ದಿಲ್ಲಿಗೆ ಹೋಗಿ ಏನ್ ಮಾಡ್ತಿಯಾ?: ಯೋಗೇಶ್ವರ್ ಮೇಲೆ ರೇಣುಕಾಚಾರ್ಯ ಗರಂ

Friday, May 14th, 2021
Renukacharya

ದಾವಣಗೆರೆ: ಸಚಿವ ಸಿ. ಪಿ. ಯೋಗೇಶ್ವರ್ ವಿರುದ್ಧ ವಾಗ್ದಾಳಿ ಮತ್ತೆ ಮುಂದುವರೆಸಿರುವ ಸಿಎಂ ರಾಜಕೀಯ ಕಾರ್ಯದರ್ಶಿ ಎಂ. ಪಿ. ರೇಣುಕಾಚಾರ್ಯ ಸೋತರೂ ಮಂತ್ರಿ ಮಾಡಿದ್ದಕ್ಕೆ ದೆಹಲಿಯಲ್ಲಿ ಲಾಬಿ ಮಾಡ್ತೀಯಾ‌. ಯಾರೋ ಒಬ್ಬರು ಲಾಬಿ ಮಾಡಿದಾಕ್ಷಣ ಸಿಎಂ ಬದಲಾವಣೆ ಮಾಡ್ತಾರಾ. ಕೊರೊನಾ ಸಂಕಷ್ಟ ಇರುವ ಕಾರಣಕ್ಕೆ ರಾಜಕಾರಣ ಬೇಡ ಅಂತಾ ಸುಮ್ಮನಿದ್ದೇನೆ. ಇದೆಲ್ಲಾ ಮುಗಿದ ಮೇಲೆ ಮಾತನಾಡ್ತೇನೆ ಎಂದು ಹೇಳಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಚನ್ನಪಟ್ಟಣದ ಜನರು ಕುಡಿಯಲು ನೀರಿಲ್ಲ, ವೆಂಟಿಲೇಟರ್, ಆಕ್ಸಿಜನ್ […]

ತಂದೆ-ಮಕ್ಕಳಿಗೆ ಹತಾಶ ಭಾವನೆ ಕಾಡ್ತಿದೆ: ಶಾಸಕ ಎಂ.ಪಿ. ರೇಣುಕಾಚಾರ್ಯ

Saturday, September 15th, 2018
renukacharya

ಬೆಂಗಳೂರು: ನಿನ್ನೆ ಸಿಎಂ ಬಹಳ ಹಗುರವಾಗಿ ಮಾತಾಡಿದ್ದಾರೆ. ತಂದೆ-ಮಕ್ಕಳಿಗೆ ಹತಾಶ ಭಾವನೆ ಕಾಡ್ತಿದೆ ಎಂದು ಶಾಸಕ ಎಂ.ಪಿ. ರೇಣುಕಾಚಾರ್ಯ ಅಭಿಪ್ರಾಯಪಟ್ಟಿದ್ದಾರೆ. ಕಿಂಗ್ ಪಿನ್ಗಳ ಕುರಿತಾಗಿ ಸಿಎಂ ಕುಮಾರಸ್ವಾಮಿ ಹೇಳಿಕೆ ವಿಚಾರ ಸಂಬಂಧ ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಯಡಿಯೂರಪ್ಪ ನಿವಾಸದಲ್ಲಿ ಮಾತನಾಡಿದ ರೇಣುಕಾಚಾರ್ಯ, ‘ಹೆಚ್ ಡಿ. ರೇವಣ್ಣ, ಹೆಚ್.ಡಿ. ಕುಮಾರಸ್ವಾಮಿ 2006ರ ಘಟನೆ ಮರೆತು ಬಿಟ್ಟಿರುವಂತಿದೆ’ ಯಡಿಯೂರಪ್ಪ ಯಾವತ್ತೂ ಬೇರೆ ಪಕ್ಷಗಳ ಬಗ್ಗೆ ಹಗುರವಾಗಿ ಮಾತಾಡಿಲ್ಲ. ಕುಮಾರಸ್ವಾಮಿ ಸುತ್ತಮುತ್ತ ಇರುವವರು ರೌಡಿಗಳು, ಕಿಂಗ್ಪಿನ್ಗಳು ಎಂದು ಆರೋಪಿಸಿದರು. ಗೋವಾದಲ್ಲಿ ಕ್ಯಾಸಿನೋ […]

ಪಕ್ಷ ವಿರೋಧಿ ಹೇಳಿಕೆ; ಬಿಜೆಪಿ ಯಿಂದ ರೇಣುಕಾಚಾರ್ಯ ಉಚ್ಚಾಟನೆ

Wednesday, March 27th, 2013
Renukachaarya

ಬೆಂಗಳೂರು : ಬಿಜೆಪಿ ಮುಖಂಡರ ವಿರುದ್ದ ನೀಡಿದ ಹೇಳಿಕೆ, ಪಕ್ಷವಿರೋಧಿ ಚಟುವಟಿಕೆಗಳಿಗಾಗಿ ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ ಜೋಶಿ ಯವರು ಬಿಜೆಪಿ ಅಬಕಾರಿ ಸಚಿವ ಎಂ.ಪಿ.ರೇಣುಕಾಚಾರ್ಯ ಅವರನ್ನು ಬಿಜೆಪಿಯ ಪ್ರಾಥಮಿಕ ಸದಸ್ಯತ್ವದಿಂದ 6 ವರ್ಷಗಳ ಕಾಲ ಉಚ್ಚಾಟಿಸಿದ್ದಾರೆ. ಸದಾನಂದ ಗೌಡ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ತಮ್ಮಿಂದ ಅವರು ಹಣ ಪಡೆದಿದ್ದಾಗಿ ಮತ್ತು ಈ ಬಗ್ಗೆ ಸೂಕ್ತ ದಾಖಲೆ ಇರುವುದಾಗಿ ಸುದ್ದಿಗಾರರಿಗೆ ಹೇಳಿಕೆ ನೀಡುವ ಮೂಲಕ ರೇಣುಕಾಚಾರ್ಯ ಬಿಜೆಪಿ ನಾಯಕರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಈಗಾಗಲೇ ಬಿಜೆಪಿ ಮುಖಂಡರ ವಿರುದ್ಧ ಕಿಡಿ ಕಾರುತ್ತಾ, ಮಾಜಿ […]