳ್ಳಲಾಗುವುದು […]

ಉದ್ಯೋಗ ಸೃಷ್ಟಿಸುವ ಉದ್ಯಮಗಳಿಗೆ ಪ್ರೋತ್ಸಾಹ : ಬಸವರಾಜ ಬೊಮ್ಮಾಯಿ

Sunday, September 19th, 2021
Dhavanagere

ದಾವಣಗೆರೆ : ಉದ್ಯೋಗ ಸೃಷ್ಟಿ ಮಾಡುವ ಉದ್ಯಮಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ದಾವಣಗೆರೆಯಲ್ಲಿ ಮಹಾತ್ಮ ಗಾಂಧಿ ನಗರ ವಿಕಾಸ ಯೋಜನೆಯ ಕಾಮಗಾರಿಗಳಿಗೆ ಇಂದು ಶಿಲ್ಯಾನ್ಯಾಸ ನೆರವೇರಿಸಿ ಮುಖ್ಯಮಂತ್ರಿಗಳು ಮಾಧ್ಯಮದವರೊಂದಿಗೆ ಮಾತನಾಡಿದರು. ಪಿಎಲ್ ಐ ಯೋಜನೆಯಡಿ ಕೇಂದ್ರ ಸರ್ಕಾರ ಜವಳಿ ಹಾಗೂ ಆಟೋಮೊಬೈಲ್ ಕ್ಷೇತ್ರಕ್ಕೆ ಹೆಚ್ಚಿನ ಉತ್ತೇಜನ ನೀಡಲು ಉದ್ದೇಶಿಸಿದೆ. ಉದ್ಯೋಗ ಸೃಷ್ಟಿಸುವ ಶ್ರೇಷ್ಟ ಯೋಜನೆ ಇದಾಗಿದೆ. ಈ ನಿಟ್ಟಿನಲ್ಲಿ ಮೆಗಾ ಟೆಕ್ಸ್ಟೈಲ್ ಪಾರ್ಕ್ ಮತ್ತು ಆಟೋಮೊಬೈಲ್ ಸೆಕ್ಟರ್ ಗಳ ಕ್ಲಸ್ಟರ್ […]

ಸಂಶೋಧನೆ ಸಮಾಜದ ತಿಳುವಳಿಕೆ ಹೆಚ್ಚಿಸುತ್ತದೆ: ಸಿಬಂತಿ ಪದ್ಮನಾಭ ಕೆವಿ

Tuesday, September 14th, 2021
Padmanabha KV

ಮಂಗಳೂರು: ಸಂಶೋಧನೆ ಉದ್ಯೋಗದಲ್ಲಿ ನಮ್ಮ ಬೆನ್ನೆಲುಬಾಗುವ ಜೊತೆಗೆ ನಮ್ಮ ಸಮಾಜದ ತಿಳುವಳಿಕೆಯನ್ನು ಹೆಚ್ಚಿಸುವ, ಸಾಧನೆಯ ಸಂತೋಷ ನೀಡುವ ಪ್ರಕ್ರಿಯೆ, ಎಂದು ತುಮಕೂರು ವಿಶ್ವವಿದ್ಯಾನಿಲಯದ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಡಾ. ಸಿಬಂತಿ ಪದ್ಮನಾಭ ಕೆವಿ ಅಭಿಪ್ರಾಯಪಟ್ಟರು. ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ಪತ್ರಿಕೋದ್ಯಮ, ರಾಜ್ಯಶಾಸ್ತ್ರ, ಸಮಾಜಶಾಸ್ತ್ರ ವಿಭಾಗಗಳು, ಎನ್ಎಸ್ಎಸ್ ಸಹಯೋಗದಲ್ಲಿ ಮಂಗಳವಾರ ಆಯೋಜಿಸಿದ್ದ ‘ಸಾಮಾಜಿಕ ವಿಜ್ಞಾನದಲ್ಲಿ ಸಂಶೋಧನೆ: ಸಮಸ್ಯೆಗಳು ಮತ್ತು ಕಾಳಜಿಗಳು’ ಎಂಬ ವೆಬಿನಾರ್ನಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದ ಅವರು, ಸಂಶೋಧನೆಯೆಂದರೆ ವೈಜ್ಞಾನಿಕ ಮಾನದಂಡಗಳಿಗೆ ಅನುಗುಣವಾಗಿ, […]

