ಆಳ್ವಾಸ್ ವಿರಾಸತ್ ನಲ್ಲಿ ಗಾನ ವೈಭವ, ಬಿದಿರೆ ನಾಡಲ್ಲಿ ‘ಬಿನ್ನಿ’ ಬಕ್ತಮೀಸ್ ದಿಲ್ ಜೋಶ್

Friday, December 15th, 2023
Alvas Virasath

ಮೂಡಬಿದಿರೆ : ಪಡುವಣದಲ್ಲಿ ನೇಸರ ಹೊಂಗಿರಣ ಬೀರಿ ಬೈ ಬೈ ಹೇಳುತ್ತಿದ್ದರೆ, ಇತ್ತ ಮೂಡಣ ದಿಕ್ಕಿನ ಬಿದಿರೆಯ ನಾಡಲ್ಲಿ, ಶಿಕ್ಷಣ- ಸಾಂಸ್ಕೃತಿಕ ಕಾಶಿಯ ಬೀಡಲ್ಲಿ ನಾದ ನಿನಾದ ‘ಗಾನ ವೈಭವ’ ಮೊಳಗಿತು. ಹಿಂದಿ, ತಮಿಳು, ತೆಲುಗು, ಮಲಯಾಳಂ, ಕನ್ನಡ, ಬೆಂಗಾಲಿ, ಗುಜರಾತಿ ಮತ್ತು ಮರಾಠಿ ಸೇರಿದಂತೆ 19ಕ್ಕೂ ಅಧಿಕ ಭಾಷೆಗಳಲ್ಲಿ 3500 ಹಾಡುಗಳನ್ನು ಹಾಡಿದ ಖ್ಯಾತ ಹಿನ್ನೆಲೆ ಗಾಯಕ ಬಿನ್ನಿ ದಯಾಲ್ ಅವರ ಬಾಲಿವುಡ್, ಪಂಜಾಬ್, ತಮಿಳು ಸೇರಿದಂತೆ ಉತ್ತರ, ದಕ್ಷಿಣ, ಪೂರ್ವ, ಪಶ್ಚಿಮದ ಸ್ವರ ಮಾಧುರ್ಯಕ್ಕೆ […]

ಎಸ್‍ಎಸ್‍ಎಲ್‍ಸಿ: ಆಳ್ವಾಸ್ ಶಾಲೆಗಳ ಸಾಧನೆ

Wednesday, May 1st, 2019
Alvas Sslc

ಮೂಡುಬಿದಿರೆ: ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಕನ್ನಡ ಹಾಗೂ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಅದ್ವಿತೀಯ ಸಾಧನೆ ಮಾಡಿದ್ದಾರೆ. ಆಳ್ವಾಸ್ ಕನ್ನಡ ಮಾಧ್ಯಮ ಶಾಲೆಯು ಶೇ.100 ಹಾಗೂ ಆಂಗ್ಲ ಮಾಧ್ಯಮ ಶಾಲೆ ಶೇ.98.43 ಫಲಿತಾಂಶ ದಾಖಲಿಸಿದೆ. ಆಳ್ವಾಸ್‍ನ ಮೂವರು ವಿದ್ಯಾರ್ಥಿಗಳು 623 ಅಂಕಗಳನ್ನು ಪಡೆದ ರಾಜ್ಯದಲ್ಲಿ ತೃತೀಯ ಸ್ಥಾನ ಹಾಗೂ ದ.ಕ ಜಿಲ್ಲೆಯ ಟಾಪ್ 10ರಲ್ಲಿ ನಾಲ್ವರು ಸ್ಥಾನವನ್ನು ಪಡೆದಿದ್ದಾರೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ ಮೋಹನ ಆಳ್ವ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಆಳ್ವಾಸ್ […]

ನವೆಂಬರ್ 16 ರಿಂದ 18 ರವರೆಗೆ ನಡೆಯಲಿರುವ ‘ಆಳ್ವಾಸ್ ನುಡಿಸಿರಿ’ನ 15 ನೇ ಆವೃತ್ತಿ

Tuesday, November 13th, 2018
Alvas4

ಮಂಗಳೂರು: ಮೂಡಬಿದಿರೆ ಆಳ್ವಾಸ್‌ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಕರ್ನಾಟಕ ದರ್ಶನ: ಬಹುರೂಪಿ ಆಯಾಮಗಳು ಪರಿಕಲ್ಪನೆಯಲ್ಲಿ 15ನೇ ವರ್ಷದ “ಆಳ್ವಾಸ್‌ ನುಡಿಸಿರಿ’ ನ. 16ರಿಂದ 18ರ ವರೆಗೆ ಮೂಡಬಿದಿರೆ ಸುಂದರಿ ಆನಂದ ಆಳ್ವ ಆವರಣದಲ್ಲಿರುವ ರತ್ನಾಕರವರ್ಣಿ ವೇದಿಕೆಯಲ್ಲಿ ಸಂತ ಶಿಶುನಾಳ ಶರೀಫ ಸಭಾಂಗಣದಲ್ಲಿ ನಡೆಯಲಿದೆ. ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ಸೋಮವಾರ ಮಾಹಿತಿ ನೀಡಿದ ಪ್ರತಿಷ್ಠಾನದ ಅಧ್ಯಕ್ಷ ಡಾ| ಎಂ. ಮೋಹನ ಆಳ್ವ, 16ರಂದು ಬೆಳಗ್ಗೆ 8.30ರಿಂದ ಮೆರವಣಿಗೆ ನಡೆಯಲಿದ್ದು, ಬರೋಡಾದ ಶಶಿಧರ ಶೆಟ್ಟಿ ಉದ್ಘಾಟಿಸಲಿದ್ದಾರೆ. ಕರ್ನಾಟಕ ರಾಜ್ಯ ಸಹಕಾರ […]

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ ಆಳ್ವರಿಗೆ ‘ಸಾಂಸ್ಕೃತಿಕ ಏಕೀಕರಣ ಪ್ರಶಸ್ತಿ

Thursday, November 3rd, 2016
dr-m-mohan-alva

ಮಂಗಳೂರು: ನಲ್ವತ್ತರ ಸಂಭ್ರಮದಲ್ಲಿರುವ ಕಾಂತಾವರದ ಕನ್ನಡ ಸಂಘದ ವತಿಯಿಂದ ಆರಂಭಗೊಂಡ ಎರಡು ದಿನಗಳ ಕಾಂತಾವರ ಉತ್ಸವ-2016ರ ಕಾರ್ಯಕ್ರಮದಲ್ಲಿ ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ ಆಳ್ವರಿಗೆ ‘ಸಾಂಸ್ಕೃತಿಕ ಏಕೀಕರಣ ಪ್ರಶಸ್ತಿ ಪ್ರದಾನ ಮಾಡಲಾಯಿತು. ಇದೇ ಸಂದರ್ಭದಲ್ಲಿ ಸಂಘದ ನಲವತ್ತು ವರುಷಗಳ ನುಡಿಹೆಜ್ಜೆ ನಡೆಗೆಜ್ಜೆಗಳನ್ನು ದಾಖಲಿಸಿದ ಮಹಾಸಂಪುಟ ‘ಸಂಘ ಜಂಗಮ’ವನ್ನು ಚಲನ ಚಿತ್ರ ನಿರ್ದೇಶಕ ಡಾ. ಗಿರೀಶ ಕಾಸರವಳ್ಳಿ ಲೋಕಾರ್ಪಣೆಗೊಳಿಸಿದರು. ಬಳಿಕ ಮಾತನಾಡಿದ ಅವರು, ಜಾಗತೀಕರಣ ಎನ್ನುವುದು ವ್ಯವಹಾರಿಕವಾಗಿ ಲಾಭದಾಯಕ ಎನಿಸಬಹುದು. ಆದರೆ ಸಾಂಸ್ಕೃತಿಕ ಮನಸ್ಸುಗಳಿಗೆ […]