ಮದರಸದಲ್ಲಿ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಉಸ್ತಾದ್​ ಬಂಧನ

Tuesday, February 8th, 2022
usthad

ಮಂಗಳೂರು: ಮದರಸದಲ್ಲಿ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಉಸ್ತಾದ್ನನ್ನು ಪೊಲೀಸರು ಬಂಧಿಸಿದ್ದಾರೆ. ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕುಂಡಡ್ಕದ ಶಂಶುಲ್ ಹುದಾ ಮದರಸದ ಉಸ್ತಾದ್ ಸಿರಾಜುದ್ದೀನ್ ಮದನಿ ಬಂಧಿತ ಆರೋಪಿ. ಮದರಸ ಶಿಕ್ಷಣ ಪಡೆಯುತ್ತಿದ್ದ ಇಬ್ಬರು ಅಪ್ರಾಪ್ತ ವಯಸ್ಸಿನ ಮಕ್ಕಳಿಗೆ ಈತ ಲೈಂಗಿಕ ಕಿರುಕುಳ ನೀಡುತ್ತಿದ್ದ. ಈ ಕುರಿತು ಆ ಬಾಲಕಿಯರು ತಮ್ಮ ತಾಯಿಯಲ್ಲಿ ಹೇಳಿಕೊಂಡಿದ್ದರು. ಆಕೆ ಪುತ್ತೂರು ಮಹಿಳಾ ಪೊಲೀಸರಿಗೆ ದೂರು ನೀಡಿದ್ದರು. ಮಹಿಳೆ ನೀಡಿದ್ದ ದೂರಿನ ಮೇರೆಗೆ ಆರೋಪಿಯನ್ನು ಬಂಧಿಸಿದ ಪುತ್ತೂರು ಮಹಿಳಾ ಠಾಣೆ […]

ಯಶಸ್ವಿಯಾಗಿ ಜರುಗಿದ ‘ಭುರ್ಗ್ಯಾಂಲಿ ಮಝಾ’

Tuesday, November 10th, 2015
Burgyali Maza

ಮಂಗಳೂರು : ಕೊಂಕಣಿ ಪ್ರಚಾರ ಸಂಚಾಲನವು ಮಕ್ಕಳ ದಿನಾಚರಣೆಯ ಸಲುವಾಗಿ ಆಚರಿಸಿದ ‘ಭುರ್ಗ್ಯಾಂಲಿ ಮಝಾ’ ಕಾರ್ಯಕ್ರಮವು ಯಶಸ್ವಿಯಾಗಿ ಸಂಪನ್ನಗೊಂಡಿತು. 09.11.15ರಂದು ಕೊಂಕಣಿ ಅಕಾಡೆಮಿ ಮತ್ತು ಮಾಂಡ್ ಸೊಭಾಣ್ ಜಂಟಿ ಆಶ್ರಯದಲ್ಲಿ ಆಯೋಜಿಸಿದ ಈ ಸಂಭ್ರಮವು 11 ಪ್ರಾಥಮಿಕ ಮತ್ತು 9 ಪ್ರೌಢಶಾಲೆಗಳ 403 ವಿದ್ಯಾರ್ಥಿಗಳಿಂದ ವಿವಿಧ ಪ್ರತಿಭಾ ಪ್ರದರ್ಶನ ನಡೆಯಿತು. ಈ ಕಾರ್ಯಕ್ರಮದ ಉದ್ಘಾಟನೆಯನ್ನು ಸ್ವರೂಪ ಅಧ್ಯಯನ ಕೇಂದ್ರದ ನಿರ್ದೇಶಕ ಗೋಪಾಡ್ಕರ್ ಅವರು ಜೋಕಾಲಿಯನ್ನು ಇಳಿಸುವ ಮುಖಾಂತರ ವಿಶಿಷ್ಟವಾಗಿ ಉದ್ಘಾಟಿಸಿದರು. ವಿದ್ಯಾರ್ಥಿಗಳನ್ನು ಮಾರ್ಕುಗಳ ಗುಲಾಮರನ್ನಾಗಿಸುವ ಬದಲು ಅವರ […]