ಎಂಆರ್ ಪಿಎಲ್ ಉದ್ಯೋಗ ನೇಮಕಾತಿಯಲ್ಲಿ ತುಳುವರಿಗೆ ಅನ್ಯಾಯ, ಮನೆಮನೆ ಯಲ್ಲಿ ಪ್ರತಿಭಟನೆ

Saturday, June 5th, 2021
mrpl

ಮಂಗಳೂರು : ಎಂಆರ್ ಪಿಎಲ್ ಉದ್ಯೋಗ ನೇಮಕಾತಿಯಲ್ಲಿತುಳುವರಿಗೆ ಅನ್ಯಾಯ ಆಗಿದೆ ಎಂದು ಸಮಾನ ಮನಸ್ಕ ಸಂಘಟನೆಗಳು “ತುಳುನಾಡ ಅಭಿವೃದ್ಧಿಡ್ ತುಳುವಪ್ಪೆ ಜೋಕುಲೆಗ್ ಮಲ್ಲಪಾಲ್” ಎಂಬ ವಿಷಯಗಳನ್ನು ಮುಂದಿಟ್ಟು ಮನೆ ಮನೆ ಪ್ರತಿಭಟನೆ ಗೆ ಕರೆ ನೀಡಿದ್ದವು. ಈ ಕರೆಗೆ ಅವಳಿ ಜಿಲ್ಲೆಯಾದ್ಯಂತ ವ್ಯಾಪಕ ಬೆಂಬಲಸಿಕ್ಕಿದೆ. ಡಿವೈಎಫ್‍ಐ ನೇತೃತ್ವದ ಸಮಾನ ಮನಸ್ಕ ಸಂಘಟನೆಗಳ ಜೊತೆಗೆ ಯುವ ಕಾಂಗ್ರೆಸ್, ಯುವ ಜನತಾ ದಳ, ದಲಿತ ಸಂಘರ್ಷ ಸಮಿತಿಯ ವಿವಿಧ ಬಣಗಳು, ಕಾರ್ಮಿಕ, ಮಹಿಳಾ ಸಂಘಟನೆಗಳು ಮಾತ್ರ ವಲ್ಲದೆ ಜಿಲ್ಲೆಯ ವಿವಿಧ ಯುವಕ […]

ಸ್ಥಳೀಯರಿಗೆ ಉದ್ಯೋಗದಲ್ಲಿ ತೊಂದರೆ ಕೊಟ್ಟರೆ ಹುಶಾರ್ – MRPL ಅಧಿಕಾರಿಗಳಿಗೆ ಎಚ್ಚರಿಕೆ ಕೊಟ್ಟ ಶಾಸಕ ಡಾ.ಭರತ್ ಶೆಟ್ಟಿ

Saturday, June 5th, 2021
Bharath Shetty

ಮಂಗಳೂರು  : MRPL ನಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುವ ಸ್ಥಳೀಯ ಯುವಕನೊಬ್ಬನ ಮೊಬೈಲ್ ಫೋನ್ ಅನ್ನು ಬಲವಂತವಾಗಿ ತೆಗೆದುಕೊಂಡು ಅದರಲ್ಲಿರುವ ಫೋಟೋಸ್, ದಾಖಲೆಗಳನ್ನು ತಡಕಾಡಿ ಆರು ಜನ ಅಧಿಕಾರಿಗಳು ತೀವ್ರತರ ತನಿಖೆ ಮಾಡಿ ಯುವಕನಿಗೆ ಮಾನಸಿಕ ದೌರ್ಜನ್ಯ ನಡೆಸಿರುವ ಘಟನೆ ಶುಕ್ರವಾರ ರಾತ್ರಿ ನಡೆದಿತ್ತು. ಇದು ಶಾಸಕ ಡಾ.ವೈ ಭರತ್ ಶೆಟ್ಟಿಯವರ ಗಮನಕ್ಕೆ ಬಂದ ಕೂಡಲೇ ಶನಿವಾರ ಬೆಳಿಗ್ಗೆ MRPL ಅತಿಥಿ ಗೃಹಕ್ಕೆ ತೆರಳಿದ ಡಾ.ಭರತ್ ಶೆಟ್ಟಿಯವರು ಅಲ್ಲಿ ಅಧಿಕಾರಿಗಳನ್ನು ಕರೆಸಿ ಎಚ್ಚರಿಕೆ ನೀಡಿದ್ದಾರೆ. ಅಧಿಕಾರಿಗಳು […]

ಬಜೆಟ್ನಲ್ಲಿ ಕೊರೋನಾದ ಹೆಸರಲ್ಲಿ ಜನರಿಂದಲೇ ಲೂಟುವ ಕಾರ್ಯವನ್ನು ಕೇಂದ್ರ ಸರಕಾರ ಮಾಡಿದೆ : ಯು.ಟಿ. ಖಾದರ್

