ಕುಕ್ಕೆ ಸುಬ್ರಹ್ಮಣ್ಯದ ದೇವರ ದರ್ಶನಕ್ಕೆ ಬಂದಿದ್ದ ಭಕ್ತರ ಬ್ಯಾಗ್ ಕಳವು

Saturday, July 24th, 2021
Kukke Subrahmanya

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯದ ದೇವರ ದರ್ಶನಕ್ಕೆ ಬಂದಿದ್ದ ಭಕ್ತರ ಬ್ಯಾಗೊಂದನ್ನು ಉಪಹಾರ ಸೇವಿಸುತ್ತಿದ್ದ ವೇಳೆ ಕಳ್ಳತನ ಮಾಡಿರುವ ಘಟನೆ ನಡೆದಿದೆ. ಅದರಲ್ಲಿ ಸುಮಾರು 17 ಲಕ್ಷ ರೂ. ಮೌಲ್ಯದ ಸ್ವತ್ತುಗಳಿತ್ತು ಎನ್ನಲಾಗಿದೆ. ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ಗ್ರಾಮದ ಬೈರಲಿಂಗೇನ ಹಳ್ಳಿಯ ಗಂಗಮ್ಮ ಮತ್ತು ಮನೆಯವರು ಜು.20ಕ್ಕೆ ಕುಕ್ಕೆ ಸುಬ್ರಹ್ಮಣ್ಯಕ್ಕೆ ಬಂದು ಖಾಸಗಿ ವಸತಿಗೃಹದಲ್ಲಿ ಉಳಿದಿದ್ದರು. ಮರು ದಿನ ಬೆಳಗ್ಗೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ದರ್ಶನ ಪಡೆದು ರಥ ಬೀದಿಯ ಖಾಸಗಿ ಹೋಟೆಲ್ವೊಂದರಲ್ಲಿ ಉಪಹಾರ ಸೇವಿಸಿದ್ದಾರೆ. ಈ […]

ಬಿ.ಬಿ.ಎಂ.ಪಿ. ವ್ಯಾಪ್ತಿಯ ಎಲ್ಲಾ ಇಂದಿರಾ ಕ್ಯಾಂಟೀನ್ ಗಳಲ್ಲಿ ಉಚಿತ ಆಹಾರ ಪೊಟ್ಟಣಗಳ ವಿತರಣೆ

Tuesday, May 11th, 2021
Indira Canteen

ಬೆಂಗಳೂರು : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಎಲ್ಲಾ ಇಂದಿರಾ ಕ್ಯಾಂಟೀನ್ಗಳಲ್ಲಿ ದಿನಾಂಕ:12-05-2021 ರಿಂದ ಬಡವರ್ಗದ ಜನರು, ವಲಸಿಗರು, ಕೂಲಿ ಕಾರ್ಮಿಕರಿಗೆ ದಿನದ ಮೂರೊತ್ತು (ಬೆಳಗಿನ ಉಪಹಾರ, ಮಧ್ಯಾಹ್ನದ ಹಾಗೂ ರಾತ್ರಿ ಊಟ) ಆಹಾರ ಪೊಟ್ಟಣಗಳನ್ನು ಉಚಿತವಾಗಿ ವಿತರಣೆ ಮಾಡಲಾಗುತ್ತದೆ. ಉಚಿತ ಆಹಾರ ಪೊಟ್ಟಣಗಳನ್ನು ಲಾಕ್ಡೌನ್ ಅವಧಿ ಮುಗಿಯುವವರೆಗೂ ಅಂದರೆ ದಿನಾಂಕ: 12-05-2021 ರಿಂದ 24-05-2021ರ ವರೆಗೆ ವಿತರಿಸಲಾಗುವುದು. ಇಂದಿರಾ ಕ್ಯಾಂಟೀನ್ಗಳಲ್ಲಿ ಆಹಾರದ ಪೊಟ್ಟಣಗಳನ್ನು ಪಡೆಯಲು ಬರುವ ಫಲಾನುಭವಿಗಳು ಗುರುತಿನ ಚೀಟ (ಮತದಾರರ ಉರುತಿನ ಚೀಟಿ, […]

ಹುಬ್ಬಳ್ಳಿ : ಇಂದಿರಾ ಕ್ಯಾಂಟೀನ್ ಇನ್ನೂ ಉದ್ಘಾಟನೆ ಆಗಿಲ್ಲ

Tuesday, August 7th, 2018
Hubli indira canteen

ಹುಬ್ಬಳ್ಳಿ : ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆ ಇಂದಿರಾ ಕ್ಯಾಂಟಿನ್. ಹು-ಧಾ ಅವಳಿ ನಗರದಲ್ಲಿಯೂ ಕೂಡ ಇಂದಿರಾ ಕ್ಯಾಂಟಿನ್ ತಲೆ ಎತ್ತಿದ್ದವು. ಉದ್ಘಾಟನೆಯಾಗಬೇಕು ಎನ್ನುವಷ್ಟರಲ್ಲಿ ವಿಧಾನಸಭೆ ಚುನಾವಣೆ ಘೋಷಣೆಯಾಯಿತು.‌ ಈಗಸಮ್ಮಿಶ್ರ ಸರ್ಕಾರವಿದ್ದು, ಸರ್ಕಾರ ರಚನೆಯಾಗಿ 2 ತಿಂಗಳು ಮುಗಿದರೂ ಇಂದಿರಾ ಕ್ಯಾಂಟಿನ್ ಗೆ ಇನ್ನೂ ಉದ್ಘಾಟನೆ ಭಾಗ್ಯ ಬಂದಿಲ್ಲ. ಬಡವರು, ಕೂಲಿ ಕಾರ್ಮಿಕರಿಗೆ ಕಡಿಮೆ ದರದಲ್ಲಿ ಊಟ ಮತ್ತು ಉಪಹಾರ ನೀಡಬೇಕಿದ್ದ ಕ್ಯಾಂಟಿನನ್ನು ಜಿಲ್ಲಾ ಉಸ್ತುವಾರಿ ಸಚಿವರಿಂದಲೇ ಇಂದಿರಾ ಕ್ಯಾಂಟಿನ್ ಉದ್ಘಾಟನೆ ಮಾಡಿಸಬೇಕು ಎಂಬ ಮಾತು ಕೇಳಿ […]

ಸುಬ್ರಹ್ಮಣ್ಯದಲ್ಲಿ ಉಚಿತವಾಗಿ ಊಟ ಮತ್ತು ಉಪಹಾರ ನೀಡಿದ ಹೋಟಲ್‌ಗಳು

Thursday, November 10th, 2016
Kukke

ಸುಬ್ರಹ್ಮಣ್ಯ: ಎಲ್ಲೆಡೆ 500 ಮತ್ತು 1000 ಮುಖಬೆಲೆಯ ನೋಟುಗಳ ಚಲಾವಣೆಗೆ ಸಂಕಷ್ಟ ಬಂದರೆ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಈ ಸಮಸ್ಯೆ ಕಂಡುಬರಲಿಲ್ಲ. ಭಕ್ತರಿಗೆ ಯಾವುದೇ ರೀತಿಯಿಂದಲೂ ತೊಂದರೆ ಆಗದಂತೆ ವ್ಯವಸ್ಥೆ ಮಾಡಲಾಯಿತು. ಕುಕ್ಕೆ ಸುಬ್ರಹ್ಮಣ್ಯ ದೇವಳದಲ್ಲಿ ಭಕ್ತಾದಿಗಳ ಸೇವಾ ರಶೀದಿಗಳಿಗೆ 500 ಮತ್ತು 1000 ರೂಪಾಯಿ ಮುಖ ಬೆಲೆಯ ನೋಟುಗಳನ್ನು ಸ್ವೀಕರಿಸಿ ಸೇವೆಗಳ ರಶೀದಿ ನೀಡಲಾಯಿತು. ಈ ಮೂಲಕ ಭಕ್ತರಿಗೆ ಸೇವೆ ನೆರವೇರಿಸಲು ಶ್ರೀ ದೇವಳದ ಆಡಳಿತವು ವಿಶೇಷ ಅನುಕೂಲತೆ ಮಾಡಿಕೊಟ್ಟಿತು. ನ. 11ರವರೆಗೆ ಈ ನೋಟುಗಳು ಚಲಾವಣೆಯಲ್ಲಿರುವ […]