ಬೆಂಗಳೂರು ನಗರ ಸ್ವಚ್ಛವಾಗಿಡುವುದು ಸರ್ಕಾರದ ಆದ್ಯತೆ : ಸಿಎಂ ಯಡಿಯೂರಪ್ಪ

Saturday, September 7th, 2019
BS-yadiyurappa

ಬೆಂಗಳೂರು : ನಗರದ ಸಮಗ್ರ ಅಭಿವೃದ್ಧಿಗಾಗಿ ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪತಿಳಿಸಿದ್ದಾರೆ. ಬೆಂಗಳೂರು ಅಭಿವೃದ್ಧಿ ಕುರಿತಂತೆ ನಗರದ ಬಿಜೆಪಿ ಸಂಸದರು ಹಾಗೂ ಶಾಸಕರ ಜತೆ ಸಭೆ ನಡೆಸಿದ ಅವರು, ಬೆಂಗಳೂರು ನಗರವನ್ನು ಸ್ವಚ್ಛವಾಗಿಡುವುದು ಸರ್ಕಾರದ ಆದ್ಯತೆಯಾಗಿದ್ದು, ಕಸ ವಿಲೇವಾರಿಗೆ ಅಗತ್ಯವಿರುವ ಪೌರಕಾರ್ಮಿಕರನ್ನು ನೇಮಿಸಿಕೊಳ್ಳುವಂತೆ ಮುಖ್ಯಮಂತ್ರಿಗಳು ಸೂಚಿಸಿದರು. ಬೆಂಗಳೂರಿನ ರಸ್ತೆ, ಉದ್ಯಾನವನಗಳು ಸ್ವಚ್ಛವಾಗಿಡಲು 24 ಗಂಟೆಗಳ ಕಾಲ ಕೆಲಸ ಮಾಡಲು ಪೌರಕಾರ್ಮಿಕರನ್ನು ನೇಮಿಸುವ ಅಗತ್ಯವಿದೆ. ರಸ್ತೆಗಳಲ್ಲಿರುವ ಗುಂಡಿಗಳನ್ನು ಕೂಡಲೇ ಮುಚ್ಚುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಜನರ ಸಮಸ್ಯೆಗಳಿಗೆ ತಕ್ಷಣ […]