ಮೆಸ್ಕಾಂನ ಎಕ್ಸಿಕ್ಯೂಟಿವ್ ಎಂಜಿನಿಯರ್ ಕೊಲೆ ಆರೋಪಿಗಳ ಬಂಧನ

Monday, October 6th, 2014
Mescom engineer Killers

ಮಂಗಳೂರು: ಬಿಜೈ ನಿವಾಸಿ ಮೆಸ್ಕಾಂನ ಎಕ್ಸಿಕ್ಯೂಟಿವ್ ಎಂಜಿನಿಯರ್ ಜಗದೀಶ್ ರಾವ್(56) ಕೊಲೆ ಪ್ರಕರಣಕ್ಕೆ ಸಂಬಂಧಿಸಿದ ಇಬ್ಬರು ಆರೋಪಿಗಳನ್ನು ಉರ್ವಾ ಠಾಣಾ ಪೊಲೀಸರು ಸೋಮವಾರ ವಶಕ್ಕೆ ಪಡೆದುಕೊಂಡಿದ್ದು, ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸ್ ಕಮಿಷನರ್ ಹಿತೇಂದ್ರ ಹೇಳಿದ್ದಾರೆ. ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಶಿರಸಂಗಿ ನಿವಾಸಿ ಸಿದ್ದಪ್ಪ ಯಾನೆ ಸಿದ್ದು(22), ದಾವಣಗೆರೆಯ ನಿಟ್ಟೋಳಿ ಸೈಯದ್ ಫೀರ್ ಬಡಾವಣೆ ನಿವಾಸಿ ಮುರ್ತುಜ ಖಾದ್ರಿ ಯಾನೆ ರಫೀಕ್(27) ಎಂಬವರು ನಗರದಲ್ಲಿ ಸಂಶಯಾಸ್ಪದವಾಗಿ ತಿರುಗಾಡುತ್ತಿದ್ದಾಗ ಉರ್ವಾ ಠಾಣಾ ಪೊಲೀಸರು ವಶಕ್ಕೆ ಪಡೆದು […]