ಎರಡು ಪ್ರತ್ಯೇಕ ಪ್ರಕರಣ : ಮನೆಯಲ್ಲಿ ಯಾರೂ ಇಲ್ಲದ ವೇಳೆ ಕಳ್ಳನ ಕೈಚಳಕ; ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Monday, February 3rd, 2020
kalavu

ಮೈಸೂರು : ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಗೆ ನುಗ್ಗಿದ ಕಳ್ಳರು ಮನೆಯ ಬಾಗಿಲು ಮೀಟಿ ಚಿನ್ನಾಭರಣ ಕದ್ದೊಯ್ದ ಘಟನೆ ಮೈಸೂರಿನಲ್ಲಿ ನಡೆದಿದೆ. ಮತ್ತೊಂದು ಕಡೆ ಕಳ್ಳರು ಕಳ್ಳತನಕ್ಕೆ ವಿಫಲ ಯತ್ನ ನಡೆಸಿದ್ದಾರೆ. ಸರಸ್ವತಿಪುರಂ ಠಾಣೆಗೆ ಉಷಾ ಎಂಬವರು ದೂರು ನೀಡಿದ್ದು, 11/01/2020 ರ ಬೆಳಿಗ್ಗೆ 8.30 ರಿಂದ 29/01/2020 ರ ರಾತ್ರಿ 10.30 ರ ನಡುವೆ ಯಾರೋ ಕಳ್ಳರು ಶಾರದಾದೇವಿನಗರದ ಬಳಿ ಇರುವ ಕಾವೇರಿ ಅಪಾರ್ಟ್ ಮೆಂಟ್ ನಮ್ಮ ಮನೆಯ ಬಾಗಿಲನ್ನು […]

ಒಂದೇ ವರ್ಷದಲ್ಲಿ ಮೂರನೇ ಬಾರಿಗೆ ಕೊಲ್ಲುರು ಶ್ರೀ ಮೂಕಾಂಬಿಕೆ ದೇವಸ್ಥಾನಕ್ಕೆ ಭೇಟಿ..!

Tuesday, October 2nd, 2018
shivkumar

ಕುಂದಾಪುರ: ಒಂದೇ ವರ್ಷದಲ್ಲಿ ಸತತ ಮೂರನೇ ಬಾರಿಗೆ ಕೊಲ್ಲುರು ಶ್ರೀ ಮೂಕಾಂಬಿಕೆ ದರ್ಶನ ಪಡೆಯುವ ಮೂಲಕ ಸಚಿವ ಡಿ.ಕೆ. ಶಿವಕುಮಾರ್ ಕೊಲ್ಲೂರು ಕ್ಷೇತ್ರದ ಬಗ್ಗೆ ತನಗಿರುವ ನಂಬಿಕೆ ಹಾಗೂ ಭಕ್ತಿ ಪ್ರದರ್ಶಿಸಿದ್ದಾರೆ. ಇಂದು (ಮಂಗಳವಾರ) ಮಧ್ಯಾಹ್ನದ ಸುಮಾರಿಗೆ ಪತ್ನಿ ಉಷಾ, ಪುತ್ರಿ ಐಶ್ವರ್ಯ ಜೊತೆ ಕೊಲ್ಲೂರಿಗೆ ಆಗಮಿಸಿದ ಅವರು ದೇವಿ ದರ್ಶನ ಪಡೆದು ವಿಶೇಶ ಪೂಜೆ ಸಲ್ಲಿಸಿದರು. ದೇವಳಕ್ಕೆ ಹೊರತುಪಡಿಸಿ ಬೇರ್‍ಯಾರಿಗೂ ಕೂಡ ಪೂರ್ವ ಮಾಹಿತಿ ನೀಡಿರಲಿಲ್ಲ. ಮಾಧ್ಯಮಕ್ಕೂ ಕೂಡ ಯಾವುದೇ ಮಾಹಿತಿ ಇರಲಿಲ್ಲ. ಸದ್ಯ ಸಚಿವ […]

ಸ್ಯಾಂಡಲ್‌ವುಡ್ ನಟಿ ಹೆಸರಲ್ಲಿ ನಕಲಿ ಖಾತೆ ತೆರೆದು ವಂಚನೆ

Friday, April 6th, 2018
ashwini-gowda

ಬೆಂಗಳೂರು: ಸ್ಯಾಂಡಲ್‌ವುಡ್ ನಟಿಯ ಹೆಸರಿನಲ್ಲಿ ನಕಲಿ ಖಾತೆ ತೆರೆದು ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ. ನಟಿ ಅಶ್ವಿನಿ ಗೌಡ ಈ ಬಗ್ಗೆ ಮಹಾಲಕ್ಷ್ಮೀ ಪುರಂ ಪೊಲೀಸ್ ಠಾಣೆಯಲ್ಲಿ ಮಾರ್ಚ್ 31 ರಂದು ದೂರು ದಾಖಲಿಸಿದ್ದಾರೆ. ಮಹಾಲಕ್ಷ್ಮೀಪುರಂನಲ್ಲಿರುವ ಜನತಾ ಕೋ ಆಪರೇಟೀವ್ ಬ್ಯಾಂಕ್‌ನಲ್ಲಿ ನಟಿ ಅಶ್ವಿನಿ ಗೌಡ ಹೆಸರಿನಲ್ಲಿ ಉಷಾ ಎಂಬುವರು ನಕಲಿ ಖಾತೆ ತೆರೆದಿದ್ದರು ಎನ್ನಲಾಗಿದೆ. ಖಾತೆಯ ಆಧಾರದ ಮೇಲೆ ಬ್ಯಾಂಕ್‌ನಿಂದ ಚೆಕ್‌ಗಳನ್ನು ಪಡೆಯಲಾಗಿತ್ತು ಎಂದು ಆರೋಪಿಸಲಾಗಿದೆ. ಐದು ಲಕ್ಷ ರೂ. ನ ಚೆಕ್ ಅನ್ನು ಬರೆದು […]