ವಿಶ್ವ ಕೊಂಕಣಿ ಕೇಂದ್ರ ‘ಕ್ಷಮತಾ ಅಕಾಡೆಮಿ’ ಸಮಾರೋಪ ಸಮಾರಂಭ

Monday, July 23rd, 2018
kshamatha

ಮಂಗಳೂರು: ವಿಶ್ವ ಕೊಂಕಣಿ ವಿದ್ಯಾರ್ಥಿವೇತನನಿಧಿ ವತಿಯಿಂದ ಇಂಜಿನಿಯರಿಂಗ ಮತ್ತು ಮೆಡಿಕಲ್ ಉನ್ನತ ಶಿಕ್ಷಣಕ್ಕಾಗಿ ವಿದ್ಯಾರ್ಥಿ ವೇತನವನ್ನು ನೀಡುತ್ತದೆ. ಹಾಗೆಯೇ ವಿಶ್ವ ಕೊಂಕಣಿ ವಿದ್ಯಾರ್ಥಿವೇತನ ಪಡೆದ ವಿದ್ಯಾರ್ಥಿಗಳಿಗೆ ಕ್ಷಮತಾ ಅಕಾಡೆಮಿ ಯೋಜನೆ ಯಡಿಯಲ್ಲಿ ತರಬೇತಿ ಶಿಬಿರಗಳನ್ನು ಏರ್ಪಡಿಸುತ್ತದೆ. ಈ ಸಾಲಿನ ಕ್ಷಮತಾ ಅಕಾಡೆಮಿ ಐದನೇ ಶಿಬಿರದ ಸಮಾರೋಪ ಸಮಾರಂಭ ದಿ. 22-07-2018 ರಂದು ವಿಶ್ವ ಕೊಂಕಣಿ ಕೇಂದ್ರದಲ್ಲಿ ಜರುಗಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಡಾ. ಅಜಿತ್ ಕಾಮತ್ ಶಿಬಿರಾರ್ಥಿಗಳನ್ನು ಉದ್ದೇಶಿಸಿ ಉತ್ತಮ ನಡವಳಿಕೆ, ಸಂವಹನ ಮತ್ತು ನಿಶ್ಚಿತ ಗುರಿಗಳನ್ನು ಮುಂದಿಟ್ಟುಕೊಂಡು ಜೀವನದಲ್ಲಿ […]