ಮೂಲರಪಟ್ಣ ನೂತನ ಸೇತುವೆ ವಾಹನ ಸಂಚಾರಕ್ಕೆ ಮುಕ್ತ

Friday, November 12th, 2021
mularapatna

ಬಂಟ್ವಾಳ: ಬಂಟ್ವಾಳ ಹಾಗೂ ಮಂಗಳೂರು ತಾಲೂಕುಗಳನ್ನು ಸಂಪರ್ಕಿಸುವ ಮೂಲರಪಟ್ಣ ನೂತನ ಸೇತುವೆಯನ್ನು ಊರಿನ ಹಿರಿಯರು ತೆಂಗಿನಕಾಯಿ ಒಡೆದು ಸಂಚಾರಕ್ಕೆ ಮುಕ್ತಗೊಳಿಸಿದರು. ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಹಾಗೂ ಮಂಗಳೂರು ಉತ್ತರ ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಸೇತುವೆಯಲ್ಲಿ ಊರಿನ ಪ್ರಮುಖರ ಜತೆ ಸಾಗಿ ಪರಿಶೀಲಿಸಿದರು. ಈ ಸಂದರ್ಭದಲ್ಲಿ ಸೇತುವೆ ನಿರ್ಮಾಣ ಸಂಸ್ಥೆ ಕಾವೂರು ಮುಗ್ರೋಡಿ ಕನ್ ಸ್ಟ್ರಕ್ಷನ್ಸ್ ಮಾಲಕ ಸುಧಾಕರ ಶೆಟ್ಟಿ ಮುಗ್ರೋಡಿ, ದಾಮೋದರ್, ಅರಳ ಗ್ರಾ.ಪಂ.ಅಧ್ಯಕ್ಷ ಲಕ್ಷ್ಮೀಧರ ಶೆಟ್ಟಿ, ಉಪಾಧ್ಯಕ್ಷೆ ಪ್ರೇಮಾ, ಮುತ್ತೂರು […]

ಅಧಿಕಾರ ಪಡೆಯಲು ಮಾತ್ರ ಬಿಜೆಪಿ ಬಂದಿಲ್ಲ, ಬಲಿಷ್ಟ ಭಾರತದ ನಿರ್ಮಾಣಕ್ಕಾಗಿಯೇ ಬಿಜೆಪಿ : ಶಾಸಕ ರಾಜೇಶ್ ನಾಯ್ಕ್

Thursday, September 9th, 2021
Rajesh Naik

ಬಂಟ್ವಾಳ  : ಅಧಿಕಾರ ಪಡೆಯಲು ಮಾತ್ರ ಬಿಜೆಪಿ ಅಧಿಕಾರಕ್ಕೆ ಬಂದಿಲ್ಲ, ಭಾರತೀಯ ಜೀವನ ಮೌಲ್ಯವನ್ನು , ಸಾರ್ವಭೌಮತ್ವ ವನ್ನು , ರಾಷ್ಟ್ರೀಯ ವಿಚಾರಗಳನ್ನು ಉಳಿಸುವ ಬೆಳೆಸುವ ಮೂಲಕ ಬಲಿಷ್ಟ ಭಾರತದ ನಿರ್ಮಾಣ ಕಾರ್ಯ ವೇ ಬಿಜೆಪಿ ಪಕ್ಷದ ತತ್ವವಾಗಿದೆ ಎಂದು ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಹೇಳಿದರು. ಅವರು ನೆಟ್ಲಮುಡ್ನೂರು ಗ್ರಾ.ಪಂ.ವ್ಯಾಪ್ತಿಯ 2 ಬೂತ್ ಗಳ ಅಧ್ಯಕ್ಷ ರುಗಳ ಮನೆಗೆ ಬೇಟಿ ನೀಡಿ ನಾಮಫಲಕ ಅನಾವರಣ ಮಾಡಿದ 6 ನೇ ದಿನದ ಕಾರ್ಯಕ್ರಮ ದಲ್ಲಿ ಅವರು […]

ದೇಶವನ್ನು ಲೂಟಿ ಹೊಡೆದ ಕಾಂಗ್ರೇಸ್ ಪಕ್ಷ : ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು

Saturday, September 4th, 2021
Rajesh Naik

ಬಂಟ್ವಾಳ  : ದೇಶವನ್ನು ಲೂಟಿ ಹೊಡೆದ ಕಾಂಗ್ರೇಸ್ ಪಕ್ಷ ಪ್ರಧಾನಿ ನರೇಂದ್ರ ಮೋದಿಯವರ ಸಾಧನೆಯನ್ನು ಸಹಿಸಲಾರದೆ ಅಪಪ್ರಚಾರದಲ್ಲಿ ತೊಡಗಿದೆ ,ಎಂದು ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಹೇಳಿದರು. ಅವರು ಗೋಳ್ತಮಜಲು ಗ್ರಾಮದಲ್ಲಿ ಒಟ್ಟು 6 ಬೂತ್ ಗಳ ಬಿಜೆಪಿ ಬೂತ್ ಅಧ್ಯಕ್ಷ ರ ಮನೆಯಲ್ಲಿ ನಾಮಫಲಕ ಅಳವಡಿಸಿದ ಬಳಿಕ ಮಾತನಾಡಿದರು. ವಿರೋಧ ಪಕ್ಷಗಳ ಟೀಕೆ ಟಿಪ್ಪಣಿಗಳಿಗೆ ಕಿವಿಗೊಡದೆ, ಸಮಯ ವ್ಯಯ ಮಾಡದೆ ಪಕ್ಷ ಸಂಘಟನೆ ಮಾಡಿ, ಬಿಜೆಪಿ ಸರಕಾರದ ಅಭಿವೃದ್ಧಿ ಕಾರ್ಯಗಳನ್ನು ಕಾರ್ಯಕರ್ತರು ಗ್ರಾಮದ ಪ್ರತಿಮನೆಗೆ […]

ನಾರಾಯಣಗುರುಗಳನ್ನು ಆದರ್ಶಗಳನ್ನು ನಮ್ಮಲ್ಲಿ ಮೈಗೂಡಿಸಿಕೊಂಡರೆ ಭಾರತ ವಿಶ್ವಗುರುವಾಗುವುದರಲ್ಲಿ ಸಂದೇಹವಿಲ್ಲ : ರಾಜೇಶ್ ನಾಯ್ಕ್

Monday, August 23rd, 2021
Narayana Guru

ಬಂಟ್ವಾಳ: ಬ್ರಹ್ಮಶ್ರೀ ನಾರಾಯಣಗುರುಗಳ ತತ್ವಾದರ್ಶಗಳನ್ನು ಅನುಷ್ಠಾನಗೊಳಿಸುವ ಕಾರ್ಯ ಇಂದು ನಡೆಯಬೇಕಾಗಿದೆ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಹೇಳಿದರು. ಬಂಟ್ವಾಳದ ಸ್ಪರ್ಶ ಕಲಾ ಮಂದಿರದಲ್ಲಿ ಸೋಮವಾರ ಬಿಜೆಪಿ ಒಬಿಸಿ ಮೋರ್ಚಾ ವತಿಯಿಂದ ಏರ್ಪಡಿಸಲಾದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿ, ನಾರಾಯಣಗುರುಗಳನ್ನು ಪೂಜಿಸುವುದರೊಂದಿಗೆ ಅವರ ಆದರ್ಶಗಳನ್ನು ನಮ್ಮಲ್ಲಿ ಮೈಗೂಡಿಸಿಕೊಂಡರೆ ಭಾರತ ವಿಶ್ವಗುರುವಾಗುವುದರಲ್ಲಿ ಸಂದೇಹವಿಲ್ಲ ಎಂದು ಹೇಳಿದರು. ಕಿಯೋನಿಕ್ಸ್ ಅಧ್ಯಕ್ಷ ಕೆ.ಹರಿಕೃಷ್ಣ ಬಂಟ್ವಾಳ್ ಈ ಸಂದರ್ಭ ಮಾತನಾಡಿ, ಹಿಂಸೆಯ ಭಾವ ನಮ್ಮಲ್ಲಿ ತೊಲಗಬೇಕಿದ್ದರೆ, ನಾರಾಯಣಗುರುಗಳ […]