ಮನೆಯ ಋಣಾತ್ಮಕ ದೋಷಗಳನ್ನು ಸರಿಪಡಿಸಲು ಹೀಗೆ ಮಾಡಿ

Saturday, May 9th, 2020
Mane

ಲೇಖನ: ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ : ಮನೆಯಲ್ಲಿ ಅಶಾಂತಿಯ ವಾತಾವರಣ, ಆಕಸ್ಮಿಕ ಅವಘಡಗಳು ಅಥವಾ ಅನಾರೋಗ್ಯದ ಸ್ಥಿತಿಗಳು ಕಂಡು ಬರುತ್ತಿದ್ದರೆ ಇದು ಮಾಂತ್ರಿಕ ದೋಷ ಸಮಸ್ಯೆಯಿಂದ ಆಗಬಹುದಾದ ಸಾಧ್ಯತೆ ಇರುತ್ತದೆ. ನಿಮ್ಮ ಕೆಲಸದಲ್ಲಿ ಗೆಲುವು ಮರೀಚಿಕೆ ಆಗಬಹುದು, ಆರ್ಥಿಕ ಸ್ಥಿತಿ, ಮಾನಸಿಕ ಸ್ಥಿತಿ ಹದಗೆಡಬಹುದು, ಕುಟುಂಬದ ಸದಸ್ಯರಲ್ಲಿ ಭಿನ್ನಾಭಿಪ್ರಾಯಗಳು, ಪದೇಪದೇ ಆರೋಗ್ಯ ಕೈಕೊಡುತ್ತಿರುಬಹುದು ಇಂತಹ ಸಂದರ್ಭಗಳಿಂದ ನಿಮಗೆ ದುಃಖದ ವಾತಾವರಣ ಮಡುಗಟ್ಟುತ್ತದೆ. ಕೆಲವು ಸಂದರ್ಭಗಳಲ್ಲಿ ಅಮಾವಾಸ್ಯೆ ಹುಣ್ಣಿಮೆ ಇಂತಹ ದಿನಗಳಲ್ಲಿ ಈ ಮೇಲ್ಕಂಡ […]