Wednesday, February 10th, 2021
ut-khader

ಮಂಗಳೂರು : ಕೇಂದ್ರ ಸರಕಾರ ಮಂಡನೆ ಮಾಡಿರುವ ಬಜೆಟ್ನಲ್ಲಿ ಯುವ ಜನತೆಗೆ ಉದ್ಯೋಗ ಕಲ್ಪಿಸುವ ಯಾವುದೇ ಯೋಜನೆಗಳಿಲ್ಲ. ಪ್ರಕೃತಿ ವಿಕೋಪಕ್ಕೆ ಯಾವುದೇ ಪರಿಹಾರ ನೀಡಿಲ್ಲ ಎಂದು ಮಾಜಿ ಸಚಿವ ಹಾಗೂ ಶಾಸಕ ಯು.ಟಿ. ಖಾದರ್ ವ್ಯಂಗ್ಯವಾಡಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು,  ಸೇಲ್ ಇಂಡಿಯಾ, ಲೂಟ್ ಇಂಡಿಯಾ ಬಜೆಟ್ ಅನ್ನು ಕೇಂದ್ರ ಸರಕಾರ ಮಂಡಿಸಿದೆ.  ಕೊರೋನಾದ ಹೆಸರಲ್ಲಿ ಜನರಿಗೆ ತೆರಿಗೆ ಹಾಕಿ ಜನರಿಂದಲೇ ಲೂಟುವ ಕಾರ್ಯವನ್ನು ಕೇಂದ್ರ ಸರಕಾರ ಮಾಡಿದೆ ಎಂದು ವಾಗ್ದಾಳಿ ನಡೆಸಿದ್ದಾರೆ. ಬಜೆಟ್ ನಲ್ಲಿ ಕರ್ನಾಟಕಕ್ಕೆ […]

ದಕ್ಷಿಣ ಕೊರಿಯಾದಲ್ಲಿ ಉದ್ಯೋಗ ಕೊಡಿಸುವುದಾಗಿ 13 ಲಕ್ಷ ವಂಚಿಸಿದ ಮಂಗಳೂರಿನ ನಕಲಿ ಏಜೆಂಟ್

Friday, January 29th, 2021
Yogish Shetty

ಮಂಗಳೂರು  :  ದಕ್ಷಿಣ ಕೊರಿಯಾದಲ್ಲಿ ತಿಂಗಳಿಗೆ 2 ಲಕ್ಷ ರೂಪಾಯಿ ಸಿಗುವ ಉದ್ಯೋಗ ಇದೆ ಎಂದು 13 ಲಕ್ಷ ಪಡೆದು ಮೂವರು ಅಮಾಯಕರನ್ನು  ವಂಚಿಸಿರುವುದಾಗಿ  ಮಂಗಳೂರು ಪೊಲೀಸ್ ಕಮಿಷನರ್ ಗೆ ದೂರು ನೀಡಲಾಗಿದೆ. ಮಂಗಳೂರು ಟೂರ್‍ಸ್ ಆಂಡ್ ಟ್ರಾವೆಲ್ಸ್, ಬಂದರು, ಮಂಗಳೂರು ಎಂಬ ಕಚೇರಿ ತೆರೆದು ಶಂಶೀರ್ ರಿಜ್ವಾನ್ ಎಂಬ ವ್ಯಕ್ತಿ ವಿದೇಶದಲ್ಲಿ ಉದ್ಯೋಗ ಮಾಡುವ ಆಸಕ್ತಿ ಇರುವವರನ್ನು ಕಚೇರಿಗೆ ಕರೆಸಿ ವಂಚಿಸುತ್ತಿದ್ದ ಎಂದು ಆರೋಪಿಸಲಾಗಿದೆ. ಮಹಮ್ಮದ್ ನಿಯಾಝ್, ಬಿನ್. ಅಬ್ದುಲ್ ಅಝೀಝ್,  ಶಹನವಾಜ್, ಬಿನ್. ಅಬ್ದುಲ್ ಕರೀಂ, ಮಹಮ್ಮದ್ ಇರ್ಫಾನ್, ಬಿನ್. ಮಹಮ್ಮದ್ […]

ಉದ್ಯೋಗದಲ್ಲಿ ಉನ್ನತ ಸ್ಥಾನ ಪಡೆಯಲು ಈ ರೀತಿ ಮಾಡಿ

Sunday, July 26th, 2020
karpura

ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್, ನಿಮ್ಮ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಕರೆ ಮಾಡಿ 9945410150 ಮಾಡುವ ಉದ್ಯೋಗ ನಿಮಗೆ ಬದ್ಧತೆ ನೀಡಬೇಕು ಹಾಗೂ ಅದರಲ್ಲಿ ಉನ್ನತ ಸ್ಥಾನ ಪಡೆದುಕೊಂಡು ಮುಂದುವರೆಯಬೇಕು ಎಂಬ ಬಯಕೆ ನಿಮ್ಮಲ್ಲಿ ಮೂಡುತ್ತದೆ ಇದು ಸಹಜ. ಕೆಲವು ವೇಳೆ ನಿಮ್ಮ ಕಾರ್ಯ ಮತ್ತೊಬ್ಬರಿಗೆ ಅಹಿತಕರವೆನಿಸಬಹುದು ಅಥವಾ ಅಸಹನೆಗೆ ಕಾರಣವಾಗ ಬಹುದು. ನಿಮ್ಮಿಂದ ಇನ್ನೊಬ್ಬರು ಉನ್ನತ ಸ್ಥಾನಕ್ಕೆ ಹೋಗುತ್ತಾರೆ ಅಥವಾ ನಿಮ್ಮ ಯೋಜನೆಗಳನ್ನು ನಕಲು ಮಾಡಿ ನೀವು ಮಾತ್ರ […]