ಒಕ್ಕಲಿಗರ ಸರ್ವತೋಮುಖ ಏಳಿಗೆಗೆ ನೆರವಾಗಲು ಅಭಿವೃದ್ಧಿ ನಿಗಮ: ಕಂದಾಯ ಸಚಿವ ಆರ್ ಅಶೋಕ

Wednesday, July 21st, 2021
Okkaliga welfare

ಬೆಂಗಳೂರು  : ಕಂದಾಯ ಸಚಿವ ಆರ್ ಅಶೋಕ ಮತ್ತು ಹೊಸದಾಗಿ ನೇಮಕಗೊಂಡ ಒಕ್ಕಲಿಗ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ ಕೃಷ್ಣಪ್ಪ ಅವರು ಪರಮಪೂಜ್ಯ ಶ್ರೀ ಶ್ರೀ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಯವರನ್ನು ವಿಜಯನಗರದ ಆದಿಚುಂಚನಗಿರಿ ಮಠದಲ್ಲಿ ಭೇಟಿಯಾಗಿ ಆಶೀರ್ವಾದ ಪಡೆದುಕೊಂಡರು. ಈ ಸಂದರ್ಭದಲ್ಲಿ ಮಾತನಾಡಿದ ಅಶೋಕ, “ಒಕ್ಕಲಿಗ ಉಪ ಪಂಗಡಗಳ ಕಲ್ಯಾಣಕ್ಕಾಗಿ ಒಕ್ಕಲಿಗ ಅಭಿವೃದ್ಧಿ ನಿಗಮವನ್ನು ರಚಿಸುವಂತೆ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಯವರು ಈ ಹಿಂದೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಸಲಹೆ ನೀಡಿದ್ದರು. ಅವರ ಸಲಹೆಯನ್ನು ಪರಿಗಣಿಸಿ ಮುಖ್ಯಮಂತ್ರಿಗಳು ನಿಗಮವನ್ನು […]

ಒಕ್ಕಲಿಗ ಅಭಿವೃದ್ಧಿ ನಿಗಮದ ನೂತನ ಅಧ್ಯಕ್ಷ ಎಂ ಕೃಷ್ಣಪ್ಪ ಅವರನ್ನ ಅಭಿನಂದಿಸಿದ ಆರ್ ಅಶೋಕ

Monday, July 19th, 2021
R Ashoka

ಬೆಂಗಳೂರು  : ಒಕ್ಕಲಿಗ ಅಭಿವೃದ್ಧಿ ನಿಗಮಕ್ಕೆ ನೂತನವಾಗಿ ನೇಮಕಗೊಂಡ ಬೆಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಎಂಕೃಷ್ಣಪ್ಪ ಅವರನ್ನು ಕಂದಾಯ ಸಚಿವ ಆರ್ ಅಶೋಕ ಅಭಿನಂದಿಸಿದರು. ಇಂದು ಪದ್ಮನಾಭನಗರ ವಿಧಾನಸಭಾ ಕ್ಷೇತ್ರದ ಕಾರ್ಯಕರ್ತರ ಸಭೆಯಲ್ಲಿ ಅವರನ್ನ ಭವ್ಯವಾಗಿ ಸ್ವಾಗತಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಆರ್ ಅಶೋಕ,”ಒಕ್ಕಲಿಗ ಸಮುದಾಯದ ವಿವಿಧ ಅಭಿವೃದ್ಧಿ ಕಾರ್ಯಗಳಿಗೆಂದೆ ಈಗಗಾಲೇ ಬಜೆಟ್ ನಲ್ಲಿ ರೂ.500 ಕೋಟಿ ಮೀಸಲಿರಿಸಲಾಗಿದೆ. ಈ ನಿಗಮದ ಮೊದಲ ಅಧ್ಯಕ್ಷರಾಗಿ ಕೃಷ್ಣಪ್ಪ ಅವರು ಆಯ್ಕೆಯಾಗಿರುವುದು ಸುಯೋಗ ಎಂದೇ ಭಾವಿಸುತ್ತೇನೆ” ಎಂದು ಹೇಳಿದರು. ಹಾಗೆಯೇ […]

ಎ. ಕೃಷ್ಣಪ್ಪ ಸಾವಿಗೆ ದೇವೇಗೌಡರೇ ಕಾರಣ… ಕಿಡಿ ಹೊತ್ತಿಸಿದ ಮಾಜಿ ಸಂಸದರ ಆರೋಪ

Tuesday, July 17th, 2018
krishnappa

ತುಮಕೂರು: ಕಳೆದ ಬಾರಿಯ ಲೋಕಸಭಾ ಚುನಾವಣೆಯ ಫಲಿತಾಂಶಕ್ಕೂ ಮುನ್ನವೇ ಜೆಡಿಎಸ್ ಅಭ್ಯರ್ಥಿ ಎ.ಕೃಷ್ಣಪ್ಪ ಮೃತಪಟ್ಟಿದ್ದರು. ಅವರ ಸಾವಿನ ಏನ್ ಕಾರಣ ಅನ್ನೋದರ ಕುರಿತು ಮಾಜಿ ಸಂಸದ ಜಿ.ಎಸ್ ಬಸವರಾಜು ಗಂಭೀರ ಆರೋಪ ಮಾಡಿದ್ದಾರೆ. ಹೌದು.., ಇಂದು ನಗರದಲ್ಲಿ ಮಾಧ್ಯಮವರೊಂದಿಗೆ ಮಾತನಾಡಿದ ಅವರು, ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ದೇವೇಗೌಡರೇ ಎ ಕೃಷ್ಣಪ್ಪ ಸಾವಿಗೆ ಕಾರಣವೆಂದು ದೂರಿದ್ದಾರೆ. “ನನ್ನ ಮನೆ ಹಾಳಾಗೋಯ್ತು, ದೇವೇಗೌಡರು ನನ್ನ ಮನೆ ಹಾಳು ಮಾಡಿದರು ಎಂದು ಎ.ಕೃಷ್ಣಪ್ಪ ನನ್ನಲ್ಲಿ ಅಳಲು ತೋಡಿಕೊಂಡಿದ್ದರು. ಹೀಗಾಗಿ ಅವರ […]

ಲಕ್ಷಾಂತರ ರೈತರು ತಂದ ಹಿಡಿ ಮಣ್ಣು; ಹಸಿರು ಹೊದಿಕೆಯ ಭೂತಾಯಿ ಮಡಿಲಲ್ಲಿ ಪುಟ್ಟಣ್ಣಯ್ಯ ಚಿರನಿದ್ರೆ

Thursday, February 22nd, 2018
puttanaih

ಮಂಡ್ಯ: ರೈತ ಮುಖಂಡ, ಶಾಸಕ ಕೆ.ಎಸ್.ಪುಟ್ಟಣ್ಣಯ್ಯ ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆ ಗುರುವಾರ ಪಾಂಡವಪುರ ತಾಲ್ಲೂಕಿನ ಸ್ವಗ್ರಾಮ ಕ್ಯಾತನಹಳ್ಳಿಯಲ್ಲಿ ಅವರ ತೆಂಗಿನ ತೋಟದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು. ರಾಜ್ಯದ ಮೂಲೆ ಮೂಲೆಗಳಿಂದ ಲಕ್ಷಾಂತರ ರೈತರು, ಅಭಿಮಾನಿಗಳು ಕುಟುಂಬ ಸದಸ್ಯರ ಸಮ್ಮುಖದಲ್ಲಿ ನಡೆದ ಅಂತ್ಯಸಂಸ್ಕಾರಕ್ಕೆ ಸಾಕ್ಷಿಯಾದರು. ಅಂತ್ಯ ಸಂಸ್ಕಾರವನ್ನು ಯಾವುದೇ ಧಾರ್ಮಿಕ ವಿಧಿವಿಧಾನದಿಂದ ಮಾಡದೆ ಹೋರಾಟ ಗೀತೆಯೊಂದಿಗೆ ಮಾಡಲಾಯಿತು. ಕುಸ್ತಿಪಟುವಾಗಿ, ಭೂಮಿಪುತ್ರನಂತಿದ್ದ ಪುಟ್ಟಣ್ಣಯ್ಯ ಅವರ ಪಾರ್ಥಿವ ಶರೀರಕ್ಕೆ ‘ಹಸಿರು ಹೊದಿಕೆ’ ಮಾಡಿ, ರಾಜ್ಯ ರೈತಸಂಘ, ಹಸಿರು ಸೇನೆ […]