ಸಿಸಿಬಿ ಪೊಲೀಸರಿಂದ ಬಿಜೈ ರಸ್ತೆಯಲ್ಲಿ ಇಬ್ಬರು ಗಾಂಜಾ ವ್ಯಾಪಾರಿಗಳ ಬಂಧನ
Thursday, February 16th, 2017ಮಂಗಳೂರು : ಮಂಗಳೂರು ಸಿಸಿಬಿ ಪೊಲೀಸರು ಮಂಗಳೂರು ಉರ್ವಾ ಪೊಲೀಸ್ ಠಾಣಾ ವ್ಯಾಪ್ತಿಯ ಬಿಜೈ ಕಾಪಿಕಾಡ್ ರಸ್ತೆಯ ಸುರಭಿ ಹೊಟೇಲ್ ಮುಂಭಾಗದಲ್ಲಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ವೇಳೆ ಇಬ್ಬರನ್ನು ಬಂಧಿಸಿದ್ದಾರೆ. ಅವರು ಕೇರಳದಿಂದ ಮಂಗಳೂರು ನಗರಕ್ಕೆ ಗಾಂಜಾ ಖರೀದಿಸಿ ಸಾಗಾಟ ಮಾಡುತ್ತಿದ್ದರೆನ್ನಲಾಗಿದೆ. ಅಬ್ದುಲ್ ಅಂಸಾದ್ ಸಿ ಎಚ್, ಉದಯ ಕುಮಾರ್ ರೈ ಎಂಬವರನ್ನು ವಶಕ್ಕೆ ಪಡೆದುಕೊಂಡು ಅವರಿಂದ ಒಟ್ಟು 5 ಕೆಜಿ ಗಾಂಜಾ, 3 ಮೊಬೈಲ್ ಫೋನ್ ಗಳು ಸೇರಿದಂತೆ ಒಟ್ಟು 1,66,000 ರು. ಮೌಲ್ಯದ […]