ಯುಎಂಪಿಪಿ ಸ್ಥಾಪನೆಯನ್ನು ವಿರೋಧಿಸಿ ಪ್ರತಿಭಟನಾ ಜಾಥಾ

Tuesday, November 26th, 2013
massive-project

ಮೂಡುಬಿದಿರೆ : ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಮಾತೃಭೂಮಿ ಸಂರಕ್ಷಣಾ ಸಮಿತಿ ನಿಡ್ಡೋಡಿ ಸಂಯುಕ್ತಾಶ್ರಯದಲ್ಲಿ ಕೃಷಿ ಆಧರಿತ ಪ್ರದೇಶವಾದ ನಿಡ್ಡೋಡಿಯಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರ ಸ್ಥಾಪಿಸಲುದ್ದೇಶಿಸಿರುವ ಉಷ್ಣ ವಿದ್ಯುತ್ ಸ್ಥಾವರ ಸ್ಥಾಪನೆಯನ್ನು ವಿರೋಧಿಸಿ ನಿಡ್ಡೋಡಿ ಪೇಟೆಯಲ್ಲಿ  ನ.24ರಂದು ಪ್ರತಿಭಟನಾ ಜಾಥಾ ನಡೆಯಿತು. ಕಟೀಲು ಶ್ರೀ ದುರ್ಗಾ ಪರಮೇಶ್ವರಿ ದೇವಳ ಪ್ರಥಮದರ್ಜೆ ಕಾಲೇಜು ಉಪನ್ಯಾಸಕ ಡಾ. ಸೋಂದಾ ಭಾಸ್ಕರ ಭಟ್, ಪ್ರತಿಭಟನಾ ಸಭೆಯನ್ನುದ್ದೇಶಿಸಿ ಮಾತನಾಡಿ, ಪರಿಸರಕ್ಕೆ ಮಾರಕವಾದ ಉಷ್ಣ ವಿದ್ಯುತ್ ಸ್ಥಾವರವನ್ನು ಯಾವುದೇ ಕಾರಣಕ್ಕೂ ನಿಡ್ಡೋಡಿಯಲ್ಲಿ […]

ಪರಿಸರಕ್ಕೆ ಹಾನಿವಿರುವ ನಿಡ್ಡೋಡಿಯ ಉಷ್ಣ ವಿದ್ಯುತ್ ಸ್ಥಾವರಕ್ಕೆ ನನ್ನ ವಿರೋಧವಿದೆ: ಜನಾರ್ಧನ ಪೂಜರಿ

Saturday, August 10th, 2013
poojary

ಮಂಗಳೂರು: ನಿಡ್ಡೋಡಿಯಲ್ಲಿ ಸ್ಥಾಪಿಸಲು ಉದ್ದೇಶಿಸಿರುವ ಉಷ್ಣ ವಿದ್ಯುತ್ ಸ್ಥಾವರದಿಂದ ಪರಿಸರಕ್ಕೆ ಅಪಾರವಾದ ಹಾನಿ ಇರುವುದರಿಂದ ಸರಕಾರವು ಇದನ್ನು ತಕ್ಷಣ ಕೈಬೀಡಬೇಕು. ಈ ಸ್ಥಾವರದ ಪರಿಣಾಮವು ಅಘಾತಕಾರಿಯಾಗಿರುವುದರಿಂದ ಈ ಯೋಜನೆಗೆ ನನ್ನ ವಿರೋಧವಿದೆ ಎಂದು ಶುಕ್ರವಾರ ಕಾಂಗ್ರೆಸ್ ಆಫೀಸ್ನಲ್ಲಿ ನಡೆದ ಪತ್ರಿಕಾಘೋಷ್ಟಿಯಲ್ಲಿ ತಿಳಿಸಿದರು. ಅದಲ್ಲದೆ ಈ ಯೋಜನೆಗೆ ಅಲ್ಲಿಯ ಜನರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ, ಹಾಗಾಗಿ ಜನರ ಬೇಡಿಕೆಗೆ ಸ್ಪಂದಿಸುವುದು ನನ್ನ ಕರ್ತವ್ಯವಾಗಿದೆ ಹಾಗೂ ನನ್ನ ಧರ್ಮ, ನಾನೊಬ್ಬ ಕಾಂಗ್ರೆಸ್ ಪ್ರಣಾಳಿಕೆ ಅನುಷ್ಠಾನ ಸಮಿತಿಯ ಸದಸ್ಯನಾಗಿರುದರಿಂದ ಇದನ್ನು ನಿಲ್ಲಿ ಸುವಂತೆ […]

ಜನರಿಗೆ ಭಯದ ವಾತಾವರಣ ಸೃಷ್ಟಿಸುವ ಯಾವುದೇ ಯೋಜನೆಗೆ ಅವಕಾಶ ನೀಡಲಾಗದು : ರೈ

Thursday, August 1st, 2013
Ramanatha Rai

ಮಂಗಳೂರು :  ನಿಡ್ಡೋಡಿ ಉಷ್ಣ ವಿದ್ಯುತ್ ಸ್ಥಾವರದ ಬಗ್ಗೆ ಮಾತನಾಡಿದ ಅರಣ್ಯ ಮತ್ತು ಜಿವಶಾಸ್ತ್ರ ಸಚಿವ ರಮನಾಥ ರೈ  ಜನಾಭಿಪ್ರಾಯ ಪಡೆದು ಬಳಿಕವಷ್ಟೇ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದರು. ಜನರ ಸಮಸ್ಯೆಯನ್ನು ಅರ್ಥಮಾಡಿಕೊಂಡು ಪರಿಸರಕ್ಕೆ ಹಾನಿಯಾಗದ ರೀತಿಯಲ್ಲಿ ಕ್ರಮ ಕೈಗೊಳ್ಳಬೇಕಿದೆ. ಜನರಿಗೆ ಭಯದ ವಾತಾವರಣ ಸೃಷ್ಟಿಸುವ ಯಾವುದೇ ಯೋಜನೆಗೆ ಅವಕಾಶ ನೀಡಲಾಗದು. ಪರಿಸರ ಮತ್ತು ಅರಣ್ಯ ಇಲಾಖೆಯು ಈ ಬಗ್ಗೆ ಸಾಧಕ ಬಾಧಕಗಳನ್ನು ತಿಳಿದುಕೊಂಡೇ ಮುಂದೆ ಸಾಗಬೇಕಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಅವರು ಮಂಗಳೂರಿನಲ್ಲಿ ಸರಕಾರದ ಕ್ಷೀರ ಭಾಗ್ಯ ಯೊಜನೆಗೆ […]