ಮಾನಸಿಕ ಕಾಯಿಲೆ ಯಿಂದ ನೇಣಿಗೆ ಶರಣಾದ ಉಪನ್ಯಾಸಕಿ

Monday, September 20th, 2021
mamatha

ಕಾರ್ಕಳ : ಎಸ್ ವಿಟಿ ಪಿಯು ಕಾಲೇಜಿನ ಉಪನ್ಯಾಸಕಿಯೊಬ್ಬರು ಮಾನಸಿಕ ಕಾಯಿಲೆ ಯಿಂದ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೆ.20ರಂದು ಬೆಳಗ್ಗೆ ಪೆರ್ವಾಜೆ ಎಂಬಲ್ಲಿ ನಡೆದಿದೆ. ಮೃತರನ್ನು ಕಾರ್ಕಳದ ಎಸ್ ವಿಟಿ ಪಿಯು ಕಾಲೇಜಿನ ಉಪನ್ಯಾಸಕಿ ಮಮತಾ (41) ಎಂದು ಗುರುತಿಸಲಾಗಿದೆ. ಕಳೆದ 2 ತಿಂಗಳಿನಿಂದ ವಿಪರೀತ ಮಧುಮೇಹ ಹಾಗೂ ಮಾನಸಿಕ ಕಾಯಿಲೆ ಬಳಲುತ್ತಿದ್ದ ಇವರು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಮಾನಸಿಕ ಒತ್ತಡದಲ್ಲಿ ಸರಿಯಾಗಿ ಔಷಧಿ ತೆಗೆದು ಕೊಳ್ಳದ ಇವರು, ಕೆಲವು ದಿನದಿಂದ ಕಾಲೇಜಿಗೂ ಸರಿಯಾಗಿ ಹೋಗುತ್ತಿರಲಿಲ್ಲ ಎನ್ನಲಾಗಿದೆ. ಮೃತರ […]

ಕೊರೊನಾ ಸೋಂಕಿತ ಉಪನ್ಯಾಸಕಿ, ಹೆಣ್ಣು ಮಗುವಿಗೆ ಜನ್ಮ ನೀಡಿದ ಕೆಲ ಗಂಟೆಗಳಲ್ಲೇ ಸಾವು

Wednesday, May 26th, 2021
Gunashree

ಮಂಡ್ಯ: ಹೆರಿಗೆಗೆ ಬಂದಿದ್ದ ವಾಣಿಜ್ಯ ಶಾಸ್ತ್ರದ ಉಪನ್ಯಾಸಕಿಯೊಬ್ಬರು  ಹೆಣ್ಣು ಮಗುವಿಗೆ ಜನ್ಮ ನೀಡಿದ ಕೆಲ ಗಂಟೆಗಳಲ್ಲೇ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯಲ್ಲಿ ಜರುಗಿದೆ. ಕೊರೊನಾ ಸೋಂಕಿತರಾಗಿದ್ದ ಅವರು  ಹಲವು ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ  ಪಡೆಯುತ್ತಿದ್ದರು. ಮದ್ದೂರು ತಾಲೂಕಿನ ಅರೆತಿಪ್ಪೂರು ಗ್ರಾಮದ ಗುಣಶ್ರೀ (35) ಸಾವನ್ನಪ್ಪಿರುವ ದುರ್ದೈವಿ. ಅವರು ಮಳವಳ್ಳಿ ತಾಲೂಕಿನ ಬೊಮ್ಮನದೊಡ್ಡಿ ಗ್ರಾಮದವರು. ಮಂಗಳವಾರ  ರಾತ್ರಿ ಗುಣಶ್ರೀ ಅವರು ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ಆದರೆ ಮಗು ಹುಟ್ಟಿದ ಕೆಲ ಗಂಟೆಯಲ್ಲೆ ಚಿಕಿತ್ಸೆ ಫಲಕಾರಿಯಾಗದೇ ಅವರು ಸಾವನ್ನಪ್ಪಿದ್ದಾರೆ. ಗುಣಶ್ರೀ ಅವರು ಮಳವಳ್ಳಿಯ ಶಾಂತಿ […]