ಕಾರ್ಮಿಕನನ್ನು ಕೊಲೆಗೈದ ಪ್ರಕರಣ, ಓರ್ವನ ಬಂಧನ

Monday, April 19th, 2021
BagalKot Umesh

ಕಾಸರಗೋಡು : ಕರ್ನಾಟಕ ಮೂಲದ ಕಾರ್ಮಿಕನೋರ್ವನನ್ನು ಕೊಲೆಗೈದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಾಗಲಕೋಟೆ ನಿವಾಸಿಯೋರ್ವನನ್ನು ಬೇಕಲ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಬಾಗಲಕೋಟೆಯ ಉಮೇಶ್ ಗೌಡ (37) ಎಂದು ಗುರುತಿಸಲಾಗಿದೆ. ಕೊಲೆಗೀಡಾದ ವ್ಯಕ್ತಿಯ  ಹೆಸರು ಮತ್ತು ವಿಳಾಸ ಪತ್ತೆಯಾಗದ ಹಿನ್ನೆಲೆಯಲ್ಲಿ ಮೃತದೇಹವನ್ನು ಮರಣೋತ್ತರ ಪರೀಕ್ಷೆ ಬಳಿಕ ಕಣ್ಣೂರು ವೈದ್ಯಕೀಯ ಕಾಲೇಜು ಆಸ್ಪತ್ರೆಯ ಶವಗಾರದಲ್ಲಿರಿಸಲಾಗಿದೆ. ಮೃತ ವ್ಯಕ್ತಿ ಕೋಟಿಕುಳಂ ಪರಿಸರದಲ್ಲಿ ದುಡಿದು ರೈಲ್ವೆ ಪ್ಲಾಟ್ ಫಾರ್ಮ್ ಅಥವಾ ಬಸ್ಸು ನಿಲ್ದಾಣಗಳಲ್ಲಿ ರಾತ್ರಿ ಕಾಲ ಕಳೆಯುತ್ತಿದ್ದರು. ಎಪ್ರಿಲ್ 14 ರಂದು ಉಮೇಶ್ ಗೌಡ […]