ಮಕ್ಕಳಲ್ಲಿರುವ ಪ್ರತಿಭೆಯನ್ನು ಗುರುತಿಸಿ ನಟನೆಗೆ ಪ್ರೋತ್ಸಾಹಿಸಬೇಕು : ಡಾ.ಸದಾನಂದ ಪೆರ್ಲ
Saturday, June 8th, 2019ಮಂಗಳೂರು : ರಂಗಭೂಮಿ ಹಾಗೂ ಹಿರಿ-ಕಿರುತೆರೆಯ ಖ್ಯಾತ ನಟಿ ಉಷಾ ಭಂಡಾರಿಯವರ ನೇತೃತ್ವದಲ್ಲಿ ಬೆಂಗಳೂರಿನ ಆಪ್ – ಆಕ್ಟಿಂಗ್ ಎಂಡ್ ಪರ್ಫಾರ್ಮಿಂಗ್ ಸಂಸ್ಥೆ ಮಂಗಳೂರಿನಲ್ಲಿ ನಡೆಸಿದ ಒಂದು ತಿಂಗಳ ಅಭಿನಯ ತರಬೇತಿ ಶಿಬಿರದ ಸಮಾರೋಪ ಸಮಾರಂಭ ನಗರದ ಡಾನ್ಬೋಸ್ಕೋ ಹಾಲ್ನಲ್ಲಿ ನಡೆಯಿತು. ಇಂದು ಹೆತ್ತವರು ಮಕ್ಕಳನ್ನು ಡಾಕ್ಟರ್, ಇಂಜಿನಿಯರ್ ಮಾಡುವ ಹುಮ್ಮಸ್ಸಿನಲ್ಲಿದ್ದಾರೆ. ಆದರೆ, ಒಬ್ಬ ಒಳ್ಳೆ ನಟ, ನಿರ್ದೇಶಕ ಆಗಬೇಕೆಂದು ಯಾರೂ ಚಿಂತನೆ ಮಾಡುವುದಿಲ್ಲ. ಅವರಲ್ಲಿರುವ ಕಲೆಯನ್ನು ಗುರುತಿಸಿ ಉತ್ತಮ ನಟ, ನಟಿಯರನ್ನಾಗಿ ಮಾಡಿದರೆ ಚಿತ್ರರಂಗ ಹಾಗೂ […]