ಕಡಲ್ಕೊರೆತದಿಂದ ಅಪಾಯದ ಅಂಚಿನಲ್ಲಿರುವ ಮನೆಗಳು

Thursday, July 7th, 2016
sea erosion

ಉಳ್ಳಾಲ: ಉಳ್ಳಾಲ ಹಾಗೂ ಉಚ್ಚಿಲದಲ್ಲಿ ಕಡಲ್ಕೊರೆತ ಮುಂದುವರಿದಿದ್ದು, ಉಚ್ಚಿಲದಲ್ಲಿ ಮೂರು ಮನೆ ಸಹಿತ ಒಟ್ಟು 16 ಮನೆಗಳಿಗೆ ಹಾನಿಯಾಗಿದ್ದು, 49 ಮನೆಗಳು ಅಪಾಯದ ಅಂಚಿ ನಲ್ಲಿದ್ದರೆ, ಉಳ್ಳಾಲದ ಕಿಲೇರಿಯಾ ನಗರ ದಲ್ಲಿ 6 ಮನೆಗಳು, ಮುಕ್ಕಚ್ಚೇರಿ 4 ಮನೆಗಳು, ಮೊಗವೀರಪಟ್ಣದಲ್ಲಿ 3 ಮನೆಗಳಿಗೆ ಹಾನಿಯಾಗಿದೆ. ಒಟ್ಟು ಮೂರು ಮನೆಗಳನ್ನು ಸ್ಥಳಾಂತರಿಸ ಲಾಗಿದ್ದು, ಮುಸ್ಲಿಂ ಸಮುದಾಯವೇ ಹೆಚ್ಚಿರುವ ಪ್ರದೇಶದಲ್ಲಿ ಬುಧವಾರ ಸಂಭ್ರಮದಲ್ಲಿರಬೇಕಾದವರು ಕಡಲ್ಕೊ ರೆತದಿಂದಾಗಿ ಹಬ್ಬದ ಆಚರಣೆ ಕಳೆಗುಂದಿತ್ತು. ತಾತ್ಕಾಲಿಕ ತಡೆಗೋಡೆಯಾಗಿ ಕಲ್ಲು ಗಳನ್ನು ಹಾಕಿದ್ದರೂ ಕೆಲವೊಂದು ಕಡೆ […]

ಕಾಸರಗೋಡಿನಲ್ಲಿ ಸ್ತ್ರೀ ಸ್ವಾಭಿಮಾನ ಯಾತ್ರೆಗೆ ಭವ್ಯ ಸ್ವಾಗತ

Wednesday, January 27th, 2016
Stree Swabhimana yatre

ಕಾಸರಗೋಡು: ಕಳೆದ 50 ವರ್ಷಗಳಿಂದ ಕೇರಳದ ಆಧ್ಯಾತ್ಮಿಕ ಮತ್ತು ಸಾಮಾಜಿಕ ವಲಯಗಳಲ್ಲಿ ಕ್ಷೇತ್ರ ಸಂರಕ್ಷಣಾ ಸಮಿತಿಯು ಸಕ್ರಿಯವಾಗಿ ಕಾರ್ಯಾಚರಿಸುತ್ತಿದೆ. ಸ್ತ್ರೀ ಸುರಕ್ಷೆ , ಸ್ತ್ರೀ ಸಬಲೀಕರಣ, ಕುಟುಂಬ ಭದ್ರತೆ ಇತ್ಯಾದಿಗಳನ್ನು ಗುರಿಯಾಗಿರಿಸಿಕೊಂಡು ಈ ಸ್ತ್ರೀ ಸ್ವಾಭಿಮಾನ್ ಯಾತ್ರೆಯನ್ನು ಆಯೋಜಿಸಲಾಗಿದೆ. ಅತ್ಯಂತ ದಯನೀಯ ಹಾಗೂ ಆಪತ್ತಿನಿಂದ ಕೂಡಿದ ಸಾಮಾಜಿಕ ವ್ಯವಸ್ಥೆಯಲ್ಲಿ ಸ್ತ್ರೀಯರು ಬದುಕುವಂತಾಗಿದೆ ಎಂದು ಗೋವಾದ ರಾಜ್ಯಪಾಲೆ ಮೃದುಲಾ ಸಿನ್ಹಾ ಅಭಿಪ್ರಾಯ ವ್ಯಕ್ತಪಡಿಸಿದರು. ಕೇರಳ ಕ್ಷೇತ್ರ ಸಂರಕ್ಷಣಾ ಸಮಿತಿಯ ಸುವರ್ಣ ಜಯಂತಿ ಆಚರಣೆಯ ಅಂಗವಾಗಿ ಮಾತೃಸಮಿತಿಯ ರಾಜ್ಯಾಧ್ಯಕ್ಷೆ ಪ್ರೊ.ವಿ.ಟಿ.ರಮಾ